
ಯಲಬುರ್ಗಾ-31- ೨೧ ನೇ ಶತಮಾನದ ಆರಂಭದಲ್ಲಿ ಅಂಚೆ ಕಾಗದದ ಮೂಲಕ ಸಂದೇಶ ರವಾನಿಸಲಾಗುತ್ತಿತ್ತು ಆದರೆ ಕಾಲ ಬದಲಾದಂತೆ ಮೊಬೈಲ್ ಬಳಕೆಯಿಂದ ಎಸ್.ಎಮ್.ಎಸ್ , ವಾಟ್ಸಅಪ್ ಮೂಲಕ ಸಂದೇಶ ರವಾನಿಸಲಾಗುತ್ತಿದೆ .ಆದರೆ ಯಲಬುರ್ಗಾ ಪಟ್ಟಣದ ಪ್ರೇಂಡ್ಸ್ ಜೇಂಟ…
ಯಲಬುರ್ಗಾ-31- ೨೧ ನೇ ಶತಮಾನದ ಆರಂಭದಲ್ಲಿ ಅಂಚೆ ಕಾಗದದ ಮೂಲಕ ಸಂದೇಶ ರವಾನಿಸಲಾಗುತ್ತಿತ್ತು ಆದರೆ ಕಾಲ ಬದಲಾದಂತೆ ಮೊಬೈಲ್ ಬಳಕೆಯಿಂದ ಎಸ್.ಎಮ್.ಎಸ್ , ವಾಟ್ಸಅಪ್ ಮೂಲಕ ಸಂದೇಶ ರವಾನಿಸಲಾಗುತ್ತಿದೆ .ಆದರೆ ಯಲಬುರ್ಗಾ ಪಟ್ಟಣದ ಪ್ರೇಂಡ್ಸ್ ಜೇಂಟ…
ಕೊಪ್ಪಳ-31- ಕಾಂಗ್ರೆಸ್ ಮುಖಂಡ ಹಾಗೂ ಕೊಪ್ಪಳ ಜಿಲ್ಲಾ ಉಪ್ಪಾರ ಸಮಾಜದ ಕಾರ್ಯಾಧ್ಯಕ್ಷ ಮರ್ದಾನಪ್ಪ ಬಿಸರಳ್ಳಿ (೬೩) ಇವರು ಗುರುವಾರ ಸಂಜೆ ೬.೨೦ಕ್ಕೆ ಬಳ್ಳಾರಿಯ ಬಿ.ಕೆ.ಶ್ರೀನಿವಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಹೃ…
Normal 0 false false false EN-US X-NONE X-NONE MicrosoftInternetExplorer4 …
೦೨ ರಂದು ಅಳವಂಡಿ, ಗೊಂಡಬಾಳ ಹಾಗೂ ಹಿಟ್ನಾಳ, ೦೩ರಂದು ಗಿಣಿಗೇರಾ, ಬಂಡಿಹರ್ಲಾಪೂರ, ಲೇಬಗೇರಾ, ಇರಕಲಗಡಾ ಮುಂಬರುವ ಜಿಲ್ಲಾ ಪಂಚಾಯತ್ ಹಾಗೂ ತಾಲೂಕ್ ಪಂಚಾಯತಗಳಿಗೆ ಸ್ಪರ್ಧಿಸುವ ಸ್ಪರ್ಧಾ ಆಕಾಂಕ್ಷಿಗಳ ಸಭೆಯನ್ನು ಭಾರತಿಯ ಜನತಾ ಪಾರ್ಟಿಯ ಜಿಲ್ಲಾ …
ಕೊಪ್ಪಳ, ಡಿ.೩೦ (ಕ ವಾ) ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕೆ.ಬೋದೂರು ಗ್ರಾಮದ ಜಯಶ್ರೀ ಗಂಡ ಸಂಗಯ್ಯ ಹಿರೇಮಠ (೨೮) ಎಂಬ ಮಹಿಳೆ ಮನೆಯಿಂದ ಹೊರಗಡೆ ಹೋದವಳು ವಾಪಸ್ ಮನೆಗೆ ಬಾರದೆ ಎಲ್ಲಿಯೋ ಕಾಣೆಯಾಗಿದ್ದು, ಈ ಮಹಿಳೆಯ ಪತ್ತೆಗೆ ಸಹಕರಿಸುವ…
