PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ-09-೧೦ದಂದು ಮೇಣದಾಳದ ಗ್ರಾಮ ಪಂಚಾಯಿತಿ ಮತ್ತು ಸಂಘ ಸಂಸ್ಥೆಗಳು ಇವರ ಸಹಯೋಗದಲ್ಲಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಜಿಲ್ಲಾ ಶಾಖೆ, ಕೊಪ್ಪಳದ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿದೆ.
    ಗ್ರಾಮ ಪಂಚಾಯಿತಿ, ಮೇಣದಾಳದಲ್ಲ್ಲಿ ದಿನಾಂಕ ೧೦/೧೦/೨೦೧೫ ಬೆಳಿಗ್ಗೆ ೧೦:೦೦ ರಿಂದ ೦೪:೦೦ ರವರೆಗೆ ಶಿಬಿರ ಜರುಗಲಿದ್ದು ರಕ್ತದಾನಿಗಳು ಸ್ವಯಂ ಪ್ರೇರಿತರಾಗಿ ಆಗಮಿಸಿ ರಕ್ತದಾನ ಮಾಡಬೇಕೆಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳು ಡಾ. ಶ್ರೀನಿವಾಸ ಹ್ಯಾಟಿ ಕೋರಿದ್ದಾರೆ.

Advertisement

0 comments:

Post a Comment

 
Top