PLEASE LOGIN TO KANNADANET.COM FOR REGULAR NEWS-UPDATES

ಏ. ೦೪ ರಂದು ಚಂದ್ರಗ್ರಹಣ : ಹುಲಿಗೆಮ್ಮ ದೇವಿ ದರ್ಶನ ಇಲ್ಲಏ. ೦೪ ರಂದು ಚಂದ್ರಗ್ರಹಣ : ಹುಲಿಗೆಮ್ಮ ದೇವಿ ದರ್ಶನ ಇಲ್ಲ

  : ಇದೇ ಏಪ್ರಿಲ್ ೦೪ ಶನಿವಾರದಂದು ದವನದ ಹುಣ್ಣಿಮೆ ಇದ್ದು, ಇದೇ ದಿನದಂದು ಚಂದ್ರಗ್ರಹಣ ಇರುವುದರಿಂದ ಕೊಪ್ಪಳ ತಾಲೂಕು ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ಬೆಳಿಗ್ಗೆ ೧೧.೦೦ ಗಂಟೆಯಿಂದ ೭.೩೦ ರವರೆಗೆ ದೇವಿಯ ದರ್ಶನ ಇರುವುದಿಲ್ಲ…

Read more »
31 Mar 2015

ಕಠಿಣ ಪರಿಶ್ರಮದಿಂದ ಯಶಸ್ಸು ಸಾಧ್ಯ-ಅಮ್ಜದ್ ಪಟೇಲ್

ಕೊಪ್ಪಳ : ಪ್ರತಿಯೊಂದು ಕ್ಷೇತ್ರದಲ್ಲಿ ಶ್ರದ್ಧೆ-ಪ್ರಾಮಾಣಿಕತೆ ಕಠಿಣ ಪರಿಶ್ರಮದಿಂದ ಯಶಸ್ಸು ಸಾಧಿಸಲು ಸಾಧ್ಯ ಎಂದು ನಗರಸಭೆ ಮಾಜಿ ಅಧ್ಯಕ್ಷ ಅಮ್ಜದ್ ಪಟೇಲ್ ಹೇಳಿದರು. ಅವರು ನಗರದ ಹೂವಿನಹಾಳ ರಸ್ತೆಯ ಎಂಎಸ್‌ಕೆ ಗಾಮೇಂಟ್ಸ್‌ನ ವಾರ್ಷಿಕೋತ್ಸವ ಹ…

Read more »
31 Mar 2015

ದಿ.೦೩ ರಂದು ಕೊಪ್ಪಳದಲ್ಲಿ ಹೊಸಳ್ಳಿ ಬಂಧುಗಳಿಂದ ಉಚಿತ ಖತ್ನಾ ಶಿಬಿರದಿ.೦೩ ರಂದು ಕೊಪ್ಪಳದಲ್ಲಿ ಹೊಸಳ್ಳಿ ಬಂಧುಗಳಿಂದ ಉಚಿತ ಖತ್ನಾ ಶಿಬಿರ

ಕೊಪ್ಪಳ,ಮಾ.೩೧: ಇಲ್ಲಿನ ಹಿರಿಯ ನ್ಯಾಯವಾದಿ ಪಿ.ಆರ್.ಹೊಸಳ್ಳಿ ಮತ್ತು ಡಾ: ಹಸನ್ ಅಲಿ ನಿಂಗಾಪುರ ರವರ ತಂದೆ ದಿ|| ಜನಾಬ್ ರಾಜಾಹುಸೇನಸಾಹೇಬ ಹೊಸಳ್ಳಿ (ಹುಲಿಗಿ) ರವರ ಸ್ಮರಣಾರ್ಥವಾಗಿ ಕೊಪ್ಪಳ ನಗರದ ಪಿರ್‌ದೋಸ್ ನಗರದ ಓಣಿಯಲ್ಲಿ ಪ್ರತಿವರ್ಷದಂತೆ…

Read more »
31 Mar 2015

ಸಾಮಾಜಿಕ ಅಸಮತೋಲನ ನಿವಾರಣೆಗೆ ಸಮೀಕ್ಷೆ ಸಹಕಾರಿಸಾಮಾಜಿಕ ಅಸಮತೋಲನ ನಿವಾರಣೆಗೆ ಸಮೀಕ್ಷೆ ಸಹಕಾರಿ

ಭಾರತ ದೇಶ ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ, ಹಲವು ಭಾಷೆ, ಸಂಸ್ಕೃತಿಗಳನ್ನು ಒಂದಕ್ಕೊಂದು ಪೂರಕವಾಗಿ ಬೆಸೆದಿರುವ ರಾಷ್ಟ್ರವಾಗಿದೆ. ಭಾರತ ಮಾತೆಯ ಹೆಮ್ಮೆಯ ಪುತ್ರಿಯಾಗಿರುವ ಕರ್ನಾಟಕ ರಾಜ್ಯವೂ ಸಹ ವಿವಿಧ ಸಂಸ್ಕೃತಿ, ಭಾಷೆ, ಪ್ರಾದೇಶಿಕವಾಗ…

Read more »
31 Mar 2015

ಕೊಪ್ಪಳ ತಾಲೂಕ ಗಾಣಿಗ ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆಕೊಪ್ಪಳ ತಾಲೂಕ ಗಾಣಿಗ ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆ

