PLEASE LOGIN TO KANNADANET.COM FOR REGULAR NEWS-UPDATES

  ದಿನಾಂಕ ೩೦-೦೫-೨೦೧೪ ರಂದು ಅಕ್ಷರಾಭ್ಯಾಸ  ಕಾರ್ಯಕ್ರಮ.. ದಿನಾಂಕ ೩೦-೦೫-೨೦೧೪ ರಂದು ಅಕ್ಷರಾಭ್ಯಾಸ ಕಾರ್ಯಕ್ರಮ..

 ಸಂಸ್ಥಾನ ಶ್ರೀಗವಿಮಠದಲ್ಲಿ ದಿನಾಂಕ ೩೦-೦೫-೨೦೧೪ ರಂದು ಶುಕ್ರವಾರ ಬೆಳಿಗ್ಗೆ ೯.೨೫ ಗಂಟೆಯಿಂದ ೧೧.೩೦ ರವರೆಗೆ ಶ್ರೀಮ.ನಿ.ಪ್ರ.ಜ.ಗವಿಸಿದ್ಧೇಶ್ವರ ಮಹಾಸ್ವಾಮಿಗಳ ದಿವ್ಯ...

Read more »

ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

 ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ವೃಂದದ ವರ್ಗಾವಣೆಗಳನ್ನು ಗಣಕೀಕೃತ ಕೌನ್ಸಲಿಂಗ್ ಮೂಲಕ ಮಾಡಲು...

Read more »

ಶಾಸಕರಿಂದ ಸಂಚಾರಿ ಪಶು ಚಿಕಿತ್ಸಾಲಯ ವಾಹನ ಲೋಕಾರ್ಪಣೆ ಶಾಸಕರಿಂದ ಸಂಚಾರಿ ಪಶು ಚಿಕಿತ್ಸಾಲಯ ವಾಹನ ಲೋಕಾರ್ಪಣೆ

 ಕೊಪ್ಪಳ-೨೭, ನಗರದ ಜಿಲ್ಲಾ ಪಶು ಚಿಕಿತ್ಸಾಲಯ ಆವರಣದಲ್ಲಿ ಜಿಲ್ಲಾ ಸಂಚಾರಿ ಪಶು ಚಿಕಿತ್ಸಾಲಯ ವಾಹನವನ್ನು ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಲೋಕಾರ್ಪಣೆ...

Read more »

ಕೊಪ್ಪಳದ ನೂತನ ಜಿ.ಪಂ.ಅಧ್ಯಕ್ಷ  ಉಪಾಧ್ಯಕ್ಷರು ಕೊಪ್ಪಳದ ನೂತನ ಜಿ.ಪಂ.ಅಧ್ಯಕ್ಷ ಉಪಾಧ್ಯಕ್ಷರು

ಅಮರೇಶ ಕುಳಗಿ ಅಧ್ಯಕ್ಷ ವಿನಯಕುಮಾರ್ ಮೇಲಿನಮನಿ  ಉಪಾಧ್ಯಕ್ಷರು 

Read more »

“ಚೇತನ” ಎಂದಾದರೂ “ವಿಕಲ”ವಾಗಲು ಸಾಧ್ಯವೇ?: ಅಮರ್ ದೀಪ್ ಪಿ.ಎಸ್. “ಚೇತನ” ಎಂದಾದರೂ “ವಿಕಲ”ವಾಗಲು ಸಾಧ್ಯವೇ?: ಅಮರ್ ದೀಪ್ ಪಿ.ಎಸ್.

ಅಮರ್ ದೀಪ್ ಪಿ.ಎಸ್. ದೇಹದಲ್ಲಿ ಮನುಷ್ಯನಿಗೆ ಯಾವುದಾದ್ರೂ  ಅಂಗ ಊನತೆ ಇದ್ರೆ ಅದಕ್ಕೆ ಅಂಗವೈಕಲ್ಯ ಅಂತ ಲೋಕ ರೂಢಿಯಾಗಿ ಕರೆದು ಬಿಟ್ಟರು.  ಇನ್ನು ಒಂದು ಹೆಜ್ಜ...

