
ಕೊಪ್ಪಳ ಜಿಲ್ಲೆಯಲ್ಲಿ ೧೪೮ ಗ್ರಾಮ ಪಂಚಾಯತಿಗಳಲ್ಲಿ ಸಾರ್ವತ್ರಿಕ ಚುನಾವಣೆ ನಡೆಸಲಾಗುತ್ತಿದ್ದು, ಜೂ. ೦೨ ರಂದು ಮತದಾನ ನಡೆಯಲಿದೆ. ಈ ಬಾರಿಯ ಚುನಾವಣೆಯಲ್ಲಿ ೭,೧೪,೬೩೩ ಮತದಾರರು ತಮ್ಮ ಮತದಾನದ ಹಕ್ಕು ಚಲಾಯಿಸಲಿದ್ದಾರೆ. ಇದಕ್ಕಾಗಿ ಒಟ್ಟು …
ಕೊಪ್ಪಳ ಜಿಲ್ಲೆಯಲ್ಲಿ ೧೪೮ ಗ್ರಾಮ ಪಂಚಾಯತಿಗಳಲ್ಲಿ ಸಾರ್ವತ್ರಿಕ ಚುನಾವಣೆ ನಡೆಸಲಾಗುತ್ತಿದ್ದು, ಜೂ. ೦೨ ರಂದು ಮತದಾನ ನಡೆಯಲಿದೆ. ಈ ಬಾರಿಯ ಚುನಾವಣೆಯಲ್ಲಿ ೭,೧೪,೬೩೩ ಮತದಾರರು ತಮ್ಮ ಮತದಾನದ ಹಕ್ಕು ಚಲಾಯಿಸಲಿದ್ದಾರೆ. ಇದಕ್ಕಾಗಿ ಒಟ್ಟು …
: ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡದ ಪುಸ್ತಕಗಳ ಸೂಚಿಯೊಂದನ್ನು ಸಿದ್ಧಪಡಿಸುತ್ತಿದ್ದು, ೨೦೧೪ ರಲ್ಲಿ ಮೊದಲ ಮುದ್ರಣವಾಗಿ ಪ್ರಕಟಪಡಿಸಿದ ಪುಸ್ತಕಗಳನ್ನು ಲೇಖಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಕನ್ನಡ ಪುಸ್ತಕ ಪ್ರಾಧಿಕಾರವು ಹಮ್ಮಿಕೊಂಡಿರ…
ಕೊಪ್ಪಳ: ನಗರದ ಶ್ರೀಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಇಂದು ನೂತನ ಪ್ರಾಚಾರ್ಯರಾಗಿ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಎಂ.ಎಸ್ ದಾದ್ಮಿ ಅಧಿಕಾರ ಸ್ವೀಕರಿಸಿದರು. ಮಹಾವಿದ್ಯಾಲಯಲ್ಲಿಂದು ಜರುಗಿದ ಎಸ್.ಎಲ್ ಮಾಲಿಪಾಟೀಲ , ಎಂ.ಎಸ್ …
ಕೊಪ್ಪಳ ಜಿಲ್ಲೆ ಗ್ರಾಮ ಪಂಚಾಯತ್ ಚುನಾಚಣೆ : ನಾಮಪತ್ರಗಳ ಪರಿಶೀಲನೆ : ಒಟ್ಟು ಗ್ರಾಮ ಪಂಚಾಯತ್ ಗಳು 148, ಸ್ಥಾನಗಳು 2677, ನಾಮಪತ್ರ ಸಲ್ಲಿಸದೇ ಇರುವ ಸ್ಥಾನಗಳು 14, ಸ್ವೀಕೃತವಾದ ನಾಮಪತ್ರಗಳು : 10540, ತಿರಸ್ಕೃತ ನಾಮಪತ್ರಗಳು 58, ಕ್ರಮಬ…
ಕೊಪ್ಪಳ, ೨೩- ಶಿಕ್ಷಣ ಇಲಾಖೆಯು ಅನುದಾನ ನೀಡುವಲ್ಲಿ ತಾರತಮ್ಯ ಎಸಗಿದ್ದು, ಹಿಂದುಳಿದ ಹೈ.ಕ.ಭಾಗಕ್ಕೆ ನಯಾ ಪೈಸೆಯನ್ನೂ ನೀಡದೇ ನಿರ್ಲಕ್ಷ್ಯ ವಹಿಸಿರುವುದು ಈ ಭಾಗದ ಹೋರಾಟಗಾರರನ್ನು ತೀವ್ರ ಕೆರಳಿಸಿದೆ. ಈ ಕುರಿತು ಪ್ರಕಟಣೆ ನೀಡಿರುವ ಹೈ.ಕ.ಹೋರ…
ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ವಿವಿಧ ಗ್ರಾಮ ಪಂಚಾಯಿತಿಗಳಿಗೆ ಚುನಾವಣಾಧಿಕಾರಿಗಳನ್ನು ನೇಮಿಸಿ ಜಿಲ್ಲಾಧಿಕಾರಿ ಆರ್.ಆರ್. ಜನ್ನು ಅವರು ಆದೇಶ ಹೊರಡಿಸಿದ್ದಾರೆ. ಕೊಪ್ಪಳ …
ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದ ಮೇ. ೨೨ ಶುಕ್ರವಾರದಂದು ಜಿಲ್ಲೆಯಲ್ಲಿ ಒಟ್ಟು ೨೯೦೧ ನಾಮಪತ್ರಗಳು ಸಲ್ಲಿಕೆಯಾಗಿವೆ. ಕೊಪ್ಪಳ ತಾಲೂಕಿನಲ್ಲಿ ೯೦೯ ನಾಮಪತ್ರಗಳು ಸಲ್ಲಿಕ…
ಪ್ರಸಕ್ತ ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಾರಂಭವಾದ ಮೇ. ೧೫ ರಿಂದ ೨೨ ರವರೆಗೆ ಒಟ್ಟಾರೆ ೧೦೫೪೦ ನಾಮಪತ್ರಗಳು ಸಲ್ಲಿಕೆಯಾಗಿದ್ದು, ಮೂರು ಗ್ರಾಮ ಪಂಚಾಯತಿಗಳ ಒಟ್ಟು ೧೪ ಸದಸ್ಯ ಸ್ಥಾನಗಳಿಗೆ ಯಾವುದೇ ನಾಮಪತ್ರ ಸ…
೨೦೧೪-೧೫ನೇ ಸಾಲಿನಲ್ಲಿ ಪಿ.ಯೂ.ಸಿ ವಿಜ್ಞಾನ, ವಾಣಿಜ್ಯ, ಕಲಾ ಹಾಗೂ ಐ.ಟಿ.ಐ ಪರೀಕ್ಷೆಯಲ್ಲಿ ಶೇಕಡಾ ೯೦% ಹಾಗೂ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ವಿದ್ಯಾವರ್ಧಕ ಟ್ರಸ್ಟ…
ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮೇ. ೨೦ ಬುಧವಾರದಂದು ಜಿಲ್ಲೆಯಲ್ಲಿ ಒಟ್ಟು ೩೪೮೬ ನಾಮಪತ್ರಗಳು ಸಲ್ಲಿಕೆಯಾಗಿವೆ. ಕೊಪ್ಪಳ ತಾಲೂಕಿನಲ್ಲಿ ೯೪೫ ನಾಮಪತ್ರಗಳು ಸಲ್ಲಿಕೆಯಾಗಿದ್ದು, ಗಂಗಾವತಿ ತಾಲೂಕಿನಲ್ಲಿ ೧೦೩೭ …
ಇದೇ ಮೇ. ೨೧ ರಂದು ಭಯೋತ್ಪಾದನಾ ವಿರೋಧಿ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಅಂದು ಬೆಳಿಗ್ಗೆ ೧೧ ಗಂಟೆಗೆ ಎಲ್ಲ ಇಲಾಖಾ ಅಧಿಕಾರಿ, ಸಿಬ್ಬಂದಿಗಳಿಂದ ಜಿಲ್ಲಾ ಆಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ಭಯೋತ್ಪಾದನಾ ವಿರೋಧಿ ದಿನದ ಪ…
