
ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆ ಮುಖಾಂತರ ಪ್ರತಿವರ್ಷ ಜರುಗುವ ಜಿಲ್ಲಾ ಉತ್ಸವವು ಈ ಬಾರಿ ಆಗಸ್ಟ್ ೨೨, ೨೩, ೨೪ ರಂದು ಜರುಗಲಿದ್ದು, ಭಾನುವಾರು ೨೩ ರಂದು ೭ನೇ ತಿರುಳಗನ್ನಡ ಸಾಹಿತ್ಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದ್ದು ಈ ಸಮ್ಮೇಳನದ ಸರ್ವಾ…
ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆ ಮುಖಾಂತರ ಪ್ರತಿವರ್ಷ ಜರುಗುವ ಜಿಲ್ಲಾ ಉತ್ಸವವು ಈ ಬಾರಿ ಆಗಸ್ಟ್ ೨೨, ೨೩, ೨೪ ರಂದು ಜರುಗಲಿದ್ದು, ಭಾನುವಾರು ೨೩ ರಂದು ೭ನೇ ತಿರುಳಗನ್ನಡ ಸಾಹಿತ್ಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದ್ದು ಈ ಸಮ್ಮೇಳನದ ಸರ್ವಾ…
ನೂತನ ಹಾಲವರ್ತಿ ಗ್ರಾಮಪಂಚಾಯತಿಗೆ ಅಧ್ಯಕ್ಷರಾಗಿ ಕೆಂಚಮ್ಮ ಗಂ/ ಫಕೀರಪ್ಪ ಬಂಗ್ಲಿ ಹಾಗೂ ಉಪಾಧ್ಯಕ್ಷರಾಗಿ ದಿಮಂತ ನಾಯಕರಾದ ಗ್ಯಾನಪ್ಪ ಯಲ್ಲಪ್ಪ ಕೌದಿಯವರು ಅವಿರೋಧ ಆಯ್ಕೆಯಾಗಿದ್ದಾರೆ. ಇವರಿಗೆ ಹಾಲವರ್ತಿ ಪಂಚಾಯತ ವ್ಯಾಪ್ತಿಗೆ ಸ್ಪಂದಿಸಿದ ಎಲ್…
ಕೊಪ್ಪಳ, ಜೂ.೩೦ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಪ್ರಸಕ್ತ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪರೀಕ್ಷಾ ಅರ್ಜಿ ಹಾಗೂ ನಿಯಮಾವಳಿಗಳನ್ನು ೧೦ ರೂ. ಶುಲ್ಕ ಪಾವತಿಸಿ, ಕನ್ನಡ ಸಾಹಿತ್ಯ ಪರಿಷತ…
ಕೊಪ್ಪಳ, ಜೂ.೩೦ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಪ್ರಸಕ್ತ ಸಾಲಿನ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆಯ ಗಣಕೀಕೃತ ಕೌನ್ಸಲಿಂಗ್ನ ವೇಳಾಪಟ್ಟಿ ಪ್ರಕಟಗೊಂಡಿದೆ.ಪ್ರಾಥಮಿಕ ಶಾಲಾ ಶಿಕ್ಷಕರು ವರ್ಗಾವಣೆ ಬಯಸುವ ಪ್ರಾಥಮಿಕ ಶಾ…
