
ನಗರದ ಕಿನ್ನಾಳ ರಸ್ತೆಯ ಪ್ರಗತಿ ನಗರದ ನಿವಾಸಿಗಳು ರವಿವಾರ ಸಂಜೆ ಸಭೆ ಸೇರಿ ದೇವಸ್ಥಾನ,ಉದ್ಯಾನವನ ನಿರ್ಮಾಣ ಮತ್ತಿತರ ಅಭಿವೃದ್ಧಿ ಕಾರ್ಯಗಳಿಗಾಗಿ ವಿನಾಯಕ ಸೇವಾ ಸಮಿತಿ ರಚಿಸಿದರು.ಅಧ್ಯಕ್ಷರಾಗಿ ಗಿರೀಶ ಕಣವಿ,ಉಪಾಧ್ಯಕ್ಷರಾಗಿ ಮಹೇಶ ಹಳ್ಳಿ,ಶಿವ…
ನಗರದ ಕಿನ್ನಾಳ ರಸ್ತೆಯ ಪ್ರಗತಿ ನಗರದ ನಿವಾಸಿಗಳು ರವಿವಾರ ಸಂಜೆ ಸಭೆ ಸೇರಿ ದೇವಸ್ಥಾನ,ಉದ್ಯಾನವನ ನಿರ್ಮಾಣ ಮತ್ತಿತರ ಅಭಿವೃದ್ಧಿ ಕಾರ್ಯಗಳಿಗಾಗಿ ವಿನಾಯಕ ಸೇವಾ ಸಮಿತಿ ರಚಿಸಿದರು.ಅಧ್ಯಕ್ಷರಾಗಿ ಗಿರೀಶ ಕಣವಿ,ಉಪಾಧ್ಯಕ್ಷರಾಗಿ ಮಹೇಶ ಹಳ್ಳಿ,ಶಿವ…
ರಾಮಕಥಾ ಗಾಯಕಿಯೊಬ್ಬರ ಮೇಲೆ ಅತ್ಯಾಚಾರ ನಡೆಸಿದ ಆರೋಪ ಹೊತ್ತಿರುವ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿ ಅವರನ್ನು ಆರೋಪ ಸಾಬೀತಾಗುವವರೆಗೆ ಬಂಧಿಸಬಾರದೆಂದು ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮಿಗಳು ಒತ್ತಾಯಿಸಿದ್ದನ್ನು ಓದಿ, ಕೇಳಿ…
ಅಯ್ಯಪ್ಪ ಸ್ವಾಮಿ ಭಕ್ತರು ಇಂದು ಮಳೆಮಲ್ಲೇಶ್ವರ. ದೇವಸ್ಥಾನದ. ಆವರಣ ಸೇರಿದಂತೆ ಗದಗ ರಸ್ತೆಯವರೆಗೆ ಸ್ವಚ್ಛತಾ ಕಾರ್ಯಕ್ರ ಹಮ್ಮಿಕೊಂಡರು. …
ರಾಜ್ಯದಲ್ಲಿ ಡಿಸೆಂಬರ್ 5 ಶುಕ್ರವಾರದಂದು ಸ್ಥಳೀಯ ಸಂಸ್ಥೆಗಳ ಸದಸ್ಯಸ್ಥಾನಕ್ಕೆ ಚುನಾವಣೆ ನಡೆಯಲಿದ್ದು ಚುನಾವಣೆ ನಡೆಯುವ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಎಲ್ಲ ರಾಜ್ಯ ಸರ್ಕಾರಿ ಕಚೇರಿಗಳಿಗೆ ಕೇಂದ್ರ ಸರ್ಕಾರದ ಕಚೇರಿಗಳಿಗೂ, ಕೇಂದ್ರ ಹಾಗೂ ರಾಜ…
ಕೇಂದ್ರಸರಕಾರವು ಸಂಸತ್ತಿನಲ್ಲಿ ಚಳಿಗಾಲದ ಅಧಿವೇಶನದಲ್ಲಿ ವಿಮಾ ಕಾನೂನುಗಳು (ತಿದ್ದುಪಡಿ) ಮಸೂದರೆ 2008ನ್ನು ಅಂಗೀಕಾರಗೊಳಿಸಲು ಸಿದ್ದತೆಗಳನ್ನು ನಡೆಸುತ್ತಿದೆ. ಇದು ವಿಮಾ ಕಾನೂನುಗಳಿಗೆ ಸುಮಾರು 111 ತಿದ್ದುಪಡಿಗಳ ಸೂಚನೆಗಳನ್ನು ಹೊಂದಿರುವ …
