
ಕೊಪ್ಪಳ, ಜ. 31 ಕನ್ನಡ ಮತ್ತು ಸಂಸ್ಕøತಿ ಇಲಾಖೆ ಮಾರ್ಗಸೂಚಿಯನ್ವಯ ಹೈದರಾಬಾದ ಕರ್ನಾಟಕ ಪ್ರದೇಶಕ್ಕೆ ಅನ್ಯಾಯ ಮಾಡುತ್ತಿದ್ದು, ಇಲಾಖೆಯ ನಿರ್ದೇಶಕರ ಸರ್ವಾಧಿಕಾರಿ ಧೋರಣೆ, ಸಚಿವೆ ಉಮಾಶ್ರೀ ಅವರ ನಿರ್ಲಕ್ಷವನ್ನು ಖಂಡಿಸಿ ಕೊಪ್ಪಳದಲ್ಲಿ ಸಾಹಿತ…
ಕೊಪ್ಪಳ, ಜ. 31 ಕನ್ನಡ ಮತ್ತು ಸಂಸ್ಕøತಿ ಇಲಾಖೆ ಮಾರ್ಗಸೂಚಿಯನ್ವಯ ಹೈದರಾಬಾದ ಕರ್ನಾಟಕ ಪ್ರದೇಶಕ್ಕೆ ಅನ್ಯಾಯ ಮಾಡುತ್ತಿದ್ದು, ಇಲಾಖೆಯ ನಿರ್ದೇಶಕರ ಸರ್ವಾಧಿಕಾರಿ ಧೋರಣೆ, ಸಚಿವೆ ಉಮಾಶ್ರೀ ಅವರ ನಿರ್ಲಕ್ಷವನ್ನು ಖಂಡಿಸಿ ಕೊಪ್ಪಳದಲ್ಲಿ ಸಾಹಿತ…
ಕೊಪ್ಪಳ, ಜ. ೩೧ ಕನ್ನಡ ಸಾಹಿತ್ಯ ಪರಿಷತ್ತಿನ ನಿಯೋಜಿತ ಅಭ್ಯರ್ಥಿ ಸಾಹಿತಿ ಜಿ. ಎಸ್. ಗೋನಾಳ ಅವರು ಕಿನ್ನಾಳ ರಸ್ತೆಯಲ್ಲಿನ ಆಜೀವ ಸದಸ್ಯರ ಮನೆಗಳಿಗೆ ತೆರಳಿ ಕಸಾಪ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದು ತಮ್ಮ ಅಮೂಲ್ಯವಾದ ಮತಗಳನ್ನು …
ಕೊಪ್ಪಳ-31- ಶ್ರೀಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದ ಒಳ ಕ್ರೀಡಾಂಗಣದಲ್ಲಿಂದು ಬೆಳಿಗ್ಗೆ ೧೦ ಗಂಟೆಗೆ ಉದ್ಯೋಗ ಮೇಳದಲ್ಲಿ ಹೆಸರನ್ನು ನೊಂದಣಿ ಮಾಡಿಸಿದಂತಹ ಅಭ್ಯರ್ಥಿಗಳಿಗೆ ಕೌಶಲ್ಯ ತರಬೇತಿಯನ್ನು ನೀಡುವ ಕಾರ್ಯಗಾರ ಜರುಗಿತು. ಮೊದಲಿಗೆ ಶ್ರೀ…
ಕೊಪ್ಪಳ ಜ. ೩೧ (ಕ ವಾ) ಹಿಂದಿನ ಪೂರ್ವಾಶ್ರಮದ ನೆನಪುಗಳನ್ನು, ಅಹಿತಕರ ಘಟನೆಗಳನ್ನು ಮೆಲುಕು ಹಾಕಿ ಖಿನ್ನತೆಗೆ ಒಳಗಾಗದೆ, ಧ್ಯಾನ, ಒಳ್ಳೆಯ ಚಿಂತನೆಗಳನ್ನು ಮಾಡುತ್ತ ನೆಮ್ಮದಿಯ ಬದುಕು ಸಾಗಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್…
ಕೊಪ್ಪಳ ಜ. ೩೧ (ಕರ್ನಾಟಕ ವಾ) ಕೊಪ್ಪಳ ಜಿಲ್ಲೆಯ ಎಲ್ಲ ಪ್ರೌಢಶಾಲೆಗಳು ಈ ವರ್ಷದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ. ೧೦೦ ರಷ್ಟು ಫಲಿತಾಂಶ ಪಡೆಯುವ ಗುರಿಯನ್ನಿಟ್ಟುಕೊಂಡು, ಅದಕ್ಕೆ ತಕ್ಕಂತೆ ಕಾರ್ಯ ಚಟುವಟಿಕೆಗಳನ್ನು ರೂಪಿಸಿ, ಜಾರಿಗೊಳಿಸಬೇ…