ಕೊಪ್ಪಳದ ಅಲ್ಪ ಸಂಖ್ಯಾತರ ಪದವಿ ಪೂರ್ವ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳನ್ನು ಹೊರಸಂಪನ್ಮೂಲ ಗೌರವ ಧನ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಇರುವ ಹುದ್ದೆ, ವಿದ್ಯಾರ…
ಕೊಪ್ಪಳ ಜಿಲ್ಲೆಯಲ್ಲಿರುವ ವಕ್ಫ್ ಸ್ವತ್ತುಗಳಾದ ಮಸ್ಜೀದ್, ದರ್ಗಾ, ಆಶೋರಖಾನಾ ಇತ್ಯಾದಿ ಧಾರ್ಮಿಕ ಸ್ಥಳಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರ್ಚಕರಿಗೆ (ಮುಜಾವರ) ರಾಷ್ಟ್ರೀಯ ಪಿಂಚಣಿ ಯೋಜನೆ ಕುರಿತು ಮಾಹಿತಿ ನೀಡಲು ಮೇ.೨೪ ರಂದು ಗಂಗಾವತಿಯಲ್…
2009ರಲ್ಲಿ ಛತ್ತೀಸಗಡದ ಬಸ್ತಾರ ಪ್ರದೇಶದಲ್ಲಿ ಅಂದಿನ ಕೇಂದ್ರ ಸರಕಾರ ಗ್ರೀನ್ ಹಂಟ್ ಕಾರ್ಯಾಚರಣೆಗೆ ಮುಂದಾಯಿತು. ಇದನ್ನು ವಿರೋಸಿದ ಪ್ರೊ.ಸಾಯಿಬಾಬಾ ಸರಕಾರದ ದೃಷ್ಟಿಯಲ್ಲಿ ಘೋರ ಅಪರಾಧ ಎಸಗಿದ್ದರು. ದೇಶದ್ರೋಹಕ್ಕೆ ಸಮಾನವಾದ ಅಪರಾಧವನ್ನು ಈ ವಿ…
ಮಾಧ್ಯಮದ ತಪ್ಪುನಿರ್ಧಾರ ವರದಿಗಳು ಇತರ ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಪರಿಶಿಷ್ಟರ ಮೀಸಲಾತಿ ಜೊತೆಗೆ ಹೋಲಿಸಿವೆ. ಇಡೀ ಸಮಸ್ಯೆಯನ್ನೇ ಮಾಧ್ಯಮಗಳು ತಪ್ಪಾಗಿ ಅರ್ಥೈಸಿಕೊಂಡಿವೆ.ಜಾಟ್ ಜಾತಿಯನ್ನು ಕೇಂದ್ರದ ಇತರ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ…
ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಡಾ|| ಮಹಾಂತೇಶ ಮಲ್ಲನಗೌಡರ ಸ್ಥಾಪಿಸಿರುವ ಮರಿಗೌಡ ಮಲ್ಲನಗೌಡರ ದತ್ತಿ ಪ್ರಶಸ್ತಿಗೆ ಜಿಲ್ಲೆಯ ಲೇಖಕರಿಂದ ಅರ್ಜಿ ಆಹ್ವಾನಿಸಲಾಗಿದೆ. ದತ್ತಿ ಪ್ರಶಸ್ತಿಗೆ ಕಳೆದ ೨೦೧೪ ರಲ್ಲಿ ಜಿಲ್ಲೆಯಲ…
ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮೇ. ೧೯ ಮಂಗಳವಾರದಂದು ಜಿಲ್ಲೆಯಲ್ಲಿ ಒಟ್ಟು ೧೧೮೨ ನಾಮಪತ್ರಗಳು ಸಲ್ಲಿಕೆಯಾಗಿವೆ. ಕೊಪ್ಪಳ ತಾಲೂಕಿನಲ್ಲಿ ೩೬೨ ನಾಮಪತ್ರಗಳು ಸಲ್ಲಿಕೆಯಾಗಿದ್ದು, ಗಂಗಾವತಿ ತಾಲೂಕಿನಲ್ಲಿ ೩೧೯ …
