PLEASE LOGIN TO KANNADANET.COM FOR REGULAR NEWS-UPDATES

9ನೇ ಆವೃತ್ತಿಯ ಐಪಿಎಲ್‍ಗೆ ಇಂದು ಚಾಲನೆ.. 9ನೇ ಆವೃತ್ತಿಯ ಐಪಿಎಲ್‍ಗೆ ಇಂದು ಚಾಲನೆ..

ಏಪ್ರಿಲ್‌ 9ರಂದು ಆರಂಭವಾಗಲಿರುವ 9ನೇ ಆವೃತ್ತಿಯ ಐಪಿಎಲ್‌ ಟೂರ್ನಿಯ ಉದ್ಘಾಟನಾ ಸಮಾರಂಭ ಏಪ್ರಿಲ್‌ 8ರಂದು ಮುಂಬೈನಲ್ಲಿ ಆಯೋಜನೆಗೊಂಡಿದೆ. ಮನಮೋಹಕ ಸಮಾರಂಭದಲ್ಲಿ ಜಾ...

Read more »

ಧೋನಿ ಸಿಕ್ಸರ್‍ಗೆ ಬಂತು ಏಷ್ಯಾಕಪ್! ಅಭಿಮಾನಿಗಳು ಫುಲ್ ಹ್ಯಾಪಿ. ಧೋನಿ ಸಿಕ್ಸರ್‍ಗೆ ಬಂತು ಏಷ್ಯಾಕಪ್! ಅಭಿಮಾನಿಗಳು ಫುಲ್ ಹ್ಯಾಪಿ.

ಮೀರ್‍ಪುರ್ ಟಿ-20 ವಿಶ್ವಕಪ್, ವಿಶ್ವಕಪ್, ಏಷ್ಯಾಕಪ್ ಗೆಲ್ಲುವ ಮೂಲಕ ಧೋನಿ ತಾನು ಭಾರತ ತಂಡದ ಶ್ರೇಷ್ಠ ನಾಯಕ ಎನ್ನುವುದನ್ನು ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ. ಅಷ್ಟ...

Read more »

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ದಿನಾಂಕ ಬದಲಾವಣೆ. ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ದಿನಾಂಕ ಬದಲಾವಣೆ.

ಫೆಬ್ರವರಿ 24ರಿಂದ ಮಾರ್ಚ್ 5ರ ವರೆಗೂ ಪರೀಕ್ಷೆ ನಡೆಯಲಿದೆ. ಈ ಹಿಂದೆ ಫೆಬ್ರವರಿ 17ರಿಂದ ಫೆಬ್ರವರಿ 29ಕ್ಕೆ ನಿಗದಿಯಾಗಿತ್ತು. ಆದರೆ ಜಿಲ್ಲಾ ಪಂಚಾಯತ್ ಹಾಗೂ ತಾಲೂಕ...

Read more »

ಇಂದು ಭಾರತಮಾತೆಯ ವೀರ ಪುತ್ರ ಸುಭಾಷ್ ಚಂದ್ರ ಬೋಸ್ ಜನುಮದಿನ ನೇತಾಜಿಗೆ ಕೋಟಿ ಕೋಟಿ ನಮನ.. ಇಂದು ಭಾರತಮಾತೆಯ ವೀರ ಪುತ್ರ ಸುಭಾಷ್ ಚಂದ್ರ ಬೋಸ್ ಜನುಮದಿನ ನೇತಾಜಿಗೆ ಕೋಟಿ ಕೋಟಿ ನಮನ..

ಪಾದರಸದಂತೆ ಪೂರ್ವ ಏಷ್ಯಾ ರಾಷ್ಟ್ರಗಳಲ್ಲಿ ಓಡಾಡಿ ಸ್ವರಾಜ್ಯ ಹೋರಾಟಕ್ಕೆ ಜೀವವನ್ನೇ ಮುಡುಪಾಗಿಟ್ಟ ಸುಭಾಷ್ ಚಂದ್ರ ಬೋಸ್ ಜನುಮದಿನ ಇಂದು.. ಭಾರತಮಾತೆಯ ವೀರ ಪುತ್ರ ...