ಕೊಪ್ಪಳ, ಜೂ.೩೦ ಎಲ್ಲ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ತಮ್ಮ ವೈಯಕ್ತಿಕ ದಾಖಲೆಗಳನ್ನು ಗಣಕೀಕೃತ ವ್ಯವಸ್ಥೆಯಲ್ಲಿ ಡಿಜಿಟಲ್ ಲಾಕರ್ನಲ್ಲಿ ಸಂಗ್ರಹಿಸಿ ಇಡಬಹುದಾದ ಡಿಜಿಟಲ್ ಲಾಕರ್ ಸಿಸ್ಟಂ ಜು. ೦೧ ರಿಂದ ಜಾರಿಗೆ ಬರಲಿದೆ.ಇದಕ್ಕಾಗಿ ಡಿಜಿಟಲ್ …
ಕೊಪ್ಪಳ, ವಿಶ್ವಗುರು ಬಸವೇಶ್ವರ ಟ್ರಸ್ಟ್, ಕದಳಿ ಮಹಿಳಾ ವೇದಿಕೆ ಇವರ ಸಂಯುಕ್ತಾಶ್ರಯದಲ್ಲಿ ೫೮ನೇ ಶರಣ ಹುಣ್ಣಿಮೆ ಮತ್ತು ಶಿವಶರಣ ಹಡಪದ ಅಪ್ಪಣ್ಣ, ಶರಣೆ ನಿಜಮುಕ್ತೆ ಲಿಂಗಮ್ಮ ಹಾಗೂ ವಚನ ಪಿತಾಮಹ ಡಾ. ಫಕೀರಪ್ಪ ಹಳಕಟ್ಟಿ ಇವರ ಜಯಂತಿ ಆಚರಣೆ ಕಾರ…
ಯಲಬುರ್ಗಾ ತಾಲೂಕಿನ ಕುದರಿಮೋತಿ ಗ್ರಾಮ ಪಂಚಾಯತಿಗೆ ಕಾಂಗ್ರೇಸ್ ಪಕ್ಷದ ಬೆಂಬಲಿತ ಅಭ್ಯರ್ಥಿಯಾದ ಬಸವರಾಜ ಬಿ. ಗಟ್ಟೆಪ್ಪನವರ ಅಧ್ಯಕ್ಷರಾಗಿ ಆಯ್ಕೆಯಾದರು. ಇವರಿಗೆ ಶುಭಕೋರುವವರು.ಹನಮಗೌಡ ಪೋಲಿಸ್ ಪಾಟೀಲ, ಸುಭಾಸ್ ಇಳಗೇರ, ದುರಗಪ್ಪ ಕಾಳಿ, ಹಾಸೀಂ…
ಕೊಪ್ಪಳ, ಜೂ.೩೦ ನಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛತೆಯಿಂದ ರೋಗಗಳು ಹಾಗೂ ರೋಗವಾಹಕಗಳ ನಿಯಂತ್ರಣ ಸಾಧ್ಯ. ಸಂಬಂಧಪಟ್ಟ ಇಲಾಖೆಗಳು ಹಾಗೂ ಸಾರ್ವಜನಿಕರು ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿ ಆರ್.ಆರ್.ಜನ್ನು ತಿಳ…
ಕೊಪ್ಪಳ - ಲೋಕದರ್ಶನ ಪತ್ರಿಕೆಯ ಜಿಲ್ಲಾ ವರದಿಗಾರ ಎಂ.ಸಾದಿಕ್ ಅಲಿಯವರ ಮಾತೋಶ್ರೀ ತಾಜ್ಬೇಗಂ ಗಂಡ ಹಾಜಿ ಎಂ.ಉಸ್ಮಾನ್ ಅಲಿ (೮೦) ರವರು ಜೂ.೨೮ ರ ರವಿವಾರ ರಾತ್ರಿ ವೇಳೆ ನಿಧನ ಹೊಂದಿದ್ದು, ಅವರ ಅಂತ್ಯಕ್ರಿಯೆ ಜೂ.೨೯ರ ಸೋಮವಾರ ಮಧ್ಯಾಹ್ನ ಕೊಪ್ಪ…