ಕೊಪ್ಪಳ ತಾಲೂಕಿನಲ್ಲಿ ಕಳೆದ ಭಾನುವಾರದಂದು ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ಹಾನಿಗೊಳಗಾದ ತೋಟಗಾರಿಕೆ ಬೆಳೆ ಪ್ರದೇಶಕ್ಕೆ ಸಂಸದ ಸಂಗಣ್ಣ ಕರಡಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳೆದ ಭಾನುವಾರದಂದು ಬಿರುಗಾಳಿ ಸಹಿತ ಸುರಿದ ಭಾರಿ …
ಕೊಪ್ಪಳ,೧೯,ನಗರದ ಪ್ರತೀಷ್ಟಿತ ಗವಿಸಿದ್ದೇಶ್ವರ ಅರ್ಬನ್ ಬ್ಯಾಂಕಿಗೆ ಅತ್ಯಂತ ಕುತೂಹಲ ಕೆರಳಿಸಿದ ಅಧ್ಯಕ-ಉಪಾಧ್ಯಕ್ಷರ ಆಯ್ಕೆ ಇಂದು ಅತ್ಯಂತ ಸರಳ ರೀತಿಯಲ್ಲಿ ಆಯ್ಕೆ ಪ್ರಕ್ರೀಯೆ ನಡೆಯಿತು. ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಗವಿಸಿದ್ದಪ್ಪ ಮುದುಗಲ…
ಕೊಪ್ಪಳ: ನಗರದ ಶ್ರೀ ಗವಿಸಿದ್ಧೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಪಿ.ಯು.ಸಿ ಪಲಿತಾಂಶ ಪ್ರಕಟವಾಗಿದ್ದು ವಾಣಿಜ್ಯ ವಿಭಾಗದಲ್ಲಿ ಕುಮಾರಿ ಅಂಜನಾ ಗೌತಮಚಂದ ಮೆಹತಾ ಶೇ ೯೫.೩೩ (೫೭೨ ಅಂಕಗಳು), ರಾಖೀ ರಾಜೇಶ ಮೂತಾ ಶೇ ೯೩.೦೦ (೫೫೮ ಅಂಕಗಳು),…
ಬಿಜಾಪುರ ಜಿಲ್ಲೆಯ ಮುದ್ದೆಬಿಹಾಳ ತಾಲೂಕಿನ ಕೊಳುರ ಗ್ರಾಮದಲ್ಲಿರುವ ಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿಯಾದ ವೀರರಾಣಿ ಕಿತ್ತೂರ ಚೆನ್ನಮ್ಮನ್ನವರ ಪ್ರತಿಮೆಗೆ ದಿ: ೧೭/೦೫/೨೦೧೫ ರಂದು ಚೆನ್ನಮ್ಮ ವೃತ್ತದಲ್ಲಿರುವ ಭಾವ ಚಿತ್ರಕ್ಕೆ ಕೆಲವು ದುಷ್ಠ …
ಕಾರಟಗಿ : ಸ್ಥಳೀಯ ಕಮ್ಮವಾರಿ ಶಿಕ್ಷಣ ಸಂಸ್ಥೆ (ರಿ) ಕೊಪ್ಪಳ, ರೆಡ್ಡಿ ವೀರಣ್ಣ ಸಂಜೀವಪ್ಪ ಸೆಂಟ್ರಲ್ (ಐ.ಸಿ.ಎಸ್.ಇ) ವಸತಿ ಶಾಲೆ ಹಾಗೂ ಸಂಯುಕ್ತ ಪದವಿ ಪೂರ್ವ ಕಾಲೇಜುಯು, ಐ.ಸಿ.ಎಸ್.ಸಿ ವಾರ್ಷಿಕ ಪರೀಕ್ಷೆ ಹಾಗೂ ಪಿ.ಯು.ಸಿ ದ್ವಿತೀಯ ವಾರ್ಷಿಕ …