ಬಿಜೆಪಿ ಸರಕಾರದ ಅವಧಿಯಲ್ಲಿ ಜಿಲ್ಲೆಗೆ ಮಂಜೂರಾದ ಮಹತ್ತರ ಯೋಜನೆಗಳಾದ ಸಿಂಗಟಾಲೂರ ಏತನೀರಾವರಿ, ಕೃಷ್ಣಾ ಬಿ ಸ್ಕೀಮ್ ಯೋಜನೆ ಮಂಜೂರು ಮಾಡಿದರೂ ಕಾರ್ಯಗತಗೊಳಿಸಲು ನಿಗದಿತ ಅನುದಾನ ಬಿಡುಗಡೆ ಮಾಡುತ್ತಿಲ್ಲ. ಅಲ್ಲದೆ ನಮ್ಮ ಸರಕಾರದ ಅವಧಿಯಲ್ಲಿ ಮಂಜ…
ಕೊಪ್ಪಳ, ಜ.೩೦ (ಕರ್ನಾಟಕ ವಾರ್ತೆ): ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ವತಿಯಿಂದ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಸಂಶೋಧನಾ ಅಧ್ಯಯನಕ್ಕಾಗಿ ಫೆಲೋಷಿಪ್ ನೀಡಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಯಡಿ ಪ್ರಸ…
ಕೊಪ್ಪಳ ಜ ೩೦ ಕಳೆದ ಬಾರಿ ಅತ್ಯಲ್ಪ ಮತದಿಂದ ಸೋಲು ಅನುಭವಿಸಿದ ರಾಜಶೇಖರ ಅಂಗಡಿ ಈ ಬಾರಿ ಗೆಲ್ಲುವುದು ಸೂರ್ಯ ನಿತ್ಯ ಉದಯಿಸಿದಷ್ಟೆ ನಿಶ್ಚಿತ ಎಂದು ಸಹಕಾರ ಮಹಾ ಮಂಡಳದ ಅಧ್ಯಕ್ಷ ಶೇಖರಗೌಡ ಮಾಲಿಪಾಟೀಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಅವರು ಇಂದು…
ಜನವರಿ -೩೦ಇಡೀ ವಿಶ್ವವೇ ಈ ಯುಗದ ಮಹಾಪುರುಷನೆಂದು ಕೊಂಡಾಡುತ್ತಿರುವ ಮಹಾತ್ಮ ಗಾಂಧೀಜಿಯು ಕೊಲೆಯಾದ ಕರಾಳ ದಿನವಾದ ೩೦ ಅನ್ನು ಸರ್ವೋದಯ ದಿನವೆಂದು ಆಚರಣೆ ಮಾಡಲಾಗುತ್ತಿದೆ. ಆ ದಿನವನ್ನು ಹುತಾತ್ಮರ ದಿನ, ಕುಷ್ಟರೋಗ ನಿವಾರಣಾ ದಿನವೆಂಬುದಾಗಿಯೂ ಆ…
ಕೊಪ್ಪಳ-30- ತಾಲೂಕಿನ ಕುಣಿಕೇರಿ ಗ್ರಾಮದ ಅಭಿನವ ಗವಿಶ್ರೀ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಾತ್ಮಗಾಂಧೀಜಿಯವರ ಪುಣ್ಯತಿಥಿ ಪ್ರಯುಕ್ತ ಹುತಾತ್ಮರ ದಿನಾಚರಣೆಯನ್ನಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಎರಡು ನಿಮೀಷ ಮೌನಾಚರಣೆಯನ್ನು ಮಾಡಲಾಯಿತು. …
ಕೊಪ್ಪಳ, ಜ.೨೯ (ಕ ವಾ) ಕೊಪ್ಪಳ ಜಿಲ್ಲೆಯ ಎಲ್ಲಾ ದ್ವಿಚಕ್ರ ವಾಹನ ಸವಾರರು ಹಾಗೂ ಹಿಂಬದಿ ಸವಾರರು ಫೆ.೦೧ ರಿಂದ ಅನ್ವಯವಾಗುವಂತೆ ಕಡ್ಡಾಯವಾಗಿ ಶಿರಸ್ತ್ರಾಣ (ಹೆಲ್ಮೆಟ್) ವನ್ನು ಧರಿಸಿ ವಾಹನ ಚಲಾಯಿಸುವಂತೆ ಕೊಪ್ಪಳ ಪ್ರಾದೇಶಿಕ ಸಾರಿಗೆ ಅಧಿಕಾರಿ…