ಕೊಪ್ಪಳ, ಜೂ. ೨೯- ಹೊಸ ಮಾರ್ಗ ಸ್ಥಷ್ಠಿಸಿ ಬಸ್ಗಳನ್ನು ಸಂಚರಿಸುವಂತೆ ಒತ್ತಾಯಿಸಿ ಭಾರತ್ ಕಮ್ಯೂನಿಸ್ಟ್ ಪಕ್ಷ ಮತ್ತು ಅಖಿಲ ಭಾರತ ಕಾರ್ಮಿಕ ಸಂಘಟನೆಗಳ ಒಕ್ಕೂಟದಿಂದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಪ…
Normal 0 false false false EN-US X-NONE X-NONE MicrosoftInternetExplorer4 …
ಕೊಪ್ಪಳ ಜೂ. ೨೯ ಕೊಪ್ಪಳ ಜಿಲ್ಲೆಯಲ್ಲಿ ತಪ್ಪು ಮಾಹಿತಿ ನೀಡಿ ಬಿಪಿಎಲ್ ಪಡಿತರ ಚೀಟಿ ಪಡೆದಿರುವ ಅನರ್ಹರು ತಮ್ಮ ಬಿಪಿಎಲ್ ಪಡಿತರ ಚೀಟಿಯನ್ನು ಜು. ೩೦ ರ ಒಳಗಾಗಿ ಹಿಂದಿರುಗಿಸುವಂತೆ ಜಿಲ್ಲಾಧಿಕಾರಿ ಆರ್.ಆರ್. ಜನ್ನು ಅವರು ಸೂಚನೆ ನೀಡಿದ್ದಾರೆ.ಜ…
ಕೊಪ್ಪಳ ಜೂ. ೨೯ (ಕರ್ನಾಟಕ ವಾರ್ತೆ) : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸಲಾಗುವ ಪರೀಕ್ಷಾ ಮಂಡಳಿಯಲ್ಲಿ ನೋಂದಾಯಿಸಲ್ಪಟ್ಟು ಸಂಕೇತ ಸಂಖ್ಯೆ ಹೊಂದಿರುವ ಸಂಗೀತ, ನೃತ್ಯ ಹಾಗೂ ತಾಳವಾದ್ಯ ಶಿಕ್ಷಕರಿಂದ (ಶಾಲೆಗಳಿಂದ) ಬೋಧಿಸಿರುವ…
ಕೊಪ್ಪಳ, ಜೂ.೨೯ - ಕೊಪ್ಪಳ ನಗರಸಭೆ ವ್ಯಾಪ್ತಿಯ ನಗರ ಆಶ್ರಯ ಯೋಜನೆ ಅಡಿಯಲ್ಲಿ ಆಯ್ಕೆಯಾಗಿರುವ ಅರ್ಹ ಫಲಾನುಭವಿಗಳು ವಂತಿಕೆ ಹಣವನ್ನು ಭರಿಸಲು ಜು. ೧೦ ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತ ರಮೇಶ್ ಪಟ್ಟೇದ್ ತಿಳಿಸಿದ್ದಾರೆ…
ಕೊಪ್ಪಳ, ಜೂ.೨೯ ಕೇಂದ್ರ ಸರ್ಕಾರದಿಂದ ಗೋಧಿ ಪೂರೈಕೆಯಲ್ಲಿ ಕೊರತೆಯಾದ ಕಾರಣದಿಂದ ಜುಲೈ ತಿಂಗಳಿಗೆ ಪಡಿತರ ಗೋಧಿ ಬದಲಿಗೆ ಅಕ್ಕಿ ಹಂಚಿಕೆ ಮಾಡಲಾಗಿದೆ. ಜಿಲ್ಲೆಯ ಪಡಿತರ ಚೀಟಿದಾರರಿಗೆ ಪ್ರತಿ ತಿಂಗಳು ಅಂತ್ಯೋದಯ ಕಾರ್ಡಿಗೆ ೨೯ ಕೆ.ಜಿ ಅಕ್ಕಿ, ೦೬…
ಕೊಪ್ಪಳ -ನಗರದ ನಂದಿನಗರದಲ್ಲಿರುವ ಸರಸ್ವತಿ ವಿದ್ಯಾಮಂದಿರ ಪ್ರಾಥಮಿಕ ಹಾಗೂ ಪೌಢಶಾಲೆಯಲ್ಲಿ ದಿನಾಂಕ ೨೯-೦೬-೨೦೧೫ ರಂದು ಮನೋ ವಿಕಾಸದ ಕುರಿತು ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಬೆಂಗಳೂರಿನ ಖ್ಯಾತ ಬರಹಗಾರರಾದ ಯೋಗೇಶ್ವರ ಮಾಸ್ಟರ…