ಒಗ್ಗಟ್ಟಿನಲ್ಲಿ ಬಲವಿದೆ ಎಂಬ ಮುಖ್ಯ ಅಂಶವನ್ನು ಸಂಘ-ಸಂಘಟನೆಗಳಿಂದ ಆಗುವ ಪ್ರಯೋಜನೆಯ ಅರಿವು ಮತ್ತು ತಿಳುವಳಿಕೆ ನೀಡಿ ವಿವಿಧ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ನೌಕರರನ್ನು ಜಾಗೌತಗೊಳಿಸುವ ನಿಟ್ಟಿನಲ್ಲಿ ಸಮಾಜದ ಎಲ್ಲಾ ಬಾಂಣದವರಯ ಒಗ್ಗಟ್ಟಿನಿಂ…

Read more »
31 Mar 2015

ಶ್ರೀ ಜಂಬುನಾಥ ಸ್ವಾಮಿಯ ರಥೋತ್ಸವವು ಏಪ್ರಿಲ್ ೨ರಂದುಶ್ರೀ ಜಂಬುನಾಥ ಸ್ವಾಮಿಯ ರಥೋತ್ಸವವು ಏಪ್ರಿಲ್ ೨ರಂದು

ಹೊಸಪೇಟೆ: ನಗರದ ಪ್ರಸಿದ್ಧ ಐತಿಹಾಸಿಕ, ಪೌರಾಣಿಕ ಹಿನ್ನೆಲೆಯಿರುವ ಶ್ರೀ ಜಂಬುನಾಥ ಸ್ವಾಮಿಯ ರಥೋತ್ಸವವು ಏಪ್ರಿಲ್ ೨ರಂದು ನಡೆಯಲಿದೆ. ಅಂದು ಬೆಳಿಗ್ಗೆ ೯ರಿಂದ ಮಡಿತೇರು ಎಳೆಯಲಿದ್ದು, ಸಂಜೆ ೫ಕ್ಕೆ  ಜಂಬುನಾಥ ಸ್ವಾಮಿಯ ರಥೋತ್ಸವ ಜರುಗಲಿದೆ. ಏಪ್…

Read more »
31 Mar 2015

 ರಾಮದೇವ ಅವರ ಜನ್ಮದಿನ, ಮಹಿಳಾ ದಿನಾಚರಣೆ ಹಾಗೂ ಕುಟುಂಬ ಮಿಲನ ಕಾರ್ಯಕ್ರಮ ರಾಮದೇವ ಅವರ ಜನ್ಮದಿನ, ಮಹಿಳಾ ದಿನಾಚರಣೆ ಹಾಗೂ ಕುಟುಂಬ ಮಿಲನ ಕಾರ್ಯಕ್ರಮ

ಹೊಸಪೇಟೆ: ನಗರದಲ್ಲಿ ಭಾನುವಾರ ಬಾಬಾ ರಾಮದೇವ ಅವರ ಜನ್ಮದಿನ, ಮಹಿಳಾ ದಿನಾಚರಣೆ ಹಾಗೂ ಕುಟುಂಬ ಮಿಲನ ಕಾರ್ಯಕ್ರಮ ನಡೆಯಿತು. ಈ ಸಮಾರಂಭವನ್ನು ಹಂಸಾಂಬಾ ಶಾರದಾಶ್ರಮ ಮಠದ ಪ್ರಮೋದಮಾಯಿ ಉಧ್ಘಾಟಿಸಿದರು. ಅಧ್ಯಕ್ಷತೆಯನ್ನು ಭವರ್‌ಲಾಲ್ ಅರ್ಯ ವಹಿಸಿ …

Read more »
31 Mar 2015

ಅಂಜುಮಾನ್ ಖಿದ್ಮತೆ ಇಸ್ಲಾಂ ಕಮಿಟಿ : ೧೧ ಸದಸ್ಯರ ನಾಮಪತ್ರಅಂಜುಮಾನ್ ಖಿದ್ಮತೆ ಇಸ್ಲಾಂ ಕಮಿಟಿ : ೧೧ ಸದಸ್ಯರ ನಾಮಪತ್ರ

ಹೊಸಪೇಟೆ: ನಗರದಲ್ಲಿ ಸೋಮವಾರ ಅಂಜುಮಾನ್ ಖಿದ್ಮತೆ ಇಸ್ಲಾಂ ಕಮಿಟಿಯ ಪದಾಧಿಕಾರಿಗಳ ಸ್ಥಾನಕ್ಕೆ ಮಹಮದ್ ಇಮಾಮ್ ನಿಯಾಜಿ ನೇತೃತ್ವದಲ್ಲಿ ೧೧ ಸದಸ್ಯರು ನಾಮಪತ್ರ ಸಲ್ಲಿಸಿದ್ದಾರೆ. ಶಾದಿಮಹಲ್‌ನಲ್ಲಿ ಸಹಾಯಕ ಚುನಾವಣಾಧಿಕಾರಿ ಸೈಯದ್ ಫಿರೋಜ್ ಪೀರಾನ್ …