ಕೊಪ್ಪಳ, ಜ.೨೯ (ಕ ವಾ) ಕೊಪ್ಪಳ ಜಿಲ್ಲೆಯ ಮರಳು ಸಾಗಾಣಿಕೆ ವಾಹನಗಳಿಗೆ ಜಿ.ಪಿ.ಎಸ್ ಉಪಕರಣವನ್ನು ಅಳವಡಿಸಿಕೊಳ್ಳಲು ನೀಡಲಾಗಿದ್ದ ಕಾವಕಾಶವನ್ನು ಫೆ.೧೫ ರವರೆಗೆ ವಿಸ್ತರಿಸಲಾಗಿದೆ. ಜಿಲ್ಲೆಯ ಎಲ್ಲ ಮರಳು ಸಾಕಾಣಿಕೆದಾರರು ತಮ್ಮ ಮರಳು ಸಾಗಾಣ…
ಕೊಪ್ಪಳ ಜ. ೩೦ (ಕ ವಾ) ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ತ್ಯಾಗ ಬಲಿದಾನಗಳ ಮೂಲಕ ಪ್ರಾಣತೆತ್ತು ಹುತಾತ್ಮರಾದವರ ಸ್ಮರಣಾರ್ಥವಾಗಿ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ೦೨ ನಿಮಿಷಗಳ ಮೌನ ಆಚರಿಸಲಾಯಿತು. ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ…
ಕೊಪ್ಪಳ-29 - ಗಿಣಿಗೇರಿ ಗ್ರಾಮದ ಬೇಂದ್ರೆ ಪಬ್ಲಿಕ್ ಸ್ಕೂಲ್ ನಲ್ಲಿ ಇಂದು ಜರುಗಿದ ಮಕ್ಕಳ ಸಂತೆ ಶಾಲೆಯ ಆವರಣದಲ್ಲಿ ಬೆಳಗ್ಗೆಯೇ ಸಂತೆ ವಾತಾವರಣ ನಿರ್ಮಾಣವಾಗಿತ್ತು. ಮಕ್ಕಳು ನೆಲದಲ್ಲಿ ಕುಳಿತು ವ್ಯಾಪಾರ ಆರಂಭಿಸಿಯೇ ಬಿಟ್ಟರು. ಈರುಳ್ಳಿ, ಬೆಳ…
ಕೊಪ್ಪಳ, ಜ.೨೯ (ಕ ವಾ) ಕೊಪ್ಪಳ ಜಿಲ್ಲೆಯಲ್ಲಿ ಜ.೩೦ ಹಾಗೂ ೩೧ ರಂದು ೦೬ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿರುವ ಸ್ಟಾಫ್ ನರ್ಸಸ್ ಸ್ಪರ್ಧಾತ್ಮಕ ಪರೀಕ್ಷೆ ಸುಗಮ ಹಾಗೂ ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧ…
ಕೊಪ್ಪಳ, ಜ.೨೯ (ಕ ವಾ)ಕೊಪ್ಪಳ ನಗರಸಭೆ ವತಿಯಿಂದ ಪ್ರಸಕ್ತ ಸಾಲಿನ ಎಸ್.ಎಫ್.ಸಿ ಅನುದಾನದಡಿಯ ಶೇಕಡಾ ೨೪.೧೦ ಯೋಜನೆಯಡಿ ನಗರ ಪ್ರದೇಶದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಅಡುಗೆ ಅನಿಲ ಸಂಪರ್ಕ ಒದಗಿಸಲಾಗುತ್ತಿದ್ದು, …
ಕೊಪ್ಪಳ ಜ. ೨೯ (ಕ ವಾ) ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಮಹಿಳಾ ಮತ್ತು ಮಕ್ಕಳ ಅಬಿವೃದ್ಧಿ ಇಲಾಖೆ, ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಜ. ೩೦ ರಂದು ಸಂಜೆ ೦೪ ಗಂಟೆಗೆ ಕುಕನೂರಿನ ವಿದ್ಯಾನಂದ ಗುರುಕುಲ ವೃದ್ಧಾಶ್ರಮದಲ್ಲಿ …