Read more »

ಬ್ರೇಕಿಂಗ್ ನ್ಯೂಸ್ ವಿಶ್ವದ ಹಿರಿಯಜ್ಜ, ಶತಾಯುಷಿ ಯಸುತರೊ ಕ್ಯೊಡಿ ನಿಧನ. ಬ್ರೇಕಿಂಗ್ ನ್ಯೂಸ್ ವಿಶ್ವದ ಹಿರಿಯಜ್ಜ, ಶತಾಯುಷಿ ಯಸುತರೊ ಕ್ಯೊಡಿ ನಿಧನ.

ವಿಶ್ವದ ಹಿರಿಯಜ್ಜ, ಶತಾಯುಷಿ ಯಸುತರೊ ಕ್ಯೊಡಿ ಅವರು ಮಂಗಳವಾರ ಜಪಾನ್‌ನಲ್ಲಿ ನಿಧನರಾಗಿದ್ದಾರೆ. ಕ್ಯೊಡಿ ಅವರು 112 ವರ್ಷ, 312 ದಿನ ಬದುಕಿದ್ದರು. ರೈಟ್‌ ಸಹೋದರರು ವಿ...

Read more »

ದಿ.೧೯ ರಿಂದ ೨೩ ರವೆಗೆ ಬಿ.ಎಂ.ಎಂ. ರೋಟರಿ ಟ್ಯಾಲೆಂಟ್ ಶೋ. ದಿ.೧೯ ರಿಂದ ೨೩ ರವೆಗೆ ಬಿ.ಎಂ.ಎಂ. ರೋಟರಿ ಟ್ಯಾಲೆಂಟ್ ಶೋ.

ಹೊಸಪೇಟೆ-18- ಸ್ಥಳೀಯ ಪ್ರತಿಭೆಗಳಿಗೆ ಉತ್ತಮ ವೇದಿಕೆಯನ್ನೊದಗಿಸುವ ಬಿ.ಎಂ.ಎಂ. ರೋಟರಿ ಟ್ಯಾಲೆಂಟ್ ಶೋ-೨೦೧೬ ಇದೆ ದಿ.೧೯ ರಿಂದ ೨೩ರವರೆಗೆ ನಡೆಯಲಿದೆ.

Read more »

ವಿಧಾನ ಪರಿಷತ್ ಚುನಾವಣೆ ಆರಂಭ. ವಿಧಾನ ಪರಿಷತ್ ಚುನಾವಣೆ ಆರಂಭ.

20 ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ಮೇಲ್ಮನೆಗೆ ನಡೆಯುವ ಈ ಚುನಾವಣೆಗಾಗಿ ಒಟ್ಟು 6,314 ಮತಗಟ್ಟೆಗಳನ್ನು ತೆರೆಯಲಾಗಿದೆ. ಒಟ್ಟು 1 ಲಕ್ಷದ 7 ಸಾವಿರ ಮತದಾರರು ತಮ್ಮ ...

Read more »

ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಇಳಿಕೆ. ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಇಳಿಕೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಇಳಿಕೆ ಕಂಡಿದೆ. ಪೆಟ್ರೋಲ್ ಬೆಲೆಯಲ್ಲಿ 50 ಪೈಸೆ ಇಳಿಕೆಯಾಗಿದೆ. ಡೀಸೆಲ್ ಬೆಲೆ 46 ಪೈಸೆ ಇಳಿದಿದೆ. ತೈಲ ಕಂಪನಿಗಳು ಘೋಷಿಸಿರ...

Read more »

ರಾಜ್ಯ ಸರ್ಕಾರದಿಂದ ಇನ್ಮುಂದೆ ಇಡ್ಲಿ ಭಾಗ್ಯ. ರಾಜ್ಯ ಸರ್ಕಾರದಿಂದ ಇನ್ಮುಂದೆ ಇಡ್ಲಿ ಭಾಗ್ಯ.

ರಾಜ್ಯ ಸರ್ಕಾರದಿಂದ ಇನ್ನು ಮುಂದೆ ಇಡ್ಲಿ ಮತ್ತು ನೀರಿನ ಭಾಗ್ಯ ನೀಡಲು ಯೋಜನಾ ಆಯೋಗ ತೀರ್ಮಾನಿಸಿದೆ ಎಂದು ಯೋಜನಾ ಆಯೋಗದ ಉಪಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿಕೆ ನೀಡಿದ್ದ...