ಕೊಪ್ಪಳ, ಜೂ.- ೨೯ ಪ್ರತಿಯೊಂದು ನೋವಿನಿಂದ ಹಿಡಿದು ಜೀವನದ ಪ್ರತಿ ಸಮಸ್ಯೆ ಹಾಗೂ ನೋವಿಗೆ ಸಂಗೀತದಲ್ಲಿದೆ ಮಲಾಮು. ಸಾಮರಸ್ಯ ಜೀವನಕ್ಕೆ ಸಂಗೀತ ಮದ್ದು ಎಂದು ಖ್ಯಾತ ಉದ್ಯಮಿ ಶ್ರೀನಿವಾಸ ಗುಪ್ತ ಹೇಳಿದರು. ಅವರು ರವಿವಾರ ಸಂಜೆ ಸಮೀಪದ ಭಾಗ್ಯನಗರದ …
ಯೋಗ ಬರೀ ವ್ಯಾಯಾಮವಲ್ಲ ಮನಸ್ಸು ದೇಹ ಸುಸ್ಥಿತಿಯಲ್ಲಿಡುವ ಒಂದು ಕ್ರಿಯೇ. ಯೋಗ ಪ್ರಾಣಯಾಮಗಳು ದೈಹಿಕ, ಮಾನಸಿಕ ಆರೋಗ್ಯಕ್ಕೆ ರಾಮಬಾಣವಾಗಿದೆ. ಯೋಗದಿಂದ ದೇಹದೊಳಗೆ ಪ್ರಾಣವಾಯು ಹೆಚ್ಚಾಗುತ್ತೆ ಮತ್ತು ಜೀವನದಲ್ಲಿ ಯೋಗ ಅಳವಡಿಕೆಯಿಂದ ಆರೋಗ್ಯ ವೃದ್…
೧೯೭೫ ರಲ್ಲಿ ಕಾಂಗ್ರೆಸ್ ಸರ್ಕಾರ ತುರ್ತುಪರಿಸ್ಥಿತಿಯನ್ನು ಜನರ ಮೇಲೆ ಹೇರುವುದರ ಮೂಲಕ ಪ್ರಜಾತಾಂತ್ರಿಕ ಹಕ್ಕುಗಳಿಗಾಗಿ ದನಿಯೆತ್ತುವವರನ್ನು ದಮನ ಮಾಡಿತು. ೩೯ ವರ್ಷಗಳ ನಂತರ ಅಧಿಕಾರಕ್ಕೆ ಬಂದ ಒಂದೇ ವರ್ಷದಲ್ಲಿ ಮೋದಿಸರ್ಕಾರ ಅಘೋಷಿತ ತುರ್ತುಪರ…
ಯಲ್ಲಾಲಿಂಗನ ಕೊಲೆ ಖಂಡಿಸಿ ಕೊಪ್ಪಳ ಜಿಲ್ಲಾ ಬಿಜೆಪಿ ನಾಳೆ ಜೂನ್ ೨೯ ರಂದು ಕೊಪ್ಪಳ ಬಂದ್ ಕರೆ ನೀಡಿದೆ. …
ಕೊಪ್ಪಳ,ಜೂ,೨೮: ತಾಲೂಕಿನ ಕವಲೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಶ್ರೀಮತಿ ಲಕ್ಷ್ಮವ್ವ ಗಂ.ಲಕ್ಷ್ಮಪ್ಪ ಗುಡಿ ಯವರು ಜಯ ಸಾಧಿಸುವದರ ಮೂಲಕ ನೂತನ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇತ್ತಿಚಿಗೆ ಜರುಗಿದ ಗ್ರಾಮ ಪಂಚಾಯ…
ಕೊಪ್ಪಳ,ಜೂ,೨೮ - ಪಕ್ಕದ ಆಂದ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಆದೋನಿ ತಾಲೂಕಿನ ಐತಿಹಾಸಿಕ ಕೌತಾಳಂ ದರ್ಗಾದ ಜಗದ್ಗುರು ಶ್ರೀಖಾದರಲಿಂಗಾ ಬಾಬಾ ಸಾಹೇಬರು ಕೊಪ್ಪಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ರವಿವಾರ ಇಲ್ಲಿನ ಪ್ರವಾಸಿ ಮಂದಿರಕ್ಕೆ ಸಯ್ಯದ್ ಫೌ…