ಕೊಪ್ಪಳ, ಡಿ.೩೦ (ಕ ವಾ) ಕೊಪ್ಪಳ ಜಿಲ್ಲಾ ಪಂಚಾಯತ್ನ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆ ಜ.೦೫ ರಂದು ಬೆಳಿಗ್ಗೆ ೧೧.೩೦ ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ…
ಕೊಪ್ಪಳ, ಡಿ.೩೦ (ಕ ವಾ) ತುಂಗಭದ್ರಾ ಜಲಾಶಯದಲ್ಲಿ ನೀರಿನ ಪ್ರಮಾಣವು ಕಡಿಮೆಯಾಗಿರುವುದರಿಂದ ಹಿಂಗಾರು ಹಂಗಾಮಿನಲ್ಲಿ ಬೆಳೆಗಳಿಗೆ ನೀರು ಹರಿಸಲಾಗುವುದಿಲ್ಲ ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತದ ಎರಡನೇ ಕಾಲುವೆ ವಿಭಾಗ ವಡ್ಡರಹಟ್ಟಿ ಕ್ಯಾಂಪ್,…
ಹೊಸಪೇಟೆ-31- ನಗರದ ಜಂಬುನಾಥ್ ರಸ್ತೆಯಲ್ಲಿರುವ ಅನ್ಮೋಲ್ ಪಬ್ಲಿಕ್ ಸ್ಕೂಲ್ನಲ್ಲಿ ಅನ್ಮೋಲ್ ಪಂಚ್ ಕ್ಯಾಲೆಂಡರ್ನ್ನು ಅನ್ಮೋಲ್ ಸಂಸ್ಥೆಯ ಸಂಸ್ಥಾಪಕರು ಮತ್ತು ಅನ್ಮೋಲ್ ಪಂಚ್ ಇಂಗ್ಲೀಷ್ ಮಂತ್ಲಿ ಮ್ಯಾಗ್ಝಿನ್ನ ಪ್ರಧಾನ ಸಂಪಾದಕರಾದ ಎಂ.ಎ.ವಲಿ…
ಇಂದು ಬೆಳಿಗ್ಗೆ ೮.೩೦ ಕ್ಕೆ ಗಂಗಾವತಿ ತಾಲೂಕಿನ ಆರ್ಹಾಳ ಗ್ರಾಮದಲ್ಲಿ ಎ.ಕೆ. ವೀರನಗೌಡ ಇವರ ತಂದೆ ಎ.ಕೆ.ರುದ್ರಗೌಡ ಆರ್ಹಾಳ ನಿಧನರಾಗಿದ್ದು, ಇಂದು ಸಂಜೆ ೪.೦೦ ಗಂಟೆಗೆ ಆರ್ಹಾಳ ಗ್ರಾಮದ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ಮೃತರ ಕೊನೆ…
ರಾಯಚೂರು,ಡಿ.೩೦ (ಕ.ವಾ.) ರಾಯಚೂರು ಸ್ಥಳೀಯ ಸಂಸ್ಥೆಗಳಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಾರ್ಟಿಯ ಅಭ್ಯರ್ಥಿ ಬಸವರಾಜ ಪಾಟೀಲ್ ಇಟಗಿ ಅವರು ಜಯಗಳಿಸಿದ್ದಾರೆ. ತಮ್ಮ ಪ್ರತಿಸ್ಪರ್ಧಿ ಭಾರತೀಯ…
ಕೊಪ್ಪಳ, ಡಿ.೩೦ (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕೆ.ಬೋದೂರು ಗ್ರಾಮದ ಜಯಶ್ರೀ ಗಂಡ ಸಂಗಯ್ಯ ಹಿರೇಮಠ (೨೮) ಎಂಬ ಮಹಿಳೆ ಮನೆಯಿಂದ ಹೊರಗಡೆ ಹೋದವಳು ವಾಪಸ್ ಮನೆಗೆ ಬಾರದೆ ಎಲ್ಲಿಯೋ ಕಾಣೆಯಾಗಿದ್ದು, ಈ ಮಹಿಳೆಯ ಪತ್ತೆ…