೨೦೧೪-೧೫ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ ೯೦% ಹಾಗೂ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ವಿದ್ಯಾವರ್ಧಕ ಟ್ರಸ್ಟ್ ಅಡಿಯಲ್ಲಿ ಬರುವ ಶ್ರೀ ಗವಿಸಿದ…
ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣೆ ಅಧಿಸೂಚನೆ ಹೊರಡಿಸಲಾದ ಎರಡನೆ ದಿನದಂದು ಅಂದರೆ ಮೇ. ೧೬ ಶನಿವಾರ ಜಿಲ್ಲೆಯಲ್ಲಿ ಒಟ್ಟು ೨೯೦ ನಾಮಪತ್ರಗಳು ಸಲ್ಲಿಕೆಯಾಗಿವೆ. ಕೊಪ್ಪಳ ತಾಲೂಕಿನಲ್ಲಿ ೧೨೨ ಜನ ನಾಮಪತ್…
ಭಾಗ್ಯನಗರದ ಕದಂಭ ನಗರದಲ್ಲಿರುವ ಶ್ರೀ ಕಾಳಿಕಾ ದೇವಿಯ ದೇವಸ್ಥಾನದಲ್ಲಿ ಪ್ರಥಮ ವಾರ್ಷಿಕೋತ್ಸವದ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಗುರುನಾಥ ಸ್ವಾಮಿ ಗಳು ಹಾಗೂ ಶ್ ಸುಬ್ಬಣ್ಣಾಚಾರ್ಯ್ ವಿದ್ಯಾನಗರ ಇವರ ಸಹಭಾಗಿತ್ವದಲ್ಲಿ ವಿಶ್ವ ಶಾಂತಿಗಾ…
ಕೊಪ್ಪಳ : ಕೊಪ್ಪಳದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜೀನ ಬಿಎ/ಬಿಕಾಂ ೨ನೇ ಸೇಮಿಸ್ಟರ್ನ ಪರೀಕ್ಷೆಗಳ ವೇಳಾಪಟ್ಟಿಯು ಪ್ರಕಟವಾಗಿದ್ದು. ದಿನಾಂಕ ೨೨-೫-೨೦೧೫ ರಿಂದ ೯-೬-೨೦೧೫ ರ ವರೆಗೂ ನೆಡಯಲಿವೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಲಾಗಿದ…
ಕೊಪ್ಪಳ ಮೇ. ೧೪ : ಕರ್ನಾಟಕ ಕೃಷಿ/ತೋಟಗಾರಿಕೆ/ಪಶು ಸಂಗೋಪನೆ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕ ಪದವಿಗೆ ಕೃಷಿಕರ ಕೋಟಾದಡಿಯಲ್ಲಿ ನಿಗದಿಪಡಿಸಿರುವ ಸ್ಥಾನಗಳಿಗೆ ಆಯ್ಕೆ ಬಯಸುವ ವಿದ್ಯಾರ್ಥಿಗಳಿಗಾಗಿ ತರಬೇತಿಯನ್ನು ಮೇ. ರಂದು ಬೆಳಿಗ್ಗೆ ೯.೦೦ ರಿಂದ…
ಕೊಪ್ಪಳ:೧೪, ನಗರಸಭೆ ಆವರಣದಲ್ಲಿ ಬೆಳೆಗ್ಗೆ,೧೦.೩೦ಕ್ಕೆ ನಗರಸಭೆಯ ೨೨.೭೫ ಹಾಗೂ ೭.೨೫ಶೇಕಡಾ ಯೋಜನೆಯಡಿಯಲ್ಲಿ ಬಡಜನರಿಗೆ ಗ್ಯಾಸ್ ಸಿಲೆಂಡರ್, ಹೊಲಿಗೆಯಂತ್ರ, ಸಿಂಟೆಕ್ಸ್ ಟ್ಯಾಂಕ್, ಬಡವಿದ್ಯಾರ್ಥಿಗಳಿಗೆ ಸಹಾಯಧನ ಹಾಗೂ ಪತ್ರಕರ್ತರಿಗೆ ಕಂಪ್ಯೊಟರ…