Read more »

ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ- 2016. ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ- 2016.

ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ- 2016. ಮಾರ್ಚ್ 11 ರಿಂದ ಮಾರ್ಚ್ 28 ರವೆರಗೆ ದ್ವಿತೀಯ ಪಿಯು ಪರೀಕ್ಷೆ ಮಾರ್ಚ್ 11 – ಜೀವಶಾಸ್ತ್ರ, ಎಲೆಕ್ಟ...

Read more »

ನಾಳೆ ಮಾಸ್ಟರ್ ಪೀಸ್ ಆಡಿಯೋ ರಿಲೀಸ್! ನಾಳೆ ಮಾಸ್ಟರ್ ಪೀಸ್ ಆಡಿಯೋ ರಿಲೀಸ್!

‘ಅಣ್ಣನಿಗೆ ಲವ್ವಾಗಿದೆ’ ಹಾಡು ನಾಳೆ ಎಫ್. ಎಂ ಮೂಲಕ ಲೋಕಾರ್ಪಣೆಯಾಗಲಿದೆ. ‘ಮಾಸ್ಟರ್ ಪೀಸ್’ ಚಿತ್ರದ ಆಡಿಯೋ ಒಂದಲ್ಲ ಎರಡಲ್ಲ ಐದು ದಿನ ರಿಲೀಸಾಗುತ್ತಿದೆ. 4, 7, 8, ...

Read more »

ಅ.೦೧ ರಂದು ಕೊಪ್ಪಳದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ. ಅ.೦೧ ರಂದು ಕೊಪ್ಪಳದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ.

ಕೊಪ್ಪಳ, ಸೆ.೨೯ (ಕ ವಾ)ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾ...

Read more »

ಕಡಲೆ ಬೆಳೆಯಲ್ಲಿ ಬೀಜೋಪಚಾರದ ಮಹತ್ವ ರೈತರಿಗೆ ಸಲಹೆಗಳು. ಕಡಲೆ ಬೆಳೆಯಲ್ಲಿ ಬೀಜೋಪಚಾರದ ಮಹತ್ವ ರೈತರಿಗೆ ಸಲಹೆಗಳು.

ಕೊಪ್ಪಳ ಸೆ. ೨೯ (ಕ ವಾ)ಕೊಪ್ಪಳ ಜಿಲ್ಲೆಯಲ್ಲಿ ರೈತರು ಕಡಲೆ ಬೆಳೆ ಬಿತ್ತನೆಗೆ ಸಿದ್ಧತೆಗಳನ್ನು ಕೈಗೊಳ್ಳುತ್ತಿದ್ದು, ಕಡಲೆ ಬೆಳೆಯಲ್ಲಿ ಬೀಜೋಪಚಾರದ ಮಹತ್ವ ಕುರಿತಂತೆ...

Read more »

 ಲಘು ವಾಹನ ಚಾಲನಾ ತರಬೇತಿ ಅರ್ಜಿ ಆಹ್ವಾನ. ಲಘು ವಾಹನ ಚಾಲನಾ ತರಬೇತಿ ಅರ್ಜಿ ಆಹ್ವಾನ.

ಕೊಪ್ಪಳ, ಸೆ.೨೯ (ಕ ವಾ) ಕೊಪ್ಪಳ ಜಿಲ್ಲೆಯ ಯಲಬುರ್ಗಾ ಪಟ್ಟಣ ಪಂಚಾಯತ್ ಕಾರ್ಯಾಲಯದ ವತಿಯಿಂದ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ರಾಜ್ಯ ಯೋಜನೆಯಡಿ ಯಲಬುರ್ಗಾ ಪಟ್ಟಣ ...

Read more »

ರಕ್ತದಾನ ಶಿಬಿರ. ರಕ್ತದಾನ ಶಿಬಿರ.

ಕೊಪ್ಪಳ-29- ಬುಧವಾರದಂದು ಗ್ರಾಮ ಪಂಚಾಯಿತಿ, ಕೋರಡಕೇರಾ ಇವರ ಸಹಯೋಗದಲ್ಲಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಜಿಲ್ಲಾ ಶಾಖೆ, ಕೊಪ್ಪಳದ ವತಿಯಿಂದ ರಕ್ತದಾನ ಶಿಬಿರ ಆ...