ಕೊಪ್ಪಳ, ಡಿ.೩೦ (ಕ ವಾ) ಕೊಪ್ಪಳ ಜಿಲ್ಲಾ ಪಂಚಾಯತ್ನ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆ ಜ.೦೫ ರಂದು ಬೆಳಿಗ್ಗೆ ೧೧.೩೦ ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರ…
ಕೊಪ್ಪಳ, ಡಿ.೩೦ (ಕ ವಾ) ತುಂಗಭದ್ರಾ ಜಲಾಶಯದಲ್ಲಿ ನೀರಿನ ಪ್ರಮಾಣವು ಕಡಿಮೆಯಾಗಿರುವುದರಿಂದ ಹಿಂಗಾರು ಹಂಗಾಮಿನಲ್ಲಿ ಬೆಳೆಗಳಿಗೆ ನೀರು ಹರಿಸಲಾಗುವುದಿಲ್ಲ ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತದ ಎರಡನೇ ಕಾಲುವೆ ವಿಭಾಗ ವಡ್ಡರಹಟ್ಟಿ ಕ್ಯಾಂಪ್…
ಕೊಪ್ಪಳ-30- ತಾಲೂಕಿನ ಕುಣಿಕರಿ ಗ್ರಾಮದ ಅಭಿನವ ಗವಿಶ್ರೀ ಕಿರಿಯ ಪ್ರಾಥಮಿಕ ಶಾಲೆಗೆ ಕೊಪ್ಪಳ ಗವಿಮಠದ ಗವಿಸಿದ್ದೇಶ್ವರ ಮಹಾಸ್ವಾಮಿಗಳು ದಯಮಾಡಿಸಿ ಶಾಲೆಯವರು ಕೈಗೊಂಡ ಪಾದ ಪೂಜೆಯನ್ನು ಸ್ವೀಕರಿಸಿ ನಂತರ ಹಸ್ತಾಕ್ಷರ ಹಾಕುವುದರ ಮೂಲಕ ಗ್ರಾಮೀಣ ಪ…
ಕೊಪ್ಪಳ-30- ಇತ್ತೀಚೆಗೆ ಬಳ್ಳಾರಿಯಲ್ಲಿ ನಡೆದ ಧಕ್ಷಿಣ ಭಾರತದ ಕರಾಟೆ ಸ್ಪರ್ಧೆಯಲ್ಲಿ ತಾಲೂಕಿನ ಹಿರೇಸಿಂದೋಗಿ ಗ್ರಾಮದ ಮಂಜುನಾಥ ಕಲ್ಲನವರ, ಕುಮಟೆ (ಫೈಟ್) ೨೧ ರಿಂದ ೨೫ ಕೆಜಿ ವಿಭಾಗದಲ್ಲಿ ನಡೆದ ಸ್ಪರ್ಧೇಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾನ…
ನೀರಿನ ಮೂಲಗಳಾದ ಕೆರೆ, ಕಾಲುವೆ, ಹಳ್ಳ ಮುಂತಾದವುಗಳನ್ನು ಸ್ವಚ್ಛವಾಗಿರಿಸಿದರೆ ಮಳೆಗಾಲದಲ್ಲಿ ನೀರು ಇಂಗುವಂತೆ ಮಾಡಲು ಸಹಕಾರಿಯಾಗುತ್ತದೆ. ಅಲ್ಲದೇ ಅಂತರ್ಜಲವು ಹೆಚ್ಚುವಂತೆ ಸಹಿತ ಮಾಡಿದಂತಾಗುತ್ತದೆ. ಪರಿಸರವನ್ನು ಪರಿಶುದ್ದವಾಗಿಟ್ಟುಕೊಂಡರೆ …
ಕೊಪ್ಪಳ- ೩೦, ಕೊಪ್ಪಳ-ರಾಯಚೂರು ವಿದಾನಪರಿಷತ್ ಚುನಾವಣೆಯಲ್ಲಿ ಜಯಬೇರಿ ಬಾರಿಸಿದ ಕಾಂಗ್ರೆಸ್ ಅಭ್ಯರ್ಥಿ ಬಸವರಾಜಪಾಟೀಲ ಇಟಗಿಯವರ ವಿಜಯೋತ್ಸವದಲ್ಲಿ ಪಾಲ್ಗೂಂಡ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಕೆ.ಬಸವರಾಜ ಹಿಟ್ನಾಳರವರು ಮಾತನಾಡಿ ರಾಜ್ಯದ ಜನಪ್ರ…