ಕೊಪ್ಪಳ, ಜ.೨೯ (ಕ ವಾ) ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಥಮ ಪ್ರಯತ್ನದಲ್ಲಿಯೇ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗುವ ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ನೀಡಲಾಗುವ ಪ್ರೋತ್ಸಾಹಧನಕ್ಕೆ ಸಂಬಂಧಪಟ್ಟಂತೆ ಫೆ.೦೫ ಮತ್ತು ೦೬ ರಂದು ಅರ್ಜಿದಾ…
ಕೊಪ್ಪಳ ಜ. ೨೯ (ಕ ವಾ) ಭಾರತದ ಸ್ವಾತಂತ್ರ್ಯಕ್ಕಾಗಿ ಪ್ರಾಣತೆತ್ತು ಹುತಾತ್ಮರಾದವರ ಸ್ಮರಣಾರ್ಥವಾಗಿ ಜ. ೩೦ ರಂದು ಬೆಳಿಗ್ಗೆ ೧೦-೧೫ ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ಮೌನಾಚರಣೆ ಹಮ್ಮಿಕೊಳ್ಳಲಾಗಿದೆ. ಎಲ್ಲ ಅಧಿಕಾರಿ, ಸಿಬ್…
ಶ್ರೀ ಜಗದ್ಗುರು ಗವಿಸಿದ್ದೇಶ್ವರ ಆಯುರ್ವೇದ ಮಹಾವಿದ್ಯಾಲಯದಾಲಿ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣದ ನಂತರ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಅತ್ಯುತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಶುಭಹಾರೈಕೆಗಳೊಂಸಿಗೆ ಬಹುಮಾನ ವಿತರಣೆ ಮಾಡಲಾಯ…
ಕೊಪ್ಪಳ-28- ಕೆಟ್ಟು ನಿಂತಿದ್ದ ಲಾರಿಗೆ ಟಿಟಿ ಡಿಕ್ಕಿ ಹೊಡೆದ ಪರಿಣಾಮ 5 ಮಂದಿ ಮೃತಪಟ್ಟಿರುವ ಧಾರುಣ ಘಟನೆ ಕೊಪ್ಪಳ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ನಿನ್ನೆ ರಾತ್ರಿ 10.30ರ ವೇಳೆಗೆ ಯಲಬುರ್ಗ ತಾಲೂಕಿನ ಗುಳ್ನಾ ರಾಷ್ಟ್ರೀಯ ಹೆದ್ದ…
ಕೊಪ್ಪಳ-28- ಇತ್ತೀಚಿಗೆ ಹೈದ್ರಾಬಾದನ ಸಾಂಪ್ರದಾಯಿಕ ವೇದಿಕೆ ಶಿಲ್ಪಾರಾಮಮ್ ನಲ್ಲಿ ನಡೆದ ಸಮಾರಂಭದಲ್ಲಿ ಕು.ಗಾಯತ್ರಿ ಕುಲಕರ್ಣಿಯವರಿಗೆ ೨೦೧೫ನೇ ಸಾಲಿನ ಎನ್ವಿಎಸ್ ಇನ್ಸೆಂಟಿವ್ ಆವಾರ್ಡ ಪ್ರದಾನ ಮಾಡಲಾಯಿತು. ತೆಲಂಗಾಣ ಮತ್ತು ಆಂದ್ರಪ್ರದೇಶ…