ಗ್ರಾಮ ಪಂಚಾಯತಿ ಚುನಾವಣೆಗೆ ನಾಳೆಯಿಂದ ಅಧಿಸೂಚನೆ ಹೊರಡಿಸಲಾಗುತ್ತಿದೆ. ನಾಳೆ ದಿ. 15-5-2015ರಿಂದ ನಾಮಪತ್ರಗಳನ್ನು ಆಯಾ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ ಸಲ್ಲಿಸಬೇಕು.ಎಂದು ಕೊಪ್ಪಳ ಜಿಲ್ಲಾಧಿಕಾರಿ ಆರ್.ಆರ್. ಜನ್ನು ಹೇಳಿದ್ದಾರೆ. …
ಕೊಪ್ಪಳದ ಮೂರು ಪರೀಕ್ಷಾ ಕೇಂದ್ರಗಳಲ್ಲಿ ಪ್ರಸಕ್ತ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿ.ಇ.ಟಿ)ಗಳು ಮೇ. ೧೨ ಮತ್ತು ೧೩ ರಂದು ಎರಡು ದಿನಗಳ ಕಾಲ ಸುಗಮವಾಗಿ ಜರುಗಿರುವುದಾಗಿ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಿವಾನಂದ ಕಡಪಟ್ಟಿ ಅವರು …
ನಗರದ ನಿವೇದಿತಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದಿದ್ದಾರೆ. ಅಮೋಲ್ ಕಂಬಾರ, ಕನ್ನಡ : ೧೨೪, ಇಂಗ್ಲೀಷ್ : ೯೩, ಹಿಂದಿ: ೯೯, ಗಣಿತ: ೯೬, ವಿಜ್ಞಾನ: ೯೩, ಸಮಾಜ : ೯೩, ೬೨೫ ಕ್ಕ…
ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡದ ಪುಸ್ತಕಗಳ ಸೂಚಿಯೊಂದನ್ನು ಸಿದ್ಧಪಡಿಸುತ್ತಿದ್ದು, ೨೦೧೪ ರಲ್ಲಿ ಮೊದಲ ಮುದ್ರಣವಾಗಿ ಪ್ರಕಟಪಡಿಸಿದ ಪುಸ್ತಕಗಳ ತಲಾ ಒಂದು ಪ್ರತಿಯೊಂದಿಗೆ ಲೇಖಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಕನ್ನಡ ಪುಸ್ತಕ ಪ್ರಾಧಿಕ…
: ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಿಜ್ಞಾನ ವಸತಿ ಕಾಲೇಜಿನಲ್ಲಿ ಪ್ರಸಕ್ತ ಸಾಲಿಗೆ ಎಸ್.ಎಸ್.ಎಲ್.ಸಿ ಯಲ್ಲಿ ಪಾಸಾದ ಮತ್ತು ಈ ಹಿಂದೆ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಪ್ರಥಮ ಪಿ.ಯು.ಸಿ ಪ್ರವೇ…
