
Chief Minister of Karnataka Shri Siddaramaiah's speech at the 81st Kannada Sahithya Sammelana at Shravanabelagola ಫೆಬ್ರವರಿ 1, 2015 / ಬೆಳಿಗ್ಗೆ 10-30 ಗಂಟೆ / ಶ್ರವಣಬೆಳಗೊಳ ——————————————– ಶ್ರೀ ಕ್ಷೇತ್ರ ಶ್ರ…
Chief Minister of Karnataka Shri Siddaramaiah's speech at the 81st Kannada Sahithya Sammelana at Shravanabelagola ಫೆಬ್ರವರಿ 1, 2015 / ಬೆಳಿಗ್ಗೆ 10-30 ಗಂಟೆ / ಶ್ರವಣಬೆಳಗೊಳ ——————————————– ಶ್ರೀ ಕ್ಷೇತ್ರ ಶ್ರ…
ಮಳೆಯನ್ನೇ ಆಶ್ರಯಿಸಿ ಕೃಷಿ ಚಟುವಟಿಕೆ ನಡೆಸುತ್ತಿರುವ ರೈತರ ಸ್ಥಿತಿ ಕಷ್ಟದಾಯಕವಾಗಿದ್ದು, ಒಣಬೇಸಾಯ ಆಧಾರಿತ ರೈತರ ಆರ್ಥಿಕ ಸಬಲತೆಗೆ ಸರ್ಕಾರ ಕೃಷಿಭಾಗ್ಯ ಯೋಜನೆ ಜಾರಿಗೆ ತಂದಿದ್ದು, ಇನ್ನೂ ಹೆಚ್ಚಿನ ನೆರವು ಒದಗಿಸಲು ಸರ್ಕಾರ ಸಿದ್ಧವಿದೆ ಎಂದು…
ದಿ ೩೧ ರಂದು ಕೊಪ್ಪಳದ ಕುವೆಂಪು ನಗರ (ಆಶ್ರಯ ಕಾಲೋನಿ) ದಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಅಕ್ಷರ ದಾಸೋಹ ಯೋಜನೆ ಅಡಿಯಲ್ಲಿ ಶಾಲಾ ಮಕ್ಕಳಿಗೆ ಶನಿವಾರದ ಮುಂಜಾನೆ ಉಪಹಾರಕ್ಕಾಗಿ ವಿಶೇಷವಾಗಿ ಇಡ್ಲಿ ಸಾಂಬಾರನ್ನು ನೀಡಲಾಯಿತು. ಇದು…
ಬೆಂಗಳೂರು, ಸಂಸತ್ ಆದರ್ಶ ಗ್ರಾಮ ಯೋಜನೆಯನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಲು ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ. ಪಾಟೀಲ್ ಅವರು ತಿಳಿಸಿದರು. ವಿಧಾನ ಸೌಧದ ಸಮ್ಮೇಳನ…
ಬೆಂಗಳೂರು, : ಹದಿನಾಲ್ಕನೇ ವಿಧಾನಸಭೆಯ ಅಧಿವೇಶನವು ಫೆಬ್ರವರಿ 2 ರಿಂದ ಫೆಬ್ರವರಿ 13 ರವರೆಗೆ ವಿಧಾನಸೌಧದಲ್ಲಿರುವ ವಿಧಾನಸಭಾ ಸಭಾಂಗಣದಲ್ಲಿ ಒಟ್ಟು 10 ದಿನಗಳ ಕಾಲ ಸಮಾವೇಶಗೊಳ್ಳಲಿದೆ ಎಂದು ರಾಜ್ಯ ವಿಧಾನಸಭೆ ಅಧ್ಯಕ್ಷ ಕಾಗೋಡು ತಿಮ್ಮಪ್ಪ…
ಬೆಂಗಳೂರು, : 2014-15 ನೇ ಶೈಕ್ಷಣಿಕ ಸಾಲಿನ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯದಡಿಯಲ್ಲಿನ ಅಂಗವಿಕಲ ವ್ಯಕ್ತಿಗಳ ಸಬಲೀಕರಣ ಇಲಾಖೆಯಿಂದ ವಿಕಲಚೇತನ ವಿದ್ಯಾರ್ಥಿಗಳಿಗೆ Metric ಹಾಗೂPost Metric ವಿದ್ಯಾರ್ಥಿ …