Read more »
31 Mar 2015

ಹೊಸಪೇಟೆ ನಗರಸಭೆ : ೧೭ಲಕ್ಷದ ೧೯ಸಾವಿರ ರೂ. ಉಳಿತಾಯ ಬಜೆಟ್ ಹೊಸಪೇಟೆ ನಗರಸಭೆ : ೧೭ಲಕ್ಷದ ೧೯ಸಾವಿರ ರೂ. ಉಳಿತಾಯ ಬಜೆಟ್

ಹೊಸಪೇಟೆ: ನಗರಸಭೆಯ ವಿಶೇಷ ಸಾಮಾನ್ಯ ಸಭೆಯು ಮಂಗಳವಾರ ೨೦೧೫-೧೬ನೇ ಸಾಲಿನ ೧೭ಲಕ್ಷದ ೧೯ಸಾವಿರ ರೂ. ಉಳಿತಾಯ ಬಜೆಟ್ ಮಂಡಿಸಿತು. ನಗರಸಭೆ ಸಭಾಂಗಣದಲ್ಲಿ ನಗರಸಭೆ ಅಧ್ಯಕ್ಷೆ ಕಣ್ಣಿ ಉಮಾದೇವಿ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಪೌರಾಯುಕ್ತ ಮಹಮದ್…

Read more »
31 Mar 2015

ಆನೆಗೊಂದಿ ಉತ್ಸವ : ತ್ವರಿತ ಸಿದ್ಧತೆ ಕೈಗೊಳ್ಳಲು ಡಿ.ಸಿ. ಆರ್.ಆರ್. ಜನ್ನು ಸೂಚನೆ

ಕೊಪ್ಪಳ : ಐತಿಹಾಸಿಕ ವಿಜಯನಗರ ಸಾಮ್ರಾಜ್ಯ ವೈಭವವನ್ನು ಪ್ರತಿಬಿಂಬಿಸುವ ರೀತಿಯಲ್ಲಿ ಆನೆಗೊಂದಿ ಉತ್ಸವವನ್ನು ಏ. ೧೧ ಮತ್ತು ೧೨ ರಂದು ಎರಡು ದಿನಗಳ ಕಾಲ ಅದ್ಧೂರಿಯಾಗಿ ಆಚರಿಸುವ ನಿಟ್ಟಿನಲ್ಲಿ, ಉತ್ಸವದ ಉಪಸಮಿತಿಗಳ ಅಧಿಕಾರಿಗಳು, ಉತ್ಸವದ ಸಿದ್ಧ…

Read more »
31 Mar 2015

ಖಜಾನೆ-೨ ಯೋಜನೆ : ಅಗತ್ಯ ಮಾಹಿತಿ ಒದಗಿಸಲು ಖಜಾನೆ ಇಲಾಖೆ ಸೂಚನೆಖಜಾನೆ-೨ ಯೋಜನೆ : ಅಗತ್ಯ ಮಾಹಿತಿ ಒದಗಿಸಲು ಖಜಾನೆ ಇಲಾಖೆ ಸೂಚನೆ

ಕೊಪ್ಪಳ  : ಖಜಾನೆ ಇಲಾಖೆಯೊಂದಿಗಿನ ಎಲ್ಲ ಬಗೆಯ ಬಿಲ್ಲುಗಳ ಸಲ್ಲಿಕೆ, ಚೆಕ್ ವಿತರಣೆ ಕುರಿತ ಎಲ್ಲ ವ್ಯವಹಾರಗಳನ್ನು ಸಂಪೂರ್ಣ ಗಣಕೀಕರಣ ವ್ಯವಸ್ಥೆಯಲ್ಲಿ ಕೈಗೊಳ್ಳುವ ಖಜಾನೆ-೨ ಯೋಜನೆಯನ್ನು ಕೊಪ್ಪಳ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತರುತ್…

Read more »
31 Mar 2015

 ಕುಡಿಯುವ ನೀರು : ಜಿಲ್ಲೆಯ ಸ್ಥಿತಿ-ಗತಿ ಸಮಗ್ರ ವರದಿ ಸಲ್ಲಿಸಲು ಡಿ.ಸಿ. ಆರ್.ಆರ್. ಜನ್ನು ಸೂಚನೆ ಕುಡಿಯುವ ನೀರು : ಜಿಲ್ಲೆಯ ಸ್ಥಿತಿ-ಗತಿ ಸಮಗ್ರ ವರದಿ ಸಲ್ಲಿಸಲು ಡಿ.ಸಿ. ಆರ್.ಆರ್. ಜನ್ನು ಸೂಚನೆ

ಕೊಪ್ಪಳ ಮಾ. : ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆ ಕುರಿತಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಜಿಲ್ಲೆಯ ಗ್ರಾಮೀಣ, ಪಟ್ಟಣ ಮತ್ತು ನಗರ ಪ್ರದೇಶಗಳಲ್ಲಿನ ಸ್ಥಿತಿ-ಗತಿಗಳ ಸಮಗ್ರ ಮಾಹಿತಿಯನ್ನು ಮೂರು ದಿನಗಳ ಒಳಗಾಗಿ ಸಲ್ಲಿಸುವಂತೆ…

