ಕೊಪ್ಪಳ: ನಗರದ ಶ್ರೀಗವಿಮಠದಲ್ಲಿ ದಿನಾಂಕ ೧೬-೦೬-೨೦೧೫ ರಂದು ಅಮವಾಸ್ಯೆಯ ದಿನ ಮಂಗಳವಾರ ಸಂಜೆ ೬.೩೦ ಕ್ಕೆ ಶ್ರೀಮಠದ ಕೆರೆಯ ದಡದಲ್ಲಿ ೭೦ ನೇ ಬೆಳಕಿನೆಡೆಗೆ ಮಾಸಿಕ ಕಾರ್ಯಕ್ರಮ ಜರುಗುವದು. ಮುಖ್ಯ ಅತಿಥಿಗಳಾಗಿ ಶಶಿಧರ ಶಾಸ್ತ್ರೀಗಳು ಡೋಣಿ ಆಗಮಿಸಲಿದ್ದಾರೆ. ಅಧ್ಯಕ್ಷತೆ ಕೊಪ್ಪಳದ ಶಸ್ತ್ರ ಚಿಕಿತ್ಸಕರಾದ ಡಾ ಶ್ರೀಕಾಂತ ವಹಿಸಲಿದ್ದಾರೆ. ಭಕ್ತಿ ಸಂಗೀತವನ್ನು ವಿಜಯಕುಮಾರ ಬಡಿಗೇರ ಟಿ.ಬಿ ಡ್ಯಾಂ ಮಾಡಲಿದ್ದಾರೆ. ಭಕ್ತಿಸೇವೆಯನ್ನು ಬಿ.ಕೆ ಕರಿಗಾರ ವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸದ್ಬಕ್ತರು ಆಗಮಿಸಬೇಕೆಂದು ಶ್ರೀಗವಿಮಠದ ಪ್ರಕಟಣೆ ತಿಳಿಸಿದೆ.
Home
»
gavimathkoppal
»
karnataka news information
»
Koppal News
» ೭೦ ನೇ ಬೆಳಕಿನೆಡೆಗೆ ಮಾಸಿಕ ಕಾರ್ಯಕ್ರಮ
Advertisement
Related Posts
ಮೇತಗಲ್-ದದೇಗಲ್ ಮಾರ್ಗ ಭಾರತ ಮಾಲಾ ವ್ಯಾಪ್ತಿಗೆ
14 Nov 20182ಕೊಪ್ಪಳ ನ. : ರಾಷ್ಟ್ರೀಯ ಹೆದ್ದಾರಿ ೫೦ ರ ಕೊಪ್ಪಳ ಮೇತಗಲ...Read more »
ಎಪ್ರೀಲ್ ೧೨ ಕ್ಕೆ ಬೆಂಗಳೂರಿನಲ್ಲಿ ಧರಣಿ ಸತ್ಯಾಗ್ರಹ..
09 Apr 20160ಕೊಪ್ಪಳ-09-೨೦೦೬ ಎಪ್ರೀಲ್ ೧ ರ ನಂತರ ನೇಮಕಗೊಂಡ ರಾಜ್ಯ ಸ...Read more »
ಬಾಲ್ಯ ವಿವಾಹ ತಡೆಗಾಗಿ ಜಾಗೃತಿ ಜಾಥಾ.
09 Apr 20160ವಿಮೋಚನಾ ಮಕ್ಕಳ ಅಭಿವೃದ್ಧಿ ಯೋಜನೆ ಸಹಯೋಗ ಚೈಲ್ಡ್ ಫಂಡ...Read more »
ಬಾಯಾರಿದವನಿಗೆ ನೀರು ಕೊಡುವುದು ಪುಣ್ಯದ ಕೆಲಸ-ವಿಠ್ಠಪ್ಪ ಗೋರಂಟ್ಲಿ.
09 Apr 20160ಕೊಪ್ಪಳ -09- ಹಿಂದಿನ ಕಾಲದಲ್ಲಿ ರಾಜ ಮಹಾರಾಜರು ಅಲ್ಲಲ್ಲ...Read more »
ಗುರುಸ್ಮರಣೋತ್ಸವದ ನಿಮಿತ್ಯ ಪಾದಯಾತ್ರೆ : ಉದ್ಘಾಟನೆಗಳು
29 Mar 20160ಕೊಪ್ಪಳ: ಸಂಸ್ಥಾನ ಶ್ರೀಗವಿಮಠದಲ್ಲಿ ದಿನಾಂಕ ೦೨-೦೪-...Read more »
Subscribe to:
Post Comments (Atom)
0 comments:
Post a Comment
Click to see the code!
To insert emoticon you must added at least one space before the code.