ಕೊಪ್ಪಳ, ವಿಶ್ವಗುರು ಬಸವೇಶ್ವರ ಟ್ರಸ್ಟ್, ಕದಳಿ ಮಹಿಳಾ ವೇದಿಕೆ ಇವರ ಸಂಯುಕ್ತಾಶ್ರಯದಲ್ಲಿ ೫೮ನೇ ಶರಣ ಹುಣ್ಣಿಮೆ ಮತ್ತು ಶಿವಶರಣ ಹಡಪದ ಅಪ್ಪಣ್ಣ, ಶರಣೆ ನಿಜಮುಕ್ತೆ ಲಿಂಗಮ್ಮ ಹಾಗೂ ವಚನ ಪಿತಾಮಹ ಡಾ. ಫಕೀರಪ್ಪ ಹಳಕಟ್ಟಿ ಇವರ ಜಯಂತಿ ಆಚರಣೆ ಕಾರ್ಯಕ್ರಮ ನಗರದ ಹುಡ್ಕೋ ಕಾಲೋನಿಯಲ್ಲಿ ದಿನಾಂಕ ೦೨-೦೭-೨೦೧೫ ಗುರುವಾರ ಸಂಜೆ ೬-೩೦ಕ್ಕೆ ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ನಿರ್ಮಲಾ.ವಿ.ಬಳ್ಳೊಳ್ಳಿ, ಜಿಲ್ಲಾ ಅಧ್ಯಕ್ಷರು ಕದಳಿ ಮಹಿಳಾ ವೇದಿಕೆ ಕೊಪ್ಪಳ ಇವರು ವಹಿಸಲಿದ್ದಾರೆ. ಮುಖ್ಯ ಅತಿಥಿ ಉಪನ್ಯಾಸಕರಾಗಿ ಶ್ರೀ ಶಂಕ್ರಣ್ಣ ಅಂಗಡಿ, ಬಸವತತ್ವ ಪ್ರವಚನಕಾರರು ಗದಗ ಇವರು ಆಗಮಿಸಿಲಿದ್ದಾರೆ. ಅತಿಥಿಗಳಾಗಿ ಶ್ರೀ ನಾಗರಾಜ ನರೆಗಲ್ ಉಪಾಧ್ಯಕ್ಷರು ಹಡಪದ ಅಪ್ಪಣ್ಣ ಸಮಾಜ ಭಾಗ್ಯನಗರ ಇವರು ಆಗಮಿಸಲಿದ್ದಾರೆ. ಶ್ರೀ ಎಸ್.ಬಿ.ಶಾಂತಪ್ಪನವರು ಪ್ರಾಚಾರ್ಯರು ಸರಕಾರಿ ಪದವಿ ಕಾಲೇಜು ಕೊಪ್ಪಳ ಇವರು ಪ್ರಸಾದ ದಾಸೋಹ ವಹಿಸಿಕೊಂಡಿದ್ದಾರೆ. ಈ ಕಾರ್ಯಕ್ರಮಕ್ಕೆ ಸರ್ವರಿಗೂ ಸ್ವಾಗತ ಕೋರಲಾಗಿದೆ. ಎಂದು ಟ್ರಸ್ಟ್ ಕಾರ್ಯದರ್ಶಿ ರಾಜೇಶ ಸಸಿಮಠ ತಿಳಿಸಿದ್ದಾರೆ.
Advertisement
Related Posts
ಬಾಯಾರಿದವನಿಗೆ ನೀರು ಕೊಡುವುದು ಪುಣ್ಯದ ಕೆಲಸ-ವಿಠ್ಠಪ್ಪ ಗೋರಂಟ್ಲಿ.
09 Apr 20160ಕೊಪ್ಪಳ -09- ಹಿಂದಿನ ಕಾಲದಲ್ಲಿ ರಾಜ ಮಹಾರಾಜರು ಅಲ್ಲಲ್ಲ...Read more »
ಬಾಲ್ಯ ವಿವಾಹ ತಡೆಗಾಗಿ ಜಾಗೃತಿ ಜಾಥಾ.
09 Apr 20160ವಿಮೋಚನಾ ಮಕ್ಕಳ ಅಭಿವೃದ್ಧಿ ಯೋಜನೆ ಸಹಯೋಗ ಚೈಲ್ಡ್ ಫಂಡ...Read more »
ಎಪ್ರೀಲ್ ೧೨ ಕ್ಕೆ ಬೆಂಗಳೂರಿನಲ್ಲಿ ಧರಣಿ ಸತ್ಯಾಗ್ರಹ..
09 Apr 20160ಕೊಪ್ಪಳ-09-೨೦೦೬ ಎಪ್ರೀಲ್ ೧ ರ ನಂತರ ನೇಮಕಗೊಂಡ ರಾಜ್ಯ ಸ...Read more »
ಮೇತಗಲ್-ದದೇಗಲ್ ಮಾರ್ಗ ಭಾರತ ಮಾಲಾ ವ್ಯಾಪ್ತಿಗೆ
14 Nov 20182ಕೊಪ್ಪಳ ನ. : ರಾಷ್ಟ್ರೀಯ ಹೆದ್ದಾರಿ ೫೦ ರ ಕೊಪ್ಪಳ ಮೇತಗಲ...Read more »
ಎಲ್ಲರಿಗೂ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು.
08 Apr 20160ನಿಮ್ಮ ಬದುಕಿನಲ್ಲಿ ಬೇವು ಕಡಿಮೆ ಹಾಗು ಬೆಲ್ಲ ಜಾಸ್ತಿ ಸ...Read more »
Subscribe to:
Post Comments (Atom)
0 comments:
Post a Comment
Click to see the code!
To insert emoticon you must added at least one space before the code.