೨೦೧೫-೧೬ ನೇ ಸಾಲಿನ ಖಾಸಗಿ ಪೂರ್ವ ಪ್ರಾಥಮಿಕ ಶಾಲೆ, ಪ್ರಾಥಮಿಕ ಆಲೆ, ಮತ್ತು ಪ್ರೌಢ ಶಾಲೆಗಳಿಗೆ ವಿದ್ಯಾರ್ಥಿಗಳ ಪ್ರವೇಶವನ್ನು ಪಾರದದರ್ಶಿಕತೆ ಹಾಗು ೧೯೮೩ ಮತ್ತು ೨೦೦೯ ರ ಆರ್.ಟಿ.ಇ ಕಾಯ್ದೆಯನ್ವಯ ಖಾಸಗಿ ಶಾಲೆಗಳು ಶಾಲೆಯಲ್ಲಿ ಲಭ್ಯವಿರುವ ಖಾಲ…
ಕೊಪ್ಪಳ : ನಗರದ ಓಲೇಕಾರ್ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ಕುವೆಂಪು ಪ್ರೌಢ ಶಾಲೆಯ ಪ್ರಸಕ್ತ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಭರ್ಜರಿಯಾಗಿ ಶೇ.೮೪.೬೧ ಫಲಿತಾಂಶವನ್ನು ಶಾಲೆಯ ವಿದ್ಯಾರ್ಥಿಗಳು ಗಳಿಸಿದ್ದಾರೆ. ಈ ಬಾರಿ ಕು.ಪೂಜಾ ಶಶಿಮಠ ಶೇ.೯…
ಪ್ರತಿಭೆಗಳು ಅರಳುವುದೇ ಗುಡಿಸಿಲಿನಲ್ಲಿ ಎನ್ನುವ ಮಾತಿದೆ. ಇದು ಯಾವತ್ತೂ ಸತ್ಯ. ಬಡತನದಲ್ಲಿಯೇ ಪ್ರತಿಭೆಗಳು ಅರಳುತ್ತವೆ. ಇದಕ್ಕೊಂದು ಉದಾಹರಣೆ ಈ ಮಗಳು. ಅಪ್ಪ ಟೇಲರ್ , ಬಾಡಿಗೆ ಮನೆ, ಶಾಲೆಯ ಪೀಸ್ ಕಟ್ಟಲಾಗದ ಪರಿಸ್ಥಿತಿ ಆದರೂ ಪರಿಶ್ರಮದಿಂ…
ಕೊಪ್ಪಳ, ೧೩ : ನಗರದ ಲಯನ್ಸ್ ಕ್ಲಬ್ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಪುರುಷೋತ್ತಮ ಪಂಚಮುಖಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ೬೨೫ ಅಂಕಗಳಿಗೆ ೬೦೫ ಅಂಕಗಳನ್ನು ಪಡೆದು ೯೬.೮೦ % ಪ್ರತಿಶತದೊಂದಿಗೆ ಶಾಲೆಗೆ ಪ್ರಥಮ ಸ್ಥಾನ ಪಡೆದಿ…
ಟಿಎಪಿಸಿಎಂಎಸ್ಗೆ ಅವಿರೋಧ ಆಯ್ಕೆ : ಅಧ್ಯಕ್ಷರಾಗಿ ಮಾಜಿ ಶಾಸಕ ಕೆ.ಬಸವರಾಜ್ ಹಿಟ್ನಾಳ್ ಉಪಾಧ್ಯಕ್ಷರಾಗಿ ಚಂದ್ರಕಾಂತ ಮಹಾಂತಯ್ಯನಮಠ ಕೊಪ್ಪಳ : ಕೊಪ್ಪಳ ಟಿ.ಎ.ಪಿ.ಸಿ.ಎಂ.ಎಸ್ಗೆ ಅಧ್ಯಕ್ಷರಾಗಿ ಮಾಜಿ ಶಾಸಕ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯ…
ಕೊಪ್ಪಳ ಮಹಿಳಾ ಕಾಲೇಜಿಗೆ ೧.೦೮ ಎಕರೆ ಜಮೀನನ್ನು ಮಂಜೂರು ಮಾಡಿ ಬೆಂಗಳೂರಿನ ಕಂದಾಯ ಇಲಾಖೆ ಸಹಾಯಕ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ. ವರ್ಷದ ಹಿಂದೆಯೇ ಕೊಪ್ಪಳ ನಗರಕ್ಕೆ ಮಹಿಳಾ ಕಾಲೇಜು ಮಂಜೂರಾಗಿತ್ತು. ಆದರೆ, ಜಮೀನಿನ ಕೊರತೆಯಿಂದಾಗಿ …