-ಕಿರಣ್, ಗಾಜನೂರು ಘಟನೆ-1 ಅದು 1927 ರಿಂದ 1932 ರ ವರೆಗಿನ ಕಾಲಾವಧಿ. ಆ ವೇಳೆಗಾಗಲೇ ತಮ್ಮ ಬಹುಪಾಲು ವಿದ್ಯಾಭ್ಯಾಸ ಮುಗಿಸಿ ‘ಮೂಕ ನಾಯಕ’, ‘ಬಹಿಷ್ಕೃತ ಭಾರತ’, ಪತ್ರಿಕೆಗಳನ್ನು ಆರಂಭಿಸಿದ್ದ ಅಂಬೇಡ್ಕರ್, ಕಾಂಗ್ರೆಸ್ನ ಸಭೆಯೊಂದರಲ್ಲಿ ಅಧ್ಯಕ…
ಎದೆ ಕುಲುಮೆಯಾದರೇ ಮುಖ ಅಡವಿಟ್ಟುಕೊಂಡ ಭಾವನೆಗಳ ಮೂಟೆ ಅರ್ಥ ನೀಡ ಹೊರಟ ಅಕ್ಷರಗಳ ಬಿಸಿ ಕವನವಾಗಿ ರುಚಿಸುವುದು ಖಾಲಿ ಪುಟದ ತಟ್ಟೆಯಲಿ ಸುಮ್ಮನೆ ಹಾಯಾದ ಓದಿನಲ್ಲಿ ... ***** ವಿಧೇಯಕವಾಗಿದೆ; ಇನ್ನು ಕಂಡಲ್ಲಿ, ರಸ್ತೆ ಬದಿ ಉಗುಳು, ಉಚ್ಚೆ ಕ…
ಗದಗ, ನ. 30: ಎರಡು ವರ್ಷದ ಬಾಲಕಿಯ ಮೇಲೆ ಯುವಕನೋರ್ವ ಅತ್ಯಾಚಾರವೆಸಗಿ ಪರಾರಿಯಾಗಿರುವ ಘಟನೆ ಗದಗ ತಾಲೂಕಿನ ಹೊಂಬಲ ಗ್ರಾಮದಲ್ಲಿ ರವಿವಾರ ವರದಿಯಾಗಿದೆ. ಅತ್ಯಾಚಾರ ಆರೋಪಿಯನ್ನು ಪ್ರವೀಣ್ (21) ಎಂದು ಗುರುತಿಸಲಾಗಿದೆ. ಈತ ನಿನ್ನೆ ರಾತ್ರಿ ಮನ…
ಡಾ. ರಾಜ್ಕುಮಾರ್ ಅವರ ನೇತ್ರದಾನದಿಂದ ಪ್ರೇರಿತರಾಗಿ ತಾವೂ ನೇತ್ರದಾನ ಮಾಡುವುದಾಗಿ ಮುಖ್ಯಮಂತ್ರಿಗಳು ಪ್ರಕಟಿಸಿದರು. ಅಲ್ಲದೆ ಘೋಷಣಾ ಪತ್ರಕ್ಕೂ ಈ ಸಂದರ್ಭದಲ್ಲಿ ಸಹಿ ಮಾಡಿದರು. …
ಡಾ: ರಾಜ್ಕುಮಾರ್ ಅವರಿಗೆ ಅವರೇ ಸಾಟಿ. ಅವರು ಕನ್ನಡ ನಾಡಿನ ಸಾಂಸ್ಕೃತಿಕ ರಾಯಭಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಣ್ಣಿಸಿದರು. ನಗರದ ಶ್ರೀ ಕಂಠೀರವ ಸ್ಟುಡಿಯೋ ಆವರಣದಲ್ಲಿ ನಿರ್ಮಿಸಲಾಗಿರುವ ಡಾ. ರಾಜ್ಕುಮಾರ್ ಸ್ಮಾರಕವನ್ನು ಲೋ…
ಕೊಪ್ಪಳ,ನ.೨೯: ಜಿಲ್ಲಾ ವಕ್ಫ ಸಲಹಾ ಸಮಿತಿಯಿಂದ ಜಿಲ್ಲೆಯ ವಕ್ಫ್ ಆಸ್ತಿಗಳ ೨ನೇಯ ಹಂತದ ಸರ್ವೆ ಕಾರ್ಯ ನಡೆಯುವುದರಿಂದ ವಕ್ಫ ಆಸ್ತಿಗಳ ಸರ್ವೆಯನ್ನು ಮಾಡಲು ಆಸಕ್ತಿಯುಳ್ಳವರು ಜಿಲ್ಲಾ ವಕ್ಫ್ ಸಲಹಾ ಸಮಿತಿ ಕಛೇರಿಗೆ ಸಂಪರ್ಕಿಸಬಹುದಾಗಿದೆ ಎಂದು ಜ…