ಮನುಷ್ಯನು ಸ್ವಾರ್ಥ ಸಾಧನೆಯನ್ನು ಬಿಟ್ಟು ದೇಶ ಮತ್ತು ಸಮಾಜಕ್ಕೆ ನಿಸ್ವಾರ್ಥ ಸೇವೆಯನ್ನು ಮಾಡಿದಾಗ ಮಾನವ ಜನ್ಮ ಸಾರ್ಥಕವಾಗುತ್ತದೆ. ಮತ್ತು ಗೃಹಸ್ಥಾಶ್ರಮಕ್ಕೆ ಕಾಲಿಡುವ ನವದಂಪತಿಗಳು ಸಾಮೂಹಿಕ ಜವಾಬ್ದಾರಿಯನ್ನು ಅರಿತು ಜೀವನ ಮಾಡುವದು ಒಳಿತು ಎ…
ಕಳೆದ ಒಂದು ವರ್ಷದ ಹಿಂದೆ ಯಲಬುರ್ಗಾ ತಾಲೂಕು ಲಿಂಗನಬಂಡಿ ಗ್ರಾಮದ ಬಳಿ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಗೆ ೭ ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪ…
ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕೊಪ್ಪಳ ತಾಲೂಕು, ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ಭಾರತ ಹುಣ್ಣಿಮೆ ಅಂಗವಾಗಿ ಫೆ. ೦೩ ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ಭಾರತ ಹುಣ್ಣಿಮೆ ಅಂಗವಾಗಿ ಅಂದು ರಾತ್ರಿ ೯ ಗಂಟೆ…
ಮಕ್ಕಳ ಮೇಲಿನ ಲೈಗಿಂಕ ದೌರ್ಜನ್ಯ ತಡೆ ಕಾಯ್ದೆಯನ್ನು ಸರ್ಕಾರವು ಜಾರಿಗೆಗೊಳಿಸಿದ್ದು, ಈ ಕಾಯ್ದೆಯ ಮುಖ್ಯ ಉದ್ದೇಶವೆಂದರೆ ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಗಟ್ಟುವುದಾಗಿದೆ. ಈ ಕಾಯ್ದೆಯಡಿಯಲ್ಲಿ ೧೮ ವರ್ಷದೊಳಗಿನ ಹೆಣ್ಣು ಅಥವಾ ಗಂಡು ಮಕ್ಕಳಿ…
ರಾಷ್ಟ್ರೀಯ ಸ್ವಾಸ್ಥ್ಯ ಭೀಮಾ ಯೋಜನೆಯನ್ನು ಕೊಪ್ಪಳ ತಾಲೂಕಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಕುರಿತಂತೆ ಒಂದು ದಿನದ ಕಾರ್ಯಾಗಾರವನ್ನು ಫೆ.೦೯ ರಂದು ಬೆಳಿಗ್ಗೆ ೧೧ ಗಂಟೆಗೆ ಕೊಪ್ಪಳದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ. ಕೊಪ್ಪಳ …
ದೇಶದ ನಿಜವಾದ ಸಂಪತ್ತು ಯುವಜನತೆ. ಯುವ ಜನಾಂಗ ದುಶ್ಚಟಗಳಿಂದ ದೂರವಿದ್ದು ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕಾರಣರಾಬೇಕು ಎಂದು ನಿವೃತ್ತ ಪ್ರಾಚಾರ್ಯ ಸಿ.ವಿ.ಜಡಿಯವರು ಯುವಕರಿಗೆ ಕರೆ ನೀಡಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು …
ಕಾಮಿ ಸ್ವಾಮಿ ಗೂರೂಜೀಯಾದ (ಮಾರುತಿ ಭಟ್ಟರ) ವರನ್ನು ಕೂಡಲೇ ಬಂಧಿಸು ವಂತೆ ಕರವೇ (ಸ್ವಾಬಿಮಾನಿ ಬಣ) ದ ವತಿಯಿಂದ ಜಿಲ್ಲಾಧಿಕಾರಿಗಳ ಮುಖಾಂತರ ಮಖ್ಯಮಂತ್ರಿಗಳಿಗೆ ಮನವಿ ಕೊಪ್ಪಳ: ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾನಿಬಣ) ಮಾನ್ಯ ಮುಖ್ಯಮಂತ…
ಸತತ ಪ್ರಯತ್ನದ ಮೂಲಕ ಮಹತ್ವದ ಸಾಧನೆ ಮಾಡಬಹುದು ಎಂಬುದನ್ನು ಗಿಣಿಗೇರಿ ಗ್ರಾಮದ ಬೇಂದ್ರೆ ಪಬ್ಲಿಕ್ ಸ್ಕೂಲ್ ಸಾಬೀತ ಪಡಿಸಿದೆ ಎಂದು ಹೊಸಪೇಟೆ ಆಕಾಶವಾಣಿ ಸಹಾಯಕ ಪ್ರಸಾರ ನಿರ್ವಾಹಕ ಮಂಜುನಾಥ ಡೊಳ್ಳಿನ ಹೇಳಿದರು. ಅವರು ಕೊಪ್ಪಳ ತಾಲೂಕಿನ ಗಿಣಿಗೇ…
ರಾಜ್ಯಾದಾಧ್ಯಂತ ಸರಕಾರಿ ಪದವಿ ಕಾಲೇಜುಗಳ ತರಗತಿಗಳನ್ನು ಹಿಷ್ಕರಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಫೆಬ್ರುವರಿ ೦೨-೨೦೧೫ ರಿಂದ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊಪ್ಪಳ: ರಾಜ್ಯಾದಾಧ್ಯಂತ ಸರಕಾರಿ ಪದವಿ ಕಾಲೇಜುಗಳಲ್ಲಿ ಕಾರ…
ನಗರದ ಗಡಿಯಾರ ಕಂಬ ವೃತ್ತದಿಂದ ಕಾತರಕಿ ರಸ್ತೆ ಸುಧಾರಣೆಗೆ ಆಗ್ರಹಿಸಿ ಮಾನವ ಸರಪಳಿ ಮುಖಾಂತರ ಕರವೇಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಕೊಪ್ಪಳ: ಕರ್ನಾಟಕ ರಕ್ಷಣಾ ವೇದಿಕೆ(ಟಿ.ಎ ನಾರಾಯಣಗೌಡ ಬಣ) ಜಿಲ್ಲಾ ಘಟಕದಿಂದ ಗಡಿಯಾರ ಕಂಬದ ಹತ್ತಿರ …
ಬೆಂಗಳೂರು ಪತ್ರಿಕೋದ್ಯಮ ಇಂದು ವೃತ್ತಿಯಾಗಿ ಉಳಿದಿಲ್ಲ ಬದಲಾಗಿ ವಾಣಿಜ್ಯೋದ್ಯಮವಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ದಿನೇಶ್ ಅಮಿನ್ ಮಟ್ಟು ಅವರು ವಿಷಾದ ವ್ಯಕ್ತಪಡಿಸಿದರು.ಅವರು ಇಂದು ವಾರ್ತಾ ಇಲಾಖೆಯು ಏರ್ಪಡಿಸಿದ್ದ ವೃತ್ತಿ ಹಾ…
: ಸಮಾಜ ಸುಧಾರಕರು ಮನಸ್ಸುಗಳನ್ನು ಒಗ್ಗೂಡಿಸುವ ಕೆಲಸ ಮಾಡಿದರೆ, ಕೋಮುವಾದಿಗಳು ಮನಸ್ಸುಗಳನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ನಿಡುಮಾಮಿಡಿ ಮಠದ ವೀರಭದ್ರ ಚೆನ್ನಮಲ್ಲ ಸ್ವಾಮೀಜಿ ಆಪಾದಿಸಿದ್ದಾರೆ. ಶುಕ್ರವಾರ ನಾವು ಭಾರತೀಯರು ಸಂಘ…