Read more »
31 Mar 2015

ಹರಿದಾಸ ಸಾಹಿತ್ಯ ಸಮ್ಮೇಳನವನ್ನು ಆಚರಿಸಲು ಸಂಕಲ್ಪ

ಕೊಪ್ಪಳ,  ಉಡುಪಿಯ ಭಂಡಾರಕೇರಿ ಮಠದ ಶ್ರೀ ಶ್ರೀ ೧೦೦೮ ಶ್ರೀ ವಿದ್ಯೇಶತಿರ್ಥ ಶ್ರೀಪಾದಂಗಳವರ ೩೬ ನೇ ಚಾತುರ್ಯಮಾಸ್ಯ ವ್ರತ ಹಾಗೂ ಹರಿದಾಸ ಸಾಹಿತ್ಯ ಸಮ್ಮೇಳನವನ್ನು ಆಚರಿಸಲು ಸಂಕಲ್ಪ್ಪಿಸಿಲಾಯಿತು. ಇತ್ತಿಚಿಗೆ ನಗರದ ಪ್ರಮೋದ ಕಲ್ಯಾಣ ಮಂಟಪದಲ್ಲಿ …

Read more »
30 Mar 2015

ಕುಕನೂರಿನ ಅನ್ನದಾನೇಶ್ವರ ಸಂಸ್ಥಾನಮಠದಿಂದ ರಕ್ತದಾನ ಶಿಬಿರ

ಕೊಪ್ಪಳ : ಮುಂಡರಗಿ ಅಜ್ಜನ ( ವೆಂಕಟಾಪೂರ) ಪುಣ್ಯಸ್ಮರಣೋತ್ಸವ ಮತ್ತು ಅಕ್ಕಮಹಾದೇವಿಯ ಜಯಂತಿಯ ಅಂಗವಾಗಿ ಕುಕನೂರಿನ ಕುಕನೂರಿನ ಅನ್ನದಾನೇಶ್ವರ ಸಂಸ್ಥಾನಮಠದಿಂದ ರಕ್ತದಾನ ಶಿಬಿರ  ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಸಾಹಿತಿ ಕೆ.ಬಿ.ಬ್ಯಾಳಿ ಹೇಳಿದ…

Read more »
30 Mar 2015

ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ

 ರೋಟರಿ ಕ್ಲಬ್ ಹೊಸಪೇಟೆ ಹಾಗೂ ಜಿಲ್ಲಾ ಅಂದತ್ವನಿವಾರಣಾ ಸಂಸ್ಥೆ ಬಳ್ಳಾರಿ ಸಹಯೋಗದೊಂದಿಗೆ  ಆರ್.ಪಂಪಾಪತಿ ರೋಟರಿ ಕಣ್ಣಿನ ಆಸ್ಪತ್ರೆ ಹೊಸಪೇಟೆಯಲ್ಲಿ ೯೨ ಬಡ ಕುಟುಂಬದ ಜನರಿಗೆ ಉಚಿತ ಕಣ್ಣಿನ ಪೊರೆಶಸ್ತ್ರ ಚಿಕಿತ್ಸೆಯನ್ನು ಡಾ.ಪರಸಪ್ಪ.ಬಿ. ಕಣ್ಣ…

Read more »
30 Mar 2015

ಉಗ್ರ ಆಂದೋಲನದಿಂದ ಮಾತ್ರ ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರಕ್ಕೆ ಮುಕ್ತಿ -ವೀರಭದ್ರ ಚನ್ನಮಲ್ಲ ಸ್ವಾಮಿಜೀ.ಉಗ್ರ ಆಂದೋಲನದಿಂದ ಮಾತ್ರ ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರಕ್ಕೆ ಮುಕ್ತಿ -ವೀರಭದ್ರ ಚನ್ನಮಲ್ಲ ಸ್ವಾಮಿಜೀ.

ಹೊಸಪೇಟೆ : ದಲಿತ ಮತ್ತು ರೈತ ಚಳುವಳಿಯಂತೆ ಮಹಿಳೆಯರಿಂದ ಉಗ್ರ ಆಂದೋಲನವಾದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರಕ್ಕೆ ಮುಕ್ತಿ ದೊರೆಯಬಹುದು ಎಂದು ನಿಡುಮಾಮಿಡಿ ಮಠದ ವೀರಭದ್ರ ಚನ್ನಮಲ್ಲ ಮಹಾಸ್ವಾಮಿಗಳು ಹೇಳಿದರು ಅವರು ಕನ್ನಡ ವಿವಿ ಮಹಿಳ…

Read more »
30 Mar 2015

 ಮಹಿಳೆಯರಿಗೆ ಭಾರತ ದೇಶದಲ್ಲಿ ಮಹತ್ವದ ಸ್ಥಾನವಿದೆ-ಅಮ್ಜದ್ ಪಟೇಲ್ ಮಹಿಳೆಯರಿಗೆ ಭಾರತ ದೇಶದಲ್ಲಿ ಮಹತ್ವದ ಸ್ಥಾನವಿದೆ-ಅಮ್ಜದ್ ಪಟೇಲ್