ಕರ್ನಾಟಕ ರಾಜ್ಯ ಔಕಾಫ್ ಆಫ್ ಉಮೆನ ಡೆವಲಪಮೆಂಟ್, ಮೈನರ್ಟಿ ವೆಲ್ಫೇರ್ ಹಜ್ಜ್ ಮತ್ತು ವಕ್ಫ್ ಇಲಾಖೆ ಬೆಂಗಳೂರು ಇವರಿಂದ ಪ್ರಸಕ್ತ ಸಾಲಿಗೆ ವಿವಿಧ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನಕ್ಕಾಗಿ ಅ…
ಜಿಲ್ಲಾ ಪಂಚಾಯತಿ ಹಾಗೂ ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯಿಂದ ಡಿ.೦೪ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾ ಪಂಚಾಯತಿಯ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ಎನ್.ಜಿ.ಓ. ಸಂಸ್ಥೆಗಳ ಸಭೆಯನ್ನು ಏರ್ಪಡ…
ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ರಾಷ್ಟ್ರದಲ್ಲಿಯೇ ಪ್ರಪ್ರಥಮ ಬಾರಿಗೆ ರಾಷ್ಟ್ರ ಮಟ್ಟದ ಪುರಸ್ಕಾರವನ್ನು ನವದೆಹಲಿಯಲ್ಲಿ ಶುಕ್ರವಾರದಂದು ಕೇಂದ್ರ ಸರ್ಕಾರದ ನಗರಾಭಿವೃದ್ದಿ ಇಲಾಖೆ ಆಯೋಜಿಸಿರುವ ಅರ್ಬನ್ ಮೊಬಿಲಿಟಿ ಇಂಡಿಯಾ ಕಾನ್ಫರೆನ…
ಹಲಗೇರಿ ಗ್ರಾಮದಲ್ಲಿ ಕರುನಾಡ ಕಲಿಗಳ ಕ್ರಿಯಾ ವೇದಿಕೆ ಗ್ರಾಮ ಪಂಚಾಯತ ಕಾರ್ಯಲಯ ಹಾಗೂ ಕರ್ನಾಟಕ ರಕ್ಷಣಾವೇದಿಕೆ ಪ್ರವೀಣ ಶೆಟ್ಟಿ ಬಣ ಹಾಗೂ ಸಿರಿಗನ್ನಡ ವೇದಿಕೆ ತಾಲೂಕ ಘಟಕ ಕೊಪ್ಪಳ, ಇವರ ಸಹಯೋಗದಲ್ಲಿ ಜಾನಪದ ಸಂಜೆ ಮತ್ತು ಚರ್ಚಾ ಸ್ಪರ್ಧೆಯಲ್ಲಿ…
ಬೆಂಗಳೂರು, ನ. 29: ನಗರದ ಕಂಠೀರವ ಸ್ಟೂಡಿಯೋದಲ್ಲಿರುವ ವರನಟ ಡಾ. ರಾಜ್‘ಕುಮಾರ್ ಸ್ಮಾರಕವನ್ನು ಶನಿವಾರ ಸಿಎಂ ಸಿದ್ದರಾಮಯ್ಯ ಅವರು ಲೋಕಾರ್ಪಣೆ ಮಾಡಿದ್ದಾರೆ. ಡಾ. ರಾಜ್ ಸಮಾಧಿಗೆ ಮೊದಲು ಪುಷ್ಪ ನಮನ ಸಲ್ಲಿಸಿದ ಸಿದ್ದರಾಮಯ್ಯ ಅವರು, ಬಳಿಕ ಸ್ಮ…
ಕೊಪ್ಪಳ. ನಾಳೆ ಡಿ. ೧ ಸೋಮವಾರದಂದು ಗಿಣಗೇರಿ ಬಳಿ ಇರುವ ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆ ಇವರ ಸಂಯೋಗದಲ್ಲಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಜಿಲ್ಲಾ ಶಾಖೆ, ಕೊಪ್ಪಳದ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಗಿಣಗೇರಿ ಬಳಿ ಇ…
