PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಮಾ. ೧೯ ಆದ್ಯ ವಚನಕಾರ ದೇವರ ದಾಸಿಮಯ್ಯ ನವರ ಜಯಂತಿಯನ್ನು ಏ. ೧೨ ರಂದು ಜಿಲ್ಲಾ ಕೇಂದ್ರದಲ್ಲಿ ಆಚರಿಸುವ ಸಂಬಂಧ ಸಿದ್ಧತೆಗಳನ್ನು ಕೈಗೊರ್ಳಳಲು ಪೂರ್ವಭಾವಿ ಸಭೆ ಮಾ. ೨೧ ರಂದು ಸಂಜೆ ೪-೩೦ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
     ಸಭೆಗೆ ಜಿಲ್ಲಾ ಮಟ್ಟದ ಎಲ್ಲ ಇಲಾಖಾ ಅಧಿಕಾರಿಗಳು, ವಿವಿಧ ಸಮಾಜಗಳ ಮುಖಂಡರು ಪಾಲ್ಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಡಾ. ಪ್ರವೀಣಕುಮಾರ್ ಜಿ.ಎಲ್. ಮನವಿ ಮಾಡಿದ್ದಾರೆ.

19 Mar 2016

Advertisement

0 comments:

Post a Comment

:) :)) ;(( :-) =)) ;( ;-( :d :-d @-) :p :o :>) (o) [-( :-? (p) :-s (m) 8-) :-t :-b b-( :-# =p~ $-) (b) (f) x-) (k) (h) (c) cheer
Click to see the code!
To insert emoticon you must added at least one space before the code.

 
Top