ರ್ಕೊಪ್ಪಳ ಡಿ. ೨೯ (ಕರ್ನಾಟಕ ವಾರ್ತೆ) ದೇಶದ ಭವಿಷ್ಯದ ಜನನಾಯಕರು ರೂಪುಗೊಳ್ಳುವುದು ಶಾಲೆಗಳಲ್ಲಿಯೇ ಆಗಿರುವುದರಿಂದ, ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ ಶಾಲಾ ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವುದು ಅಗತ್ಯ ಎಂದು ಸಾರ್ವಜನಿಕ ಶಿ…
ಕೊಪ್ಪಳ ಡಿ. ೨೯ (ಕ ವಾ) ರಾಷ್ಟ್ರಕವಿ ಕುವೆಂಪು ಅವರ ಬಹುತೇಕ ಕೃತಿಗಳಲ್ಲಿ ಮಾನವೀಯತೆಯ ಸಂದೇಶ ಅಡಗಿದೆ. ಕುವೆಂಪು ಅವರ ಜನ್ಮ ದಿನಾಚರಣೆಯನ್ನು ವಿಶ್ವ ಮಾನವ ದಿನವನ್ನಾಗಿ ಸರ್ಕಾರದ ವತಿಯಿಂದ ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ ಎಂದು ಜಿಲ್ಲ…
ಕೊಪ್ಪಳ ಡಿ. ೨೯ (ಕ.ವಾ) ಕೊಪ್ಪಳ ಜಿಲ್ಲೆಯಲ್ಲಿ ಜನವರಿ ೦೧ ರಿಂದ ಗಂಗಾವತಿ ಮತ್ತು ಕಾರಟಗಿಯ ಎಪಿಎಂಸಿ ಆವರಣ ಸೇರಿದಂತೆ ಒಟ್ಟು ಎರಡು ಕಡೆ ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ ಕೇಂದ್ರ ಪ್ರಾರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರ…
ಕೊಪ್ಪಳ ಡಿ.೨೮ ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನದ ನಿಯೋಜಿತ ಆಭ್ಯರ್ಥಿ ರಾಜಶೇಖರ ಅಂಗಡಿ(ಹಲಗೇರಿ) ತಮ್ಮ ಬೆಂಬಲಿಗರೊಂದಿಗೆ, ರವಿವಾರ ಯಲಬುರ್ಗಾ ತಾಲ್ಲೂಕಿನ ತಳಕಲ್ ಗ್ರಾಮಕ್ಕೆ ಭೇಟಿ ನೀಡಿ ಕಸಾಪ ಆಜೀವ ಸದಸ್ಯರನ್ನು…
ಕೊಪ್ಪಳ ಡಿ. 28 (ಕ ವಾ) ಬೆಳಗಾವಿಯ ಸೇನಾ ನೇಮಕಾತಿ ವಲಯದಿಂದ ಭಾರತೀಯ ಸೇನೆಯ ವಿವಿಧ ಹುದ್ದೆಗಳ ಭರ್ತಿಗಾಗಿ ಜ. ೦೫ ರಿಂದ ಬೀದರ್ನ ನೆಹರೂ ಕ್ರೀಡಾಂಗಣದಲ್ಲಿ ನೇಮಕಾತಿ ರ್ಯಾಲಿ ನಡೆಯಲಿದೆ. ಸಿಪಾಯಿ ಕ್ಲಾರ್ಕ್, ಸಿಪಾಯಿ ಎಸ್ಕೆಟಿ, ಸಿಪ…