ನ.೨೯ ಎಲ್ಲಾ ರೋಗಗಳ ಮೂಲ ಅಸ್ವಚ್ಛತೆಯಾಗಿದ್ದು ಪ್ರತಿಯೊಬ್ಬರು ತಮ್ಮ ತಮ್ಮ ಮನೆಚಿi ಪರಿಸರವನ್ನು ಸ್ವಚ್ಛವಾಗಿ ಇಡಬೇಕು ಮತ್ತು ಪ್ರತಿಯೊಂದು ಮನೆಗೆ ಶೌಚಾಲಯ ನಿರ್ಮಿಸಲು ಕೊಳ್ಳುವಂತೆ ಗ್ರ್ರಾಮಸ್ಥರಿಗೆ ಕವಲೂರು ಹಿತ ರಕ್ಷಣಾ ಸಮಿತಿ ಅಧ್ಯಕ್ಷ ಹ…
ಕೊಪ್ಪಳ: ನ. ೨೯. ನಾನೊಬ್ಬ ಸಾಹಿತಿಯಾಗಿ, ರಂಗ ಕರ್ಮಿಯಾಗಿ ಕೊಪ್ಪಳ ಜಿಲ್ಲೆಗೆ ಆಗಮಿಸಿದ ಅರಿವಿನ ಪಯಣ ಎಂಬ ಸುರಕ್ಷಾ ಬಾಲ್ಯ ಜಾಥವನ್ನು ಸ್ವಾಗತಿಸುತ್ತೇನೆ. ಮಕ್ಕಳ ಹಕ್ಕು ಮತ್ತು ಶಿಕ್ಷಣ ಪರವಾಗಿರುವ ಜಾಥಾ ಯಶಸ್ವಿಯಾಗುವುದರಲ್ಲಿ ಎರಡು ಮಾತಿಲ್ಲ…
ಕೊಪ್ಪಳ : ಇತ್ತೀಚೆಗೆ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರೌಢಶಾಲೆಯಲ್ಲಿ ಲಾಲ್ ಬಹದ್ದೂರ್ ಶಾಸ್ತ್ರೀ ಗ್ರಾಮೀಣ ಅಭಿವೃದ್ಧಿ ಮತ್ತು ಶಿಕ್ಷಣ ಸಂಸ್ಥೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಮಕ್ಕಳ ಹಬ್ಬ ಹಾಗ…
ದಿನಾಂಕ ೨೭-೧೧-೨೦೧೪ ರಂದು ಬಾಲಕರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಚಿತ್ರಕಲಾ ಶಿಕ್ಷಕರಿಗೆ ಸಿ.ಸಿ.ಇ ತರಬೇತಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮ ದ ಉದ್ಘಾಟನೆಯನ್ನು ಕಲಬುರ್ಗಿಯ ಆಯುಕ್ತರ ಕಛೇರಿ ಹಿರಿಯ ಚಿತ್ರಕಲಾ ಪರಿವೀಕ್ಷಕರಾದ ಟಿ. ದೇ…
ಬೆಂಗಳೂರು, ನ. 29: ಬೆಂಗಳೂರು ಪೊಲೀಸರು ಅಭಿವ್ಯಕ್ತಿ ಸ್ವಾತಂತ್ರ್ಯ, ಸಾಂವಿ ಧಾನಿಕ ಹಕ್ಕುಗಳಿಗೆ ಗೌರವ ನೀಡಬೇಕಿದೆ. ಅಂತಾರಾಷ್ಟ್ರೀಯ ಮಾನದಂಡಗಳ ಪ್ರಕಾರ ಶಾಂತಿ ಯುತ ಸಭೆಗಳ ಕುರಿತು ಉನ್ನತ ಅಧಿಕಾರಿಗಳಿಗೆ ಮಾಹಿತಿ ನೀಡ ಬೇಕು ಎಂದು ಇದೆಯೇ ಹೊರ…