ಕೊಪ್ಪಳ - ತಾಲೂಕಿನ ಕಾತರಕಿ ಗುಡ್ಲಾನೂರ ಗ್ರಾಮದ ವೆಂಕನಗೌಡ ಹಿರೇಗೌಡ್ರು ರಾಯಚೂರ, ಬಳ್ಳಾರಿ, ಕೊಪ್ಪಳ, ಒಕ್ಕೂಟದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡು ಕೊಪ್ಪಳದ ಮಾಹಮಹಿಮಾ ಗವಿಶಿದ್ದೇಶ್ವರ ಶ್ರೀಗಳ ಆರ್ಶಿವಾದ ಪಡೆದರು ಇವರಿಗೆ ಗ್ರಾಮದ ಎಲ್…
ಕೊಪ್ಪಳ - ಹಳ್ಳಿಗಳು ಭಾರತ ದೇಸದ ಜೀವನಾಡಿ ಮಹಾತ್ಮಗಾಂದಿಜೀಯವರ ಕನಸಿನಂತೆ ಹಳ್ಳಿಗಳಿಂದಲೇ ದೇಶೋದ್ಧಾರ ಎಂಬುವಂತೆ ಪಂಚಾಯತರಾಜ್ಯ ವ್ಯವಸ್ಥೆ ಅನುಷ್ಠಾನಗೊಂಡಿರುತ್ತದೆ ಗ್ರಾಮಗಳಲ್ಲಿ ಸಮಾಜಿಕ ವ್ಯವಸ್ಥೆ ಆರೋಗ್ಯ, ಶಿಕ್ಷಣ, ಮಹಿಳೆಯರ ಸ್ಥಾನಮಾನ, …
ಕೊಪ್ಪಳ : ಸಮೀಪದ ಭಾಗ್ಯನಗರದ ಬಾಲಕೀಯರ ಬಾಲಮಂದಿರದ ಮಕ್ಕಳಿಗೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಶಿವರಾಮ್ ಮ್ಯಾಗಳಮನಿ ರವಿವಾರದಂದು ನೋಟ್ ಬುಕ್ ಹಾಗೂ ಪೆನ್ ವಿತರಣೆ ಮಾಡಿದರು.ಗ್ರಾ.ಪಂ ಮಾಜಿ ಸದಸ್ಯ ಶಿವರಾಮ್ ಮ್ಯಾಗಳಮನಿ ಮಾತನಾಡಿ ಮಕ್ಕಳು ಕಷ್ಟ …
ಹೈದ್ರಾಬಾದ್ ಕರ್ನಾಟಕ ವ್ಯಾಪ್ತಿಯಲ್ಲಿ ಬರುವ ಕೊಪ್ಪಳ ಜಿಲ್ಲೆಯು ಶಿಕ್ಷಣದಲ್ಲಿ ಸಾಕಷ್ಟು ಸಮಸ್ಯೆಗಳಿದ್ದು ಜಿಲ್ಲೆಯಲ್ಲಿರುವ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಬಹುತೇಕವಾಗಿ ದಲಿತ ಹಿಂದುಳಿದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಅಬ್ಯಾಸ ಮಾಡುತ್ತಿದ್ದ…
ಕೊಪ್ಪಳ ಜಿಲ್ಲಾ ವಕ್ತಾರರಾದ ಚಂದ್ರಶೇಖರ ಗೌಡ ಪಾಟೀಲ್ ಇವರ ನೇತೃತ್ವದಲ್ಲಿ ಹಲಗೇರಿ ಗ್ರಾಮ ಪಂಚಾಯತಿಯ ದಿ: ೨೭/೦೬/೨೦೧೫ ರಂದು ದೇವಪ್ಪ ಬಸಪ್ಪ ಓಜನಹಳ್ಳಿ ಇವರನ್ನು ಗ್ರಾಮ ಪಂಚಾಯತಿ ಅಧ್ಯಕ್ಷರನ್ನಾಗಿ ಹಾಗೂ ಸರ್ವಮಂಗಳ ಶರಣಯ್ಯ ಹಿರೇಮಠ ಇವರನ್ನು …