ವಿದೇಶಗಳಲ್ಲಿರುವ ಕಪ್ಪು ಹಣವನ್ನು ವಾಪಸ್ ತರಲು ಸರಕಾರ ಮುಂದಾಗಿರುವಂತೆಯೇ, ವಿದೇಶಿ ನೆಲಗಳಲ್ಲಿ ಅಕ್ರಮ ಸಂಪತ್ತು ಹೊಂದಿರುವ ವ್ಯಕ್ತಿಗಳೂ ಸುಮ್ಮನೆ ಕುಳಿತಿಲ್ಲ. ತಮ್ಮ ಅಕ್ರಮ ಸಂಪತ್ತನ್ನು ಸಕ್ರಮವಾಗಿಯೇ ಭಾರತಕ್ಕೆ ತರಲು ಪ್ರಯತ್ನಗಳನ್ನು ಅವರು…
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ, ನನ್ನ ಅಭಿಮಾನದ ಕವಿ ಡಾ.ಸಿದ್ಧಲಿಂಗಯ್ಯ ನವರಿಗೆ ಅರ್ಪಿಸುತ್ತಾ...... ಚಿಗುರುತ್ತಿರುವ ಮರ.... ನಾವಿಂದು ಒಣ ಮರವಲ್ಲ ಚಿಗುರುತ್ತಿರುವಾ ಮರ..... ಗೊಬ್ಬರ ನೀರು ಸಿಗದೆ ಗುಬ್ಬಿಯಂತಾಗಿದ್ದವ…
ಸತೀಶ ಜಾರಕಿಹೊಳಿ ರಾಜೀನಾಮೆ ವಾಪಸ್ ಪಡೆಯುತ್ತಾರೆ. ಅವರ ಮನವೊಲಿಸಲಾಗುವುದು. ಇವತ್ತು ಬೇಟಿಯಾಗಿ ಮಾತನಾಡುತ್ತೇವೆ. ನನ್ನನ್ನು ಡಿಸಿಎಂ ಮಾಡಿದ್ದು ದೇವೆಗೌಡ ಅಲ್ಲ. ಅಂದಿನ ಶಾಸಕರು. ದೇವೆಗೌಡರು ಬರೀ ಸುಳ್ಳು ಹೇಳುತ್ತಾರೆ. ಅಂಬರೀಶ್ ಮತ್ತು ನನ್ನ…
ಕೊಪ್ಪಳ : ತಾಲೂಕಿನ ಬೂದಗೂಂಪಾ ಗ್ರಾಮದ ಅತ್ಯಂತ ಮಹಿಮೇವುಳ್ಳ ಶ್ರೀ ಪ್ರಸನ್ನ ಭೂದೇಶ್ವರ ಸಹಿತ ಭೂದೇಶ್ವರ ದೇವಸ್ಥಾನದಲ್ಲಿ ದಿನಾಂಕ. ೨೯ ರ ಗುರುವಾರ ರಂದು ಕೊಪ್ಪಳ ಶ್ರೀ ಗವಿಸಿದ್ದೇಶ್ವರ ಸಂಸ್ಥಾನ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರರ ಸಮ್…
ಕೊಪ್ಪಳ: ಕರ್ನಾಟಕ ರಕ್ಷಣಾ ವೇದಿಕೆ ಕೊಪ್ಪಳ ಜಿಲ್ಲಾ ಘಟಕ ದಿ ೩೦ ರಂದು ಕೊಪ್ಪಳ ಬಸ್ ನಿಲ್ದಾಣದ ಎದುರಿಗೆ ಕರ್ನಾಟಕದ ರಾಜ್ಯಪಾಲರಾದ ವಜುಬಾಯಿ ವಾಲಾ ರವರ ಪ್ರತಿಕೃತಿ ಧಹಿಸಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿ ಸಲ್ಲಿಸುತ್ತಿರುವ ಪತ್ರಿಕಾ ಹೇಳಿ…
ಕೊಪ್ಪಳ: ದೇಶದ ಸ್ವಾತಂತ್ರ್ಯಕ್ಕಾಗಿ ಮಹಾತ್ಮರು ನೀಡಿದ ಕೊಡುಗೆ ಅನನ್ಯವಾದದ್ದು ಎಂದು ಸಿ.ಪಿ.ಎಸ್.ಶಾಲೆಯ ಶಿಕ್ಷಕರಾದ ಅಂಬಕ್ಕ ಜಂತ್ಲಿ ಹೇಳಿದರು. ಸಿ.ಪಿ.ಎಸ್.ಶಾಲೆಯಲ್ಲಿ ಸರ್ಕಾರಿ ಅಂಗವಿಕಲ ನೌಕರರ ಸಂಘ ಮತ್ತು ನ್ಯೂ ಸ್ಟಾರ್ ಕರಾಟೆ ಕ್ಲಬ್…
ಇತ್ತಿಚಿಗೆ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಚಿತ್ರಕಲಾ ಪ್ರದರ್ಶನ ಎಲ್ಲರ ಗಮನ ಸೆಳೆಯಿತು ಏಕೆಂದರೆ ಇಲ್ಲಿ ವೈವಿಧ್ಯಮಯ ೩ ವಿಧಧ ಕಲೆಗಳು ಮೇಳೈಸಿತ್ತು ಜಲವರ್ಣದ ಭಾವಚಿತ್ರ, ವ್ಯಂಗ್ಯಚಿತ್ರ ಮತ್ತು ಜಲವರ್ಣ ನಿಸರ್ಗ ಚಿತ್ರಣ ಎಲ್ಲರನ್ನೂ…