ಕೊಪ್ಪಳ ಡಿ. ೨೭ (ಕ ವಾ) ರಾಯಚೂರು-ಕೊಪ್ಪಳ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ನಡೆಯುವ ವಿಧಾನಪರಿಷತ್ ಚುನಾವಣೆ ನಿಮಿತ್ಯ ಭಾನುವಾರದಂದು ಕೊಪ್ಪಳ ಜಿಲ್ಲೆಯಾದ್ಯಂತ ಸುಗಮ ಮತದಾನವಾಗಿದ್ದು, ಶೇ. ೯೯. ೮೩ ರಷ್ಟು ಮತದಾನವಾಗಿದೆ. ಅಲ್ಲದೆ ಯಾವುದೇ ಅ…
20 ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ಮೇಲ್ಮನೆಗೆ ನಡೆಯುವ ಈ ಚುನಾವಣೆಗಾಗಿ ಒಟ್ಟು 6,314 ಮತಗಟ್ಟೆಗಳನ್ನು ತೆರೆಯಲಾಗಿದೆ. ಒಟ್ಟು 1 ಲಕ್ಷದ 7 ಸಾವಿರ ಮತದಾರರು ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ. ಪರಿಷತ್ನ ಬಲಾಬಲ ಒಟ್ಟು 75 ಈ ಪೈಕಿ ಕಾಂಗ…
ಕೊಪ್ಪಳ ಡಿ. ೨೬ (ಕ ವಾ) ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಮಲ್ಟಿಜಿಮ್ಗಳ ನಿರ್ವಹಣೆಯ ಬಗ್ಗೆ ಯುವ ಜನರಿಗೆ ತರಬೇತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆ ವತಿಯಿಂದ ಜಿಲ್ಲಾ ಮಟ್ಟದಲ್ಲಿ ಮಲ್ಟಿಜಿಮ್ಗಳನ್ನು ಅಳವಡಿಸಲ…
ಕೊಪ್ಪಳ ಡಿ. ೨೬ (ಕ ವಾ) ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಪ್ರಥಮ ಬಾರಿಗೆ ಕುವೆಂಪು ಜನ್ಮ ದಿನಾಚರಣೆಯನ್ನು 'ವಿಶ್ವ ಮಾನವ ದಿನ' ವನ್ನಾಗಿ ಡಿ. ೨೯ ರಂದು ಬೆಳಿಗ್ಗೆ ೧೧ ಗಂಟೆಗೆ ಕೊಪ್…
ಕೊಪ್ಪಳ-26- ನಗರದ ಶ್ರೀ ನಂದಿ ಆಯುರ್ವೇದಾಲಯ ಕ್ಲಿನಕ್ ವತಿಯಿಂದ ಜವಾಹರ್ ರಸ್ತೆಯ ದುರುಗಮ್ಮ ಗುಡಿ ಹತ್ತಿರ ದಲ್ಲಿರುವ ಶ್ರೀ ನಂದಿ ಆಯುರ್ವೇದಾಲಯ ಕ್ಲಿನಿಕ್ನಲ್ಲಿ ೨೭/೧೨/೨೦೧೫ ರಂದು ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಶಿ…