‘‘ಹೀಗೆ ಕನಸೊಂದು ಆಕಾರ ತಳೆಯಿತು. ಕೇವಲ ಸಣ್ಣ ಲಾಭಕ್ಕಾಗಿ ಸ್ಥಳೀಯ ಗೂಂಡಾಗಳ ಸಂಗಡ ಸೆಣಸದೆ ಹೊಸ ಸಾಮಾಜಿಕ ವ್ಯವಸ್ಥೆಯೊಂದನ್ನು ಸೃಜಿಸುವುದು ಇದರ ಹಿಂದಿನ ಉದ್ದೇಶವಾಗಿತ್ತು. 1982ರ ಫೆಬ್ರವರಿ 22ರಂದು ಆಗಲೇ ಅಸ್ತಿತ್ವದಲ್ಲಿದ್ದ ‘ನಿಷಾದ ಜಲ …
: ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ರಾಜೀವ್ಗಾಂಧಿ ಖೇಲ್ ಅಭಿಯಾನ ಗ್ರಾಮೀಣ ಕ್ರೀಡಾ ಕೂಟ ಗುಂಪು ೦೩ (ಹ್ಯಾಂಡಬಾಲ್, ಫುಟಬಾಲ್,) ಕ್ರೀಡೆಗಳನ್ನು ವಿಜಯಪುರದ ಡಾ|| ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಡಿ. ೦೩ ರಿಂದ ೦೫ ರ ವರೆಗೆ ನಡೆಯ…
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಪ್ರಸಕ್ತ ಸಾಲಿನ ರಾಜ್ಯಮಟ್ಟದ ಯುವಜನೋತ್ಸವ ಕಾರ್ಯಕ್ರಮ ಡಿ.೦೩ ರಿಂದ ೫ ರವರೆಗೆ ಹಾವೇರಿ ಜಿಲ್ಲೆ ಕಾಗಿನೆಲೆ ಅಭಿವೃದ್ದಿ ಪ್ರಾಧಿಕಾರದ ಕನಕ ಕಲಾಭವನದಲ್ಲಿ ಆಯೋಜಿಸಲಾಗಿದೆ. ಕಳೆದ ನ. ೨೫ ರಂದು ಕೊಪ್…
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಇತ್ತೀಚಿಗೆ ನಡೆಸಿದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಸ್ಪರ್ಧಾಳುಗಳ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಶಾಸ್ತ್ರೀಯ ಸಂಗೀತ : (ಹಿಂದೂಸ್ಥಾನಿ) ಪೂಜ…
ಕಾರ್ಖಾನೆ, ಬಾಯ್ಲರ್, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಯು ವಿವಿಧ ಕೈಗಾರಿಕೆಗಳ ಸಹಯೋಗದೊಂದಿಗೆ ರಾಸಾಯನಿಕ ದುರಂತ ನಿವಾರಣೆ ದಿನವನ್ನು ಡಿ. ೦೪ ರಂದು ಗಿಣಿಗೇರಾದ ಮೆ: ಕಲ್ಯಾಣಿ ಸ್ಟೀಲ್ಸ್ ಲಿ. ಕಾರ್ಖಾನೆ ಆವರಣದಲ್ಲಿ ಹಮ್ಮಿಕೊಂಡ…
ಯುವ ಸಮುದಾಯ ಅಭಿವೃದ್ದಿ ತರಬೇತಿ ಶಿಬಿರ ಮಂಗಳೂರು : ಅಪಘಾತಕ್ಕೆ ನಮ್ಮ ನಿರ್ಲಕ್ಷವೇ ಮೂಲ ಕಾರಣ ನಮ್ಮ ನಿರ್ಲಕ್ಷದಿಂದ ಹಲವಾರು ಅಪಘಾತಕ್ಕೆ ನಾವು ಅನುವು ಆಗುತ್ತೆವೆ. ವಿಪತ್ತು ಅಥವಾ ಅಪಘಾತ ಸಂಭವಿಸಿದಾಗ ಬೇರೆಯವರು ಬಂದು ಸರಿಪಡಿಸುತ್ತಾರ…