 ಕೊಪ್ಪಳ : ಭಾರತ ದೇಶ ಸಂಸ್ಕೃತಿ ಆಚಾರ-ವಿಚಾರಗಳನ್ನು ಹೊಂದಿದ ದೇಶದಲ್ಲಿ ಮಹಿಳೆಯರಿಗೆ ಮಹತ್ವದ ಸ್ಥಾನವಿದೆ ಎಂದು ನಗರಸಭೆಯ ಮಾಜಿ ಅಧ್ಯಕ್ಷ ಅಮ್ಜದ್ ಪಟೇಲ್ ಹೇಳಿದರು. ಅವರು ನಿರ್ಮಿತಿ ಕೇಂದ್ರದ ಕಾಲೋನಿಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭ…

Read more »
30 Mar 2015

ಕಿದ್ವಾಯಿ ಆಸ್ಪತ್ರೆ : ಮೇಲ್ದರ್ಜೆಗೇರಿಸಲು ಕ್ರಮಕಿದ್ವಾಯಿ ಆಸ್ಪತ್ರೆ : ಮೇಲ್ದರ್ಜೆಗೇರಿಸಲು ಕ್ರಮ

ಬೆಂಗಳೂರು,  : ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯನ್ನು 120 ಕೋಟಿ ರೂ. ವೆಚ್ಚದಲ್ಲಿ ರಾಜ್ಯ ಮಟ್ದ ಸಂಸ್ಥೆಯನ್ನಾಗಿ ಮೇಲ್ದರ್ಜೆಗೇರಿಸಲು ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್…

Read more »
30 Mar 2015

ಸಮುದಾಯ ಭವನ ನಿರ್ಮಾಣಕ್ಕೆ 75 ಕೋಟಿ ರೂ. ಅನುದಾನಸಮುದಾಯ ಭವನ ನಿರ್ಮಾಣಕ್ಕೆ 75 ಕೋಟಿ ರೂ. ಅನುದಾನ

ಬೆಂಗಳೂರು  : ರಾಜ್ಯಾದ್ಯಂತ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಸಮುದಾಯ ಭವನಗಳನ್ನು ನಿರ್ಮಿಸುವ ಸಲುವಾಗಿ ಸರ್ಕಾರವು 75 ಕೋಟಿ ರೂ. ಅನುದಾನವನ್ನು ಕಾಯ್ದಿರಿಸಿದೆ ಎಂದು ಸಮಾಜ ಕಲ್ಯಾಣ ಸಚಿವ ಹೆಚ್. ಆಂಜನೇಯ ತಿಳಿಸಿದರು. ವಿಧಾನ ಪರಿಷತ…

Read more »
30 Mar 2015

ಜೂನ್‍ನೊಳಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಅಧ್ಯಕ್ಷರ ನೇಮಕಜೂನ್‍ನೊಳಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಅಧ್ಯಕ್ಷರ ನೇಮಕ

ಬೆಂಗಳೂರು  : ಜೂನ್ ಮಾಹೆಯೊಳಗೆ ಖಾಲಿ ಇರುವ ಎಲ್ಲಾ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯ ಅಧ್ಯಕ್ಷರನ್ನು ನೇಮಕ ಮಾಡಲಾಗುವುದೆಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು. ವಿ…

Read more »
30 Mar 2015

ರಾಜ್ಯ ಆಯವ್ಯಯ ಅಂದಾಜಿನ ಚರ್ಚೆಗೆ ಮುಖ್ಯಮಂತ್ರಿಗಳ ಉತ್ತರರಾಜ್ಯ ಆಯವ್ಯಯ ಅಂದಾಜಿನ ಚರ್ಚೆಗೆ ಮುಖ್ಯಮಂತ್ರಿಗಳ ಉತ್ತರ

ಬೆಂಗಳೂರು, : ರಾಜ್ಯದ 2015-16 ನೇ ಸಾಲಿನ ಆಯವ್ಯಯ ಅಂದಾಜಿನ ಮೇಲೆ ವಿಧಾನಸಭೆಯಲ್ಲಿ ನಡೆದ ಚರ್ಚೆಗೆ ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ನೀಡಿದ ಉತ್ತರದ ಕೆಲ ಅಂಶಗಳು : • ಮಾರ್ಚ್ 13, 2015 ರಂದು ಮುಂಗಡ ಪತ್ರ ಮಂಡಿಸಿದ್ದೇನೆ. ಆಯವ್ಯವದ ಅಂದಾ…

Read more »
30 Mar 2015

ಆಕಸ್ಮಿಕ ಬೆಂಕಿ : ಸುಟ್ಟು ಹೋದ ಮನೆ

ಕೊಪ್ಪಳ ತಾಲೂಕಿನ ಕುಣಿಕೇರಿ ತಾಂಡಾದಲ್ಲಿ ಶನಿವಾರ ರಾತ್ರಿ ಆಕ್ಮಸಿಕವಾಗಿ ಮನೆಗೆ ಬೆಂಕಿ ತಗುಲಿ ಮನೆ ಸಂರ್ಪೂವಾಗಿ ಸುಟ್ಟು ಹೋಗಿದ್ದು ಅಂದಾಜು ೧.೫೦ ಲಕ್ಷರೂ ವರೆಗೂ ನಷ್ಟ ಸಂಭವಿಸಿದೆ ಸಕ್ರಪ್ಪ ತಂದೆ ಪರಸಪ್ಪ ಮನೆಯ ಮಾಲಿಕರಾಗಿದ್ದು, ಮನೆಯಲ್ಲಿ …