ಇತ್ತೀಚಿಗೆ ಕೊಪ್ಪಳ ಶ್ರೀ ಗವಿಮಠದ ಆವರಣದಲ್ಲಿರುವ ಶ್ರೀ ಗವಿಸಿದ್ದೇಶ್ವರ ಪ್ರೌಢ ಶಾಲೆಯ ಮೈದಾನದಲ್ಲಿ ನಡೆದ ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಲ್ಲಿ ದಿನದ ಕಾರ್ಯಕ್ರಮದಲ್ಲಿ ಚುಕ್ಕಿಚಿತ್ರ ಕಲಾವಿದ ವೀರೇಶ ಮ್ಯಾಗಳೇಶಿ ಮಂಗಳೂರು ಅವರನ…
ಕೊಪ್ಪಳ, ಜ.೩೦ : ನಾಳೆ ಫೆ. ೨ ರಿಂದ ಫೆ. ೧೯ ರವರೆಗೆ ಅಂಗನವಾಡಿ ಕಾರ್ಯಕರ್ತರ ಮತ್ತು ಸಹಾಯಕಿಯರ ಹಲವು ಬೇಡಿಕೆ ಈಡೇರಿಕೆ ಒತ್ತಾಯಿಸಿ ರಾಜ್ಯಮಟ್ಟದ ಮುಷ್ಕರಕ್ಕೆ ಎಲ್ಲಾ ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿಯರು ಅಂಗನವಾಡಿ ಬಂದ್ ಮಾಡಿ ಸ್ಥಳೀಯ…
ಯುವ ಪೀಳಿಗೆ ದುಶ್ಚಟಗಳಿಂದ ದೂರವಿದ್ದು, ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಇರಕಲ್ಲಗಡ ಸರ್ಕಾರಿ ಪ.ಪೂ. ಕಾಲೇಜು ಉಪನ್ಯಾಸಕ ಜೆ.ಪಿ. ಬೆನ್ನೂರ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ…
ಕೊಪ್ಪಳ : ತಾಲೂಕಿನ ಬಸಾಪೂರ ಗ್ರಾಮದಲ್ಲಿಸ.ಹಿ.ಪ್ರಾ.ಶಾಲೆಯಲ್ಲಿ ೬೬ನೇ ಗಣರಾಜ್ಯೋತ್ಸವದ ದಿನಾಚರಣೆಯ ಅದ್ಧೂರಿಯಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಊರಿನ ಗ್ರಾಮದ ಯುವಕರು ೫೫ ಸಾವಿರ ಮೊತ್ತದ ದೇಣಿಗೆಯನ್ನು ನೀಡಿದ್ದು ರಾಷ್ಟ್ರಲಾಂಛನವನ್ನೊಳಗೊಂ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರದಂದು ಕೊಪ್ಪಳ ತಾಲೂಕು ಟಣಕನಕಲ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ದಿಢೀರ್ ಭೇಟಿ ನೀಡಿ, ಅಲ್ಲಿನ ವಿದ್ಯಾರ್ಥಿಗಳ ಕುಶಲೋಪರಿ ವಿಚಾರಿಸಿ, ಅಲ್ಲಿನ ವ್ಯವಸ್ಥೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರ…
- ಡಾ. ಲಿಂಗಣ್ಣ ಜಂಗಮರ ಹಳ್ಳಿ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರು ಮಹಾತ್ಮಗಾಂ ಜಯಂತಿ ಪ್ರಯುಕ್ತ ‘ಸ್ವಚ್ಛ ಭಾರತ ಅಭಿಯಾನ’ದ ಆಂದೋಲನ ಮಾಡಿ ದೇಶದ ತುಂಬಾ ಗುಲ್ಲೆಬ್ಬಿಸಿದ್ದಾರೆ. ಅದಕ್ಕೆ ಸಮಾಜದಲ್ಲಿ ಪ್ರತಿ ಸ್ಪಂದನೆಯೂ ಕೂಡ ಜಗತ್ತಿನ ಅದ್…