ಕೊಪ್ಪಳ,ಡಿ,೨೬ ಪ್ರವಾದಿ ಮೊಹಮ್ಮದ್(ಸ) ಪೈಗಂಬರ್ ರವರ ಜಯಂತಿ ಅಂಗವಾಗಿ ಜಶ್ನೆ ಈದ್ ಮೀಲಾದ ಕಾರ್ಯಕ್ರಮದ ಪ್ರಯುಕ್ತ ನಗರದಲ್ಲಿ ಮುಸ್ಲಿಂ ಯುವ ಕಾರ್ಯಕರ್ತರು ಸೇರಿ ಎರ್ಪಡಿಸಿದ ವಿವಿಧ ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮಗಳಿಗೆ ಸೂಕ್ತ ಬಂದೋಬಸ್ತ …
ಕೊಪ್ಪಳ ಡಿ. ೨೬ (ಕ ವಾ) ರಾಯಚೂರು-ಕೊಪ್ಪಳ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ನಡೆಯುವ ವಿಧಾನಪರಿಷತ್ ಚುನಾವಣೆ ನಿಮಿತ್ಯ ಡಿ. ೨೭ ರಂದು ಮತದಾನ ನಡೆಯಲಿದ್ದು, ಸುಗಮ ಮತದಾನಕ್ಕಾಗಿ ಕೊಪ್ಪಳ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.ಮತದಾ…
ಕೊಪ್ಪಳ ಡಿ. ೨೬ (ಕ ವಾ) ರಾಯಚೂರು-ಕೊಪ್ಪಳ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ನಡೆಯುವ ವಿಧಾನಪರಿಷತ್ ಚುನಾವಣೆ ನಿಮಿತ್ಯ ಡಿ. ೨೭ ರಂದು ಮತದಾನ ನಡೆಯಲಿದ್ದು, ಮತ ಚಲಾವಣೆ ಸಂದರ್ಭದಲ್ಲಿ ಮತದಾರರು ಅನುಸರಿಸುವ ವಿಧಾನಗಳ ಬಗ್ಗೆ ಮತದಾರರಿಗೆ ಸೂಚನೆಗ…
ಕೊಪ್ಪಳ-25- ದೇಶಕಂಡ ರಾಷ್ಟ್ರೀಯ ನಾಯಕ ಅಜಾತಶತ್ರು ಭಾರತ ರತ್ನ ಪುರಸ್ಕೃತ ಶ್ರೀ ಅಟಲ್ ಬಿಹಾರಿ ವಾಜಪೇಯಿ ರವರ ೯೧ನೇ ಜನ್ಮದಿನಾಚರಣೆಯ ನಿಮಿತ್ಯ ಅಟಲ್ ಬಿಹಾರ ವಾಜಪೇಯಿ ಯವರ ಅಭಿಮಾನಿ ಬಳಗದಿಂದ ಬಾಲಕರ ಬಾಲ ಮಂದಿರದಲ್ಲಿ ಬಟ್ಟೆ ವಿತರಣೆ ಮಾಡುವ ಮೂ…
ಜಿಲ್ಲಾ ಯುವಮೋರ್ಚಾದ ವತಿಯಿಂದ ನಗರದಲ್ಲಿ ಜನ್ಮ ದಿನೋತ್ಸವ ಬಾಲಕೀಯರ ಬಾಲ ಮಂದಿರ ದಲ್ಲಿ ಹಾಲು ಮತ್ತು ಹಣ್ಣು ವಿತರಿಸಿ ಆಚರಿಸಲಾಯಿತು. ಜಿಲ್ಲಾ ಯುವ ಮೋರ್ಚಾ ಅಧ್ಯಕ್ಟರಾದ ಮಂಜುನಾಥ ಹಂದ್ರಾಳ ಮಾತನಾಡಿ ೬೦ ವರ್ಷದ ಸಾಧನೆ ಕೇವಲ ೫ ವರ್ಷದಲ್ಲಿ ಮಾ…
ಕೊಪ್ಪಳ ಡಿ. ೨೫ (ಕ ವಾ) ಕೃಷಿಯಲ್ಲಿನ ಆಧುನಿಕ ಅವಿಷ್ಕಾರಗಳು ಹಾಗೂ ಹೊಸ ಪದ್ಧತಿಗಳ ಬಗ್ಗೆ ರೈತರು ಮಾಹಿತಿ ಪಡೆದುಕೊಂಡು, ಕೃಷಿಯಲ್ಲಿ ತಾಂತ್ರಿಕತೆ ಅಳವಡಿಸಿಕೊಳ್ಳಲು ಮುಂದಾಗಬೇಕು ಎಂದು ರಾಯಚೂರು ಕೃಷಿ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕ ಡ…
ಕೊಪ್ಪಳ ಡಿ. ೨೫ (ಕವಾ) ಕೊಪ್ಪಳ ಜಿಲ್ಲೆಯ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಸದ್ಯ ಅನಲಾಗ್ ಮೋಡ್ನಲ್ಲಿರುವ ಕೇಬಲ್ ಟಿ.ವಿ. ಸಂಪರ್ಕ ಜಾಲವನ್ನು ೨೦೧೫ ರ ಡಿಸೆಂಬರ್ ೩೧ ರೊಳಗಾಗಿ ಸೆಟ್ಟಾಪ್ ಬಾಕ್ಸ್ ಅಳವಡಿಸುವ ಮೂಲಕ ಕಡ್ಡಾಯವಾಗಿ ಡಿಜಿಟೈಜೇಶನ್…
ಕ್ರಿಸ್ ಮಸ್ ಸಂಭ್ರಮಕ್ಕೆ ಈಗಾಗಲೇ ದೇಶಾದ್ಯಂತ ಕ್ರಿಶ್ಚಿಯನ್ನರು ಸಜ್ಜಾಗಿದ್ದಾರೆ. ಅದಕ್ಕಾಗಿ ಚರ್ಚ್ ಗಳು ಮದುವಣಗಿತ್ತಿಯಂತೆ ಸಜ್ಜಾಗಿವೆ. ಅಲ್ಲದೆ ವಿವಿಧ ಬಗೆಯ ಕೇಕ್ ಗಳು, ಗ್ರೀಟಿಂಗ್ ಕಾರ್ಡ್ ಗಳು ಕಲರ್ ಫುಲ್ ಆಗಿ ಶುಭಾಶಯ ಕೋರುತ್ತಿವೆ.…
ಕೊಪ್ಪಳ-24- ಇಂದು ತಾಲೂಕಿನ ಹೊಸಕನಕಾಪೂರದಲ್ಲಿ ಹಜರತ್ ಮಹಮ್ಮದ ಪೈಗಂಬರ್ ಜಯಂತೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇಂದು ಬೆಳಗ್ಗೆ ಗ್ರಾಮದಲ್ಲಿ ಮಹಮ್ಮದ ಪೈಂಗಬರರ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು ನಂತರ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು…
ಯಶ್ ಅಭಿಮಾನಿಗಳಿಗಾಗಿ ಸಿದ್ಧಪಡಿಸಿದಂಥ ಫುಲ್ ಮೀಲ್ಸ್ ಮಾಸ್ಟರ್ ಪೀಸ್. ಕಾಮಿಡಿ ಇದೆ, ಜಬರ್ ದಸ್ತ್ ಫೈಟ್ಸ್ ಇವೆ, ಸಾನ್ವಿಯ ಗ್ಲಾಮರ್ ಇದೆ. ಶಿಳ್ಳೆ ಗಿಟ್ಟಿಸುವ ಡೈಲಾಗ್ಸ್ ಇವೆ. ಕೊನೆಗೆ ಸೆಂಟಿಮೆಂಟ್ ಸೀನ್ ಸಹ ಇದೆ. ಶಬ್ದವೇಧಿಯಿಂದ ಹಿಡಿದು …
ಮಿಲಾದ್ ಸಂಭ್ರಮಾಚಾರಣೆಯಲ್ಲಿ ಪಾಲ್ಗೊಂಡು ಕೆ.ಬಸವರಾಜ ಹಿಟ್ನಾಳರವರು ಮುಸ್ಲಿಂ ಬಾಂದವರಿಗೆ ಶುಭಾಷಯ ವಿನಿಮಯ ಮಾಡಿಕೊಂಡು ಮಿಲಾದ್ ಹಬ್ಬದ ಪ್ರಯುಕ್ತ ನಡೆಯುವ ಮೇರವಣೆಗೆಯಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ಜುಲ್ಲುಖಾದ್ರಿ, ಕ…