೨೦೧೫-೧೬ ನೇ ಸಾಲಿನ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಬರುವ ಲೇಬಗೇರಿ ಗ್ರಾಮ ಪಂಚಾಯತಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಜೆ.ಡಿ.ಎಸ್. ಬೆಂಬಲಿತ ಅಭ್ಯಥಿಗಳಾದ ಮಾರುತಿ ಮಲ್ಲೇಶಪ್ಪ ಸಂಗಟಿ ಅಧ್ಯಕ್ಷರಾ…
ಕೊಪ್ಪಳ ಜಿಲ್ಲೆ ಗಂಗಾವತಿ ವಿಧಾನಸಭಾ ಕ್ಷೇತ್ರದ ಚಿಕ್ಕಬೊಮ್ಮನಾಳ ಗ್ರಾಂ.ಪಂಚಾಯ್ತಿಯ ಚುನಾವಣೆಯಲ್ಲಿ ಒಟ್ಟು ೧೯ ಸದಸ್ಯರ ಪೈಕಿ ನೂತನ ಅಧ್ಯಕ್ಷರಾಗಿ ಹನುಮವ್ವ ಗಂ ಹನುಮಂತಪ್ಪ ಪೂಜಾರಿ ೧೯ ಮತಗಳಲ್ಲಿ ೧೧ ಮತಗಳಿಸುವುದರ ಮೂಲಕ ಜಯಗಳಿಸಿದ್ದಾರೆ. ಹಾ…
ಕೊಪ್ಪಳ, ೨೬- ನಗರದ ಗಾಂಧಿನಗರದ ಪ್ರಾಥಮಿಕ ಶಾಲಾ ಸಹ ಶಿಕದಷಕಿ ಶ್ರೀಮತಿ ಸಾವಿತ್ರಿ ರಾಘವೇಂದ್ರ ಕುಲಕರ್ಣಿ (೪೩) ಗುರುವಾರ ರಾತ್ರಿ ವಿಧನರಾಗಿದ್ದಾರೆ.ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಹುಬ್ಬಳ್ಳಿ ಖಾಸಗಿ ಆಸ್ಪತ್ರೆಯ ನಿಧನ…
ಕೊಪ್ಪಳ ಜಿಲ್ಲೆಯ ಭಾಗ್ಯನಗರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದಿನಾಂಕ ೨೬-೦೬-೨೦೧೫ ರ ಶುಕ್ರವಾರದಂದು ಸುರಭಿ ಸಮಗ್ರ ವ್ಯಸನ ಮುಕ್ತಿ ಹಾಗೂ ಪುನರ್ವಸತಿ ಕೇಂದ್ರ ಇವರ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತುಗಳ ಮಾರಾಟ ಹಾಗೂ ವಿರೋಧಿ ದಿನಾಚ…
PÉÆ¥Àà¼À, 26- f¯ÉèAiÀÄ AiÀÄ®§ÄUÁð vÁ®ÆQ£À ªÀÄAUÀ¼ÀÆgÀÄ UÁæªÀPÉÌ PÀtéªÀÄoÀzÀ «ÃgÀWÀlÖ ºÀÄt¹ºÉÆüÉAiÀÄ ²æÃ1008 ²æà «zÁåªÁgÀ¢ü wÃxÀðgÀ ¥ÀÄgÀ¥ÀæªÉñÀzÀ ¤«ÄvÀå ZÀað¸À®Ä ªÀÄAUÀ¼ÀÆgÀÄ UÁæªÀizÀ ²æà ªÉAPÀmÉñ…