ಕೊಪ್ಪಳ-28- ನಗರದಲ್ಲಿ ನೂತನ ಸಂತ ಫ್ರಾನ್ಸಿಸ ಡಿ ಸಾಲಿಸ್ ಚರ್ಚ್ ಉಧ್ಘಾಟನೆ ಮತ್ತು ಪವಿತ್ರೀಕರಣ ನೇರವೇರಿಸಲಾಯಿತು. ಬಳ್ಳಾರಿ ಕ್ಷೇತ್ರದ ಧರ್ಮಾದ್ಯಷರಾದ ಪರಮಪೂಜ್ಯ ಡಾ|| ಹೇನ್ರಿ ಡಿ.ಸೋಜ ಮತ್ತು ಎಮ್.ಎಸ್. ಎಫ್.ಎಸ್. ಧಾರ್ಮಿಕ ಸಭೆಯ ವಂದನೇಯ…
ಕೊಪ್ಪಳ, ಜ.೨೮ (ಕ ವಾ) ಕೊಪ್ಪಳ ಜಿಲ್ಲಾ ಪಂಚಾಯತ್ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲೆಯ ೨೯ ಜಿಲ್ಲಾ ಪಂಚಾಯತಿ ಕ್ಷೇತ್ರಗಳಿಗೆ ಚುನಾವಣಾಧಿಕಾರಿ ಮತ್ತು ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಿ ಜಿಲ್ಲಾಧಿಕಾರಿ ಎಂ.ಕನಗವಲ…
ಕೊಪ್ಪಳ-238- ದಕ್ಷಿಣ ಭಾರತ ಪ್ರಚಾರ ಸಭೆಯ ಕೊಪ್ಪಳದ ಕಾನೂನು ಮಹಾವಿದ್ಯಾಲಯದಲ್ಲಿ ದಶಮಾನೋತ್ಸವದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಇಂಡಿಯನ್ ಲಾಂಗ್ವೇಜಸ್ ನ್ಯೂಸ್ ಪೇಪರ್ ಅಸೋಸಿಯೇಷನ್ ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷರು ಹಾಗೂ ಅನ್ಮೋಲ್…
ಕೊಪ್ಪಳ-28- ಹಾಲ್ಕುರಿಕೆ ಥಿಯೇಟರ್ ವತಿಯಿಂದ ನಗರದ ಗವಿಮಠ ಜಾತ್ರೆಯ ಅಂಗವಾಗಿ ಜ. ೨೯ರಂದು ಸಂಜೆ ೭ಕ್ಕೆ ಗವಿಮಠದ ಕೈಲಾಸ ಮಂಟಪದಲ್ಲಿ ಅಶೋಕ ಸರ್ಕಲ್ ಹಾಸ್ಯ ನಾಟಕ ಪ್ರದರ್ಶನ ನಡೆಯಲಿದೆ. ಕೊಪ್ಪಳ ಆಸುಪಾಸಿನ ಕಥಾ ವಸ್ತುವನ್ನೊಳಗೊಂಡ ಪ್ರಯೋಗಾತ್ಮ…
ಕೊಪ್ಪಳ -28- ಪ್ರತಿಯೊಬ್ಬ ಮನುಷ್ಯನನು ಜೀವನದಲ್ಲಿ ಸಾಧನೆ ಮಾಡಬೇಕು ಎಂಬ ಛಲ ಇರಬೇಕು ಅದರ ಜೋತಗೆ ಪರಿಶ್ರಮ, ಸಮಯ ಪ್ರಜ್ಞೆ ಮುಖ್ಯ ಎಂದು ವಿಶ್ರಾಂತ ಸುಪ್ರೀಂ ಕೊರ್ಟ ನ್ಯಾಯಮೂರ್ತಿ ಶಿವರಾಜ ಪಾಟೀಲ ಹೇಳಿದರು. ಅವರು ದಕ್ಷಿಣ ಭಾರತ ಹಿಂದಿ ಪ್ರ…
ಕೊಪ್ಪಳ ಜ. ೨೮ (ಕ ವಾ) ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದೊಂದಿಗೆ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರಾ ಆವರಣದಲ್ಲಿ ಲೋಕ ಅದಾಲತ್ ಹಾಗೂ ಕಾನೂನಿನ ಅರಿವು ಕುರಿತು ಸಾರ್…