Read more »
30 Mar 2015

 ಉಪನ್ಯಾಸ ನೀಡುವ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಉಪನ್ಯಾಸ ನೀಡುವ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ

ಕೊಪ್ಪಳ: ದಿನಾಂಕ ೨೯-೦೩-೨೦೧೫ರಂದು ದೇಶಪಾಂಡೆ ಫೌಂಡೇಶನ್ ಹುಬ್ಬಳ್ಳಿ ಇವರು ಆಯೋಜಿಸಿದ ’ವಿತ್ತ ಸಮರ-೨೦೧೫’ ಈ ಕಾರ್ಯಕ್ರಮದಲ್ಲಿ ’ಅಧ್ಯಾಪಕ’-ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡುವ ಸ್ಪರ್ಧೆಯಲ್ಲಿ  ಅಜಯಕುಮಾರ, ಪ್ರಾಧ್ಯಾಪಕರು ಇವರ ಮಾರ್ಗದರ್ಶನದಲ…

Read more »
30 Mar 2015

ಬಸವರಾಜ ಬಂಡಿಹಾಳ ನಿಧನ : ಸಂತಾಪ

ಕೊಪ್ಪಳ : ಹಲವಾರು ಸಂಘಟನೆಗಳಲ್ಲಿ ಸಕ್ರೀಯವಾಗಿ ಕೆಲಸ ಮಾಡಿದ್ದ ಮತ್ತು ಸಾಮಾಜಿಕ ಕಳಕಳಿ ಹೊಂದಿದ್ದ ಶಿಕ್ಷಕ ಬಸವರಾಜ ಬಂಡಿಹಾಳ (೩೮) ಇಂದು ಬೆಳಿಗ್ಗೆ ನಿಧನರಾದರು. ಕಳೆದ ಕೆಲವು ತಿಂಗಳುಗಳಿಂದ ಬೋನ್ ಕಾನ್ಯರ್ ನಿಂದ ಬಳಲುತ್ತಿದ್ದರು.     ಆಪ್ತವ…

Read more »
29 Mar 2015

ಜೇಡರ ದಾಸೀಮಯ್ಯನೇ ವಚನಕಾರ -ತಿಪ್ಪೇರುದ್ರ ಸ್ವಾಮಿಜೇಡರ ದಾಸೀಮಯ್ಯನೇ ವಚನಕಾರ -ತಿಪ್ಪೇರುದ್ರ ಸ್ವಾಮಿ

ಗಂಗಾವತಿ,೨೯- ಜೇಡರ ದಾಸಿಮಯ್ಯನೇ ವಚನಕಾರ.ರಾಮನಾಥ ಅಂಕಿತನಾಮ ವಿರುವ ವಚನಗಳು ಜೇಡರ ದಾಸಿಮಯ್ಯನವರದೇ ಎಂಬುದಕ್ಕೆ ಕರಿಯನಿತ್ತಡೆ ಒಲ್ಲೆ ಸಿರಿಯನಿತ್ತಡೆ ಒಲ್ಲೆ,ಹಿರಿದಪ್ಪ ರಾಜ್ಯವನ್ನಿತ್ತಡೆ ಒಲ್ಲೆ,ನಿಮ್ಮ ಶರಣರ ಸೂಳ್ನುಡಿಯ ಒಂದರಗಳಿಗೆ ಇತ್ತಡೆ,…

Read more »
29 Mar 2015

 ಸುಪ್ತ ಪ್ರತಿಭೆಯ ಅನಾವರಣಕ್ಕೆ ರಂಗಭೂಮಿ ಸೂಕ್ತ ವೇದಿಕೆ ಸುಪ್ತ ಪ್ರತಿಭೆಯ ಅನಾವರಣಕ್ಕೆ ರಂಗಭೂಮಿ ಸೂಕ್ತ ವೇದಿಕೆ

ಬಳ್ಳಾರಿ, ಮಾ. ೨೯: ಮಕ್ಕಳು, ಯುವ ಜನತೆಯಲ್ಲಿ ಅಡಗಿರುವ ಸುಪ್ತ ಪ್ರತಿಭೆಯ ಅನಾವರಣಕ್ಕೆ ರಂಗಭೂಮಿ ಸೂಕ್ತ ವೇದಿಕೆ ಎಂದು ಅರಿವು ಸಂಘಟನೆಯ ಸಂಚಾಲಕ ಸಿರಿಗೆರೆ ಪನ್ನರಾಜ್ ತಿಳಿಸಿದರು. ಮಯೂರ ಕಲಾ ಸಂಘ ಹಾಗೂ ಸುಭಾಷ್‌ಭರಣಿ ಸಾಂಸ್ಕೃತಿಕ ವೇದಿಕೆ ಸಹ…

