ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದ ಅಂಗವಾಗಿ ಕೊಪ್ಪಳ ಜಿಲ್ಲಾ ಕ್ರೀಡಾಂಗಣ ಆವರಣದಲ್ಲಿ ಏರ್ಪಡಿಸಲಾಗಿದ್ದ ಛಾಯಾಚಿತ್ರ ಪ್ರದರ್ಶನ ನೋಡುಗರ ಮನಸೂರೆಗೊಳ್ಳುವಲ್ಲಿ ಯಶಸ್ವಿಯಾಯಿತು.
ಭೆ ಅಧ್ಯಕ್ಷೆ ಲತಾ ವೀರಣ್ಣ ಸಂಡೂರ್, ಉಪಾಧ್ಯಕ್ಷ ಅಮ್ಜದ್ ಪಟೇಲ್, ವಾರ್ತಾಧಿಕಾರಿ ತುಕಾರಾಂರಾವ್ ಬಿ.ವಿ., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರಪ್ಪ ಚೋರನೂರ, ಮುಂತಾದ ಗಣ್ಯರು ಛಾಯಾಚಿತ್ರ ಪ್ರದರ್ಶನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ನೌಕರರು ಇಂತಹ ಸೃಜನಶೀಲ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂಬ ಆಶಯ ನುಡಿಗಳನ್ನಾಡಿದರು.



0 comments:
Post a Comment