Read more »

ಕಲಾ ಒಕ್ಕೂಟ. ಕಲಾ ಒಕ್ಕೂಟ.

ಕೊಪ್ಪಳ-29- ನಗರದ ಶ್ರೀ ಗವಿಸಿದ್ದೇಶ್ವರ ಪದವಿ ಮಹಾವಿದ್ಯಾಲಯ ಕೊಪ್ಪಳದಲ್ಲಿ ಕಲಾ ಒಕ್ಕೂಟದ ವತಿಯಿಂದ ನೇತಾಜಿ  ಕಣ್ಮರೆಯ ನಿಗೂಡತೆಯ ಬಗ್ಗೆ ವಿದ್ಯಾರ್ಥಿಗಳ ವಿಚಾರ-ವಿನ...

Read more »

ವಿಶ್ವ ವಿಧ್ಯಾಲಯ ಷಟಲ್ ಬ್ಯಾಟ್ ಮಿಂಟನ್ ತಂಡಕ್ಕೆ ಪ್ರತಿಭಾ ಆಯ್ಕೆ. ವಿಶ್ವ ವಿಧ್ಯಾಲಯ ಷಟಲ್ ಬ್ಯಾಟ್ ಮಿಂಟನ್ ತಂಡಕ್ಕೆ ಪ್ರತಿಭಾ ಆಯ್ಕೆ.

ಕೊಪ್ಪಳ-29- ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿಧ್ಯಾರ್ಥಿನಿ ಕುಮಾರಿ ಪ್ರತಿಭಾ ಬಸವರಾಜ ಪಲ್ಲೇಧ ಇವರು ವಿಜಯಪುರ ಮಹಿಳಾ ವಿಶ್ವ ವಿದ್ಯಾಲಯದ ಅಂತರ ಕಾಲೇಜು ಷಟಲ...

Read more »

 'ವಿಜ್ಞಾನ ಹಬ್ಬ'. 'ವಿಜ್ಞಾನ ಹಬ್ಬ'.

ಕೊಪ್ಪಳ-29- ವಿಜ್ಜಾನ ವಿಭಾಗದ ವಿದ್ಯಾರ್ಥಿಗಳಿಂದ ಏರ್ಪಡಿಸಿದ್ದ 'ವಿಜ್ಞಾನ ಹಬ್ಬ' ಕಾರ್ಯಕ್ರಮವು ಸೋಮವಾರದಂದು ಯಶಸ್ವಿಯಾಗಿ ಮೂಡಿಬಂದಿತು. ಈ ಕಾರ್ಯಕ್ರಮವನ್ನ...

Read more »

ಭಗತ್ ಜನ್ಮ ದಿನಾಚರಣೆ. ಭಗತ್ ಜನ್ಮ ದಿನಾಚರಣೆ.

ಕೊಪ್ಪಳ-29- ನಗರದ ಅಖಿಲ ಭಾರತ ಪ್ರಜಾಸತಾತ್ಮಕ ಯುವಜನ ಸಂಘಟನೆಯ ಕಾರ್ಯಕರ್ತರು ಗಣೇಶ ನಗರದ ಬಿ.ಸಿ.ಎಂ ಹಾಸ್ಟೇಲ್ ನಲ್ಲಿ ಭಗತ್ ಜನ್ಮ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಂ...

Read more »

ಕೊಪ್ಪಳದಲ್ಲಿ ಜನಿಸಿದ ಮಗು ಕಣ್ಣು ಬಿಡುವ ಮೊದಲೇ ಬಿಸಾಡಿದ್ರು. ಕೊಪ್ಪಳದಲ್ಲಿ ಜನಿಸಿದ ಮಗು ಕಣ್ಣು ಬಿಡುವ ಮೊದಲೇ ಬಿಸಾಡಿದ್ರು.

ಕೊಪ್ಪಳ-29- ಗೂಡ್ಸ್ ರೈಲಿನ ಬೋಗಿಯಲ್ಲಿ ಬಿಸಾಡಿ ಹೋಗಿರುವ ಘಟನೆ ಕೊಪ್ಪಳ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಗಂಡು ಮಗುವಿನ ಶವ ಪತ್ತೆಯಾಗಿದೆ. ತಪಾಸಣೆ ಮಾಡುವ ವೇಳೆ ವ...

Read more »
 
Top