ದೀಪಾಯನ ಶಾಲೆಯ ವಿದ್ಯಾರ್ಥಿನಿ ರಜನಿ ಎಸ್. ಆಚಾರ್ಯ ಎಸ್.ಎಸ್.ಎಲ್.ಸಿಯಲ್ಲಿ ರಾಜ್ಯಕ್ಕೆ ಎರಡನೇ ರ್ಯಾಂಕ್ ಅಭಿನಂದಿಸಿದ ಶಾಲಾ ಆಡಳಿತ ಮಂಡಳಿ ಹೊಸಪೇಟೆ: ನಗರದ ದೀಪಾಯನ್ ಅಂಗ್ಲ ಮಾಧ್ಯಮ ಪ್ರೌಢಶಾಲೆಯ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ರಜನಿ ಎಸ್.…
ಹೊಸಪೇಟೆ: ಸಿದ್ಧರಾಮಯ್ಯ ಅವರ ಜನಪರ ಯೋಜನೆಗಳನ್ನು ಮುಂದಿಟ್ಟುಕೊಂಡು ಗ್ರಾಮ ಪಂಚಾಯ್ತಿ ಚುನಾವಣೆ ಎದುರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ಹೇಳಿದರು. ನಗರದಲ್ಲಿ ಸೋಮವಾರ ಕಾಂಗ್ರೆಸ್ ಪಕ್ಷದ ಸಾಧನಾ ಸಮಾವೇಶ ಹಾಗೂ…
ಪ್ರಸಕ್ತ ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆಯಲ್ಲಿ ಕೊಪ್ಪಳ ಜಿಲ್ಲೆಯ 148 ಗ್ರಾಮ ಪಂಚಾಯ್ತಿಗಳಿಗೆ 2015 ರ ಜೂ. 02 ರಂದು ಚುನಾವಣೆ ಜರುಗಲಿದೆ. ಕೊಪ್ಪಳ ತಾಲೂಕಿನಲ್ಲಿ 38 ಗ್ರಾಮ ಪಂಚಾಯತಿಗಳಲ್ಲಿ 736 ಸದಸ್ಯ ಸ್ಥಾನಗಳು, ಗಂಗಾವತಿಯ 40 ಗ…
ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆ ದಿನಾಂಕ ಘೊಷಣೆಯಾಗಿದ್ದು, ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳ ಮೀಸಲಾತಿ ಪಟ್ಟಿ ಪ್ರಕಟಿಸಲಾಗಿದೆ. ಕುಷ್ಟಗಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಮೀಸಲಾತಿ ವಿವರ ಈ ಕೆಳಗಿನಂತಿದೆ. ಕುಷ್ಟಗಿ ತ…
ಕೊಪ್ಪಳ: ಪ್ರಧಾನಮಂತ್ರಿ ಸುರಕ್ಷಾ ವಿಮಾ ಯೋಜನೆ ಹಾಗೂ ಪ್ರಧಾನಮಂತ್ರಿ ಜೀವನ ಜ್ಯೋತಿ ವಿಮಾ ಯೋಜನೆಯಡಿ ಬ್ಯಾಂಕಿನ ಉಳಿತಾಯ ಖಾತೆದಾರರಿಗೆ ೨ಲಕ್ಷ ರೂ ವಿಮೆ ಲಭ್ಯವಿರುತ್ತದೆ ಎಂದು ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕಿನ ಕ್ಷೇತ್ರ ಪ್ರಭಂಧಕ ಎಂ.ಅಶೋಕ…