Read more »
29 Mar 2015

ಜಾನದಪದ ಕಲೆಗಳಿಗೆ ಪ್ರೋತ್ಸಹ ಕ್ಷೀಣಿಸುತ್ತಿದೆ -ಅಲ್ಲಮಫ್ರಭು ಬೆಟ್ಟದೂರ

ಮಾರ್ಚ :  ನಗರದ ಸಾಹಿತ್ಯ ಭವನದಲ್ಲಿ ನಡೆಯದ ’ಆವಿಷ್ಕಾರ’ ಪ್ರಗತಿಪರ ಸಾಂಸ್ಕೃತಿಕ ವೇದಿಕೆ ಮತ್ತು ಎ.ಐ.ಡಿ.ವೈ.ಓ, ಸಂಘಟಿಸಿದ್ದ "ಕೊಪ್ಪಳ ಸಾಂಸ್ಕೃತಿಕ ಜನೋತ್ಸವ" ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ್ದ ಅವರು. ಇಂದು ಶಾಸಕರ, ಮಂತ್ರಿಗ ಸಂಬಳ- ಭ…

Read more »
29 Mar 2015

ಮಹಿಳಾ ಸಂಘದ ಬಲವರ್ದನೆ ಬೆಂಬಲ್ ಸ್ಪೂರ್ತಿ ತುಂಬಾ ಅವಶ್ಯಕ- ಡಾ. ವಿರುಪಾಕ್ಷರಡ್ಡಿ ಮಹಿಳಾ ಸಂಘದ ಬಲವರ್ದನೆ ಬೆಂಬಲ್ ಸ್ಪೂರ್ತಿ ತುಂಬಾ ಅವಶ್ಯಕ- ಡಾ. ವಿರುಪಾಕ್ಷರಡ್ಡಿ

ಕೊಪ್ಪಳ: ಇತ್ತೀಚೆಗೆ ತಾಲೂಕಿನ ಹೂವಿನಾಳ ಗ್ರಾಮದಲ್ಲಿ ಡಾ. ಭಾಗೀರಥಿ ಮೇಮೋರಿಯಲ್ ಟ್ರೈನಿಂಗ್ ಇನ್ ಸ್ಟಿಟ್ಯೂಟ್ ನಲ್ಲಿ ಸ್ನೇಹಾ ಮಹಿಳಾ ಸಂಘ (ರಿ) ಕೊಪ್ಪಳ ಇವರ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಆಚರಣೆ ಮಾಡಲಾಯಿತು. ಸಂ…

Read more »
28 Mar 2015

ಟಿ.ವಿ.,ಸಿನೆಮಾ ಮಾಧ್ಯಮಗಳಿಂದ ನಾಟಕಗಳು ಮಾಯವಾಗುತ್ತಿವೆ : ಬಾಳಪ್ಪ ಬಾರಕೇರ

ಕೊಪ್ಪಳ : ನಾಟಕಗಳು ಜೀವನದ ಸಂವಾದಗಳನ್ನು ಬಿಂಬಿಸುತ್ತವೆ ಅಂತಹ ರಂಗಭೂಮಿಯನ್ನು ಎಲ್ಲರೂ ಪ್ರೋತ್ಸಾಹಿಸಬೇಕು ಇಂದಿನ ಟಿ.ವಿ.,ಸಿನೆಮಾ ಮುಂತಾದ ಮಾಧ್ಯಮಗಳಿಂದ ನಾಟಕಗಳು ಅಧೋಗತಿಗೆ ಬಂದಿವೆ ಮತ್ತು ಮಾಯವಾಗುತ್ತಿವೆ ಎಂದು ಕೊಪ್ಪಳ ನಗರಸಭಾ ಉಪಾದ್ಯಕ್…

Read more »
28 Mar 2015

 ಪಿಯುಸಿ  ಪರೀಕ್ಷೆ :  ಓರ್ವ ವಿದ್ಯಾರ್ಥಿ ಡಿಬಾರ್ ಪಿಯುಸಿ ಪರೀಕ್ಷೆ : ಓರ್ವ ವಿದ್ಯಾರ್ಥಿ ಡಿಬಾರ್

ಕೊಪ್ಪಳ ಮಾ.  : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶನಿವಾರದಂದು ನಡೆದ ಗಣಿತ ವಿಷಯ ಪರೀಕ್ಷೆಗೆ ಕೊಪ್ಪಳ ಜಿಲ್ಲೆಯ ೧೦೭೩ ವಿದ್ಯಾರ್ಥಿಗಳು ಹಾಜರಾಗಿದ್ದು,  ೬೧ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.  ಭೂಗೋಳಶಾಸ್ತ್ರ ವಿಷಯದ ಪರೀಕ್ಷೆಗ…

Read more »
28 Mar 2015

ಏ.೦೨ ರಂದು ಕೊಪ್ಪಳದಲ್ಲಿ ಜಿಲ್ಲಾ ಕುರಿಗಾರರ ಜಾಗೃತ ಸಮಾವೇಶಏ.೦೨ ರಂದು ಕೊಪ್ಪಳದಲ್ಲಿ ಜಿಲ್ಲಾ ಕುರಿಗಾರರ ಜಾಗೃತ ಸಮಾವೇಶ

