ಕೊಪ್ಪಳ ಮಾ. ೨೧ ಕೊಪ್ಪಳ ನಗರಸಭೆ ವತಿಯಿಂದ ವಿಶ್ವ ನೀರು ದಿನಾಚರಣೆ ಮಾ. ೨೨ ರಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ನಗರಸಭೆ ಅಧ್ಯಕ್ಷ ಮಹೇಂದ್ರ ಛೋಪ್ರಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಮತ್ತು ಸತ್ರ ನ್ಯಾಯಧೀಶರಾದ ಕೆ. ನಾಗರತ್ನ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದು, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್. ರಾಮಚಂದ್ರನ್, ಅಪರ ಜಿಲ್ಲಾಧಿಕಾರಿ ಡಾ. ಪ್ರವೀಣಕುಮಾರ್ ಜಿ.ಎಲ್., ಉಪವಿಭಾಗಾಧಿಕಾರಿ ಇಸ್ಮಾಯಿಲ್ ಸಾಹೆಬ್ ಶಿರಹಟ್ಟಿ, ನಗರಸಭೆ ಉಪಾಧ್ಯಕ್ಷೆ ಮೀನಾಕ್ಷಮ್ಮ ಬನ್ನಿಕೊಪ್ಪ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಖಾಜಾವಲಿ ಬನ್ನಿಕೊಪ್ಪ ಅತಿಥಿಗಳಾಗಿ ಭಾಗವಹಿಸುವರು. ವಿಜಯನಗರ ವಿವಿ ಸಿಂಡಿಕೇಟ್ ಸದಸ್ಯೆ ಸಾವಿತ್ರಿ ಮುಜುಂದಾರ್ ಅವರು ವಿಶೇಷ ಉಪನ್ಯಾಸ ನೀಡುವರು ಎಂದು ನಗರಸಭೆ ಪೌರಾಯುಕ್ತ ರಮೇಶ್ ಪಟ್ಟೇದಾರ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ನಗರಸಭೆ ಅಧ್ಯಕ್ಷ ಮಹೇಂದ್ರ ಛೋಪ್ರಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಮತ್ತು ಸತ್ರ ನ್ಯಾಯಧೀಶರಾದ ಕೆ. ನಾಗರತ್ನ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದು, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್. ರಾಮಚಂದ್ರನ್, ಅಪರ ಜಿಲ್ಲಾಧಿಕಾರಿ ಡಾ. ಪ್ರವೀಣಕುಮಾರ್ ಜಿ.ಎಲ್., ಉಪವಿಭಾಗಾಧಿಕಾರಿ ಇಸ್ಮಾಯಿಲ್ ಸಾಹೆಬ್ ಶಿರಹಟ್ಟಿ, ನಗರಸಭೆ ಉಪಾಧ್ಯಕ್ಷೆ ಮೀನಾಕ್ಷಮ್ಮ ಬನ್ನಿಕೊಪ್ಪ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಖಾಜಾವಲಿ ಬನ್ನಿಕೊಪ್ಪ ಅತಿಥಿಗಳಾಗಿ ಭಾಗವಹಿಸುವರು. ವಿಜಯನಗರ ವಿವಿ ಸಿಂಡಿಕೇಟ್ ಸದಸ್ಯೆ ಸಾವಿತ್ರಿ ಮುಜುಂದಾರ್ ಅವರು ವಿಶೇಷ ಉಪನ್ಯಾಸ ನೀಡುವರು ಎಂದು ನಗರಸಭೆ ಪೌರಾಯುಕ್ತ ರಮೇಶ್ ಪಟ್ಟೇದಾರ್ ತಿಳಿಸಿದ್ದಾರೆ.
0 comments:
Post a Comment
Click to see the code!
To insert emoticon you must added at least one space before the code.