ಕೊಪ್ಪಳ, ಮಾ.  : ಕೊಪ್ಪಳ ಜಿಲ್ಲಾ ಪಂಚಾಯತ್, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿ,. ಬೆಂಗಳುರು ಹಾಗೂ ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಕೊಪ್ಪಳ ಜಿಲ್ಲೆಯ ಕುರಿಗಾರರ ಜಾಗೃತ ಸಮಾವೇಶ ಮತ್ತು ತ…

Read more »
28 Mar 2015

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ನಿಷೇದಾಜ್ಞೆ ಜಾರಿ :ಜಿಲ್ಲಾ ಜಾಗೃತ ದಳ ರಚನೆಎಸ್‌ಎಸ್‌ಎಲ್‌ಸಿ ಪರೀಕ್ಷೆ : ನಿಷೇದಾಜ್ಞೆ ಜಾರಿ :ಜಿಲ್ಲಾ ಜಾಗೃತ ದಳ ರಚನೆ

ಕೊಪ್ಪಳ, ಮಾ.೨೭   ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ ಮಾ.೩೦ ರಿಂದ ಏ.೧೩ ರವರೆಗೆ ಜಿಲ್ಲೆಯ ೬೨ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆ ಸುಗಮವಾಗಿ ನಡೆಯಲು ಅನುಕೂಲವಾಗುವಂತೆ ಈ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ೨೦೦ ಮೀ. ವ್ಯಾಪ್ತಿಯಲ್ಲಿ ೧೪೪…

Read more »
28 Mar 2015

 ಹಿರೇಸಿಂದೋಗಿಯಲ್ಲಿ ಬಯೋ ಕಾಂಪೋಸ್ಟಿಂಗ್‌ನ ಪ್ರಾತ್ಯಕ್ಷಿಕೆ ಹಿರೇಸಿಂದೋಗಿಯಲ್ಲಿ ಬಯೋ ಕಾಂಪೋಸ್ಟಿಂಗ್‌ನ ಪ್ರಾತ್ಯಕ್ಷಿಕೆ

ಕೊಪ್ಪಳ ಮಾ. ೨೮   ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳ ಇವರಿಂದ ಕೊಪ್ಪಳ ತಾಲ್ಲೂಕಿನ ಹಿರೇ ಸಿಂಧೋಗಿ ಗ್ರಾಮದಲ್ಲಿ ಬಯೋ ಕಾಂಪೋಸ್ಟಿಂಗ್‌ನ (ಜೈವಿಕ ಮಿಶ್ರಗೊಬ್ಬರ) ಪ್ರಾತ್ಯಕ್ಷಿಕೆಯನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು. ಗುಜರಾತ್-ಎಕೋ ಸ…

Read more »
28 Mar 2015

 ರಾಷ್ಟ್ರೀಯಬಸವದಳದವರಿಂದ  ನಾಳೆ ಆಧ್ಯ ವಚನಕಾರ ಜೇಡರ ದಾಸಿಮಯ್ಯನವರ ಜಯಂತಿ ರಾಷ್ಟ್ರೀಯಬಸವದಳದವರಿಂದ ನಾಳೆ ಆಧ್ಯ ವಚನಕಾರ ಜೇಡರ ದಾಸಿಮಯ್ಯನವರ ಜಯಂತಿ

ಗಂಗಾವತಿ,೨೮- ಬಸವಣ್ಣನವರ ಹಿರಿಯ ಸಮಕಾಲಿನ ಶರಣ ಆಧ್ಯ ವಚನಕಾರ ಜೇಡರ ದಾಸಿಮಯ್ಯನವರ ಜಯಂತಿಯನ್ನು ನಗರದ ಸರೋಜಾನಗರದಲ್ಲಿರುವ  ಬಸವಮಂಟಪದಲ್ಲಿ ರಾಷ್ಟ್ರೀಯ ಬಸವದಳದವರಿಂದ ದಿ,೨೯.ರವಿವಾರ  ಹಮ್ಮಿಕೊಳ್ಳಲಾಗಿದೆ.     ಪ್ರತೀವಾರ ಒಬ್ಬ ಶರಣರ ಜಯಂತಿ …

Read more »
28 Mar 2015

ಕೊಪ್ಪಳ: ಬಿಸಿಯೂಟ ನೌಕರರನ್ನು ಖಾಯಂಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ.ಕೊಪ್ಪಳ: ಬಿಸಿಯೂಟ ನೌಕರರನ್ನು ಖಾಯಂಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ.

ಕೊಪ್ಪಳ: ಮಾ: ೨೮: ಸುಮಾರು ೧೬ ವರ್ಷಗಳಿಂದ ಕೇವಲ ದಿನಕ್ಕೆ ೫೦ ರೂಪಾಯಿ ಕೂಲಿಗೆ ದಿನವಿಡಿ ಕೆಲಸ ನಿರ್ವಹಿಸುತ್ತಿರುವ ಅಕ್ಷರ ದಾಸೋಹ ಯೋಜನೆಯಡಿ ಕೆಲಸ ನಿರ್ವಹಿಸುವ, ಲಕ್ಷಾಂತರ ಮಹಿಳಾ ಉದ್ಯೋಗಿಗಳು, ತಮ್ಮ ಕೂಲಿಯನ್ನು ಹೆಚ್ಚಿಸುವಂತೆ, ತಮ್ಮನ್ನು …

Read more »
28 Mar 2015
 
Top