Read more »

೩೦ ರಂದು ನಿಜಸುಖಿ ಹಡಪದ ಅಪ್ಪಣ್ಣನವರ ಹಾಗೂ ನಿಜಮುಕ್ತ ಲಿಂಗಮ್ಮನವರ ದೇವಸ್ಥಾನದ ಅಡಿಗಲ್ಲು ಸಮಾರಂಭ ೩೦ ರಂದು ನಿಜಸುಖಿ ಹಡಪದ ಅಪ್ಪಣ್ಣನವರ ಹಾಗೂ ನಿಜಮುಕ್ತ ಲಿಂಗಮ್ಮನವರ ದೇವಸ್ಥಾನದ ಅಡಿಗಲ್ಲು ಸಮಾರಂಭ

 ತಾಲೂಕಿನ ಭಾಗ್ಯನಗರದ ಗ್ರಾಮದಲ್ಲಿ ನಿಜಸುಖ ಹಡಪದ ಅಪ್ಪಣ್ಣನವರ ಹಾಗೂ ನಿಜಮುಕ್ತಿ ಲಿಂಗಮ್ಮನವರ ದೇವಸ್ಥಾನದ ಅಡಿಗಲ್ಲು ಸಮಾರಂಭವನ್ನು ದಿ. ೩೦ ರಂದು ಶುಕ್ರವಾರ ಬೆಳಿಗ್ಗ...

Read more »

ಆಟೋನಗರ ಅಭಿವೃದ್ಧಿಗೆ ಮುಂದಾದ ಜಿಲ್ಲಾಧಿಕಾರಿ ಕೆ.ಪಿ.ಮೋಹನರಾಜ್ : ಸ್ವಾಗತ ಆಟೋನಗರ ಅಭಿವೃದ್ಧಿಗೆ ಮುಂದಾದ ಜಿಲ್ಲಾಧಿಕಾರಿ ಕೆ.ಪಿ.ಮೋಹನರಾಜ್ : ಸ್ವಾಗತ

೩೦ ವರ್ಷಗಳ ಹಳೇ ಸಮಸ್ಯೆ ಆಟೋನಗರ ಯೋಜನೆ ಬಗ್ಗೆ ದಿನಾಂಕ ೨೩-೦೫-೨೦೧೪ ರಂದು ನಗರಸಭೆಯಲ್ಲಿ ಸಭೆ ನಡೆಸಿ ಉಚ್ಛ ನ್ಯಾಯಾಲಯದ ಆದೇಶದಂತೆ ಆಟೋನಗರ ಅಭಿವೃದ್ಧಿಪಡಿಸುವ ತೀರ್ಮಾ...

Read more »

ಕರಡಿ ಆಡಿಸುವ ಕುಟುಂಬದವರಿಗೆ ಜಿಲ್ಲಾಧಿಕಾರಿಗಳಿಂದ ವಿಶೇಷ ಪ್ಯಾಕೇಜಿ ಘೋಷಣೆ : pucl ಹೋರಾಟಕ್ಕೆ ಸಿಕ್ಕ ಜಯ ಕರಡಿ ಆಡಿಸುವ ಕುಟುಂಬದವರಿಗೆ ಜಿಲ್ಲಾಧಿಕಾರಿಗಳಿಂದ ವಿಶೇಷ ಪ್ಯಾಕೇಜಿ ಘೋಷಣೆ : pucl ಹೋರಾಟಕ್ಕೆ ಸಿಕ್ಕ ಜಯ

ಮಾನವ ಹಕ್ಕುಗಳ ಆಯೋಗದ ಸದಸ್ಯರಾದ ಸಿ.ಜಿ. ಹುನುಗುಂದರವರು ಕಳೆದ ಮೇ.೧೧ ರಂದು ಜಿಲ್ಲಾಧಿಕಾರಿ ಕೆ.ಪಿ.ಮೋಹನರಾಜ್‌ರೊಂದಿಗೆ ಗಂಗಾವತಿ ತಾಲೂಕಿನ ಹುಲಿಹೈದರ ಗ್ರಾಮಕ್ಕೆ ಭ...

Read more »

೩೭೧ ಜೆ: ಪ್ರಮಾಣ ಪತ್ರ ನೀಡುವದಕ್ಕೆ ಪ್ರತ್ಯೇಕ ವಿಭಾಗ,ಅಧಿಕಾರಿಗಳನ್ನು ನೇಮಿಸಿ- ಹೈ.ಕ.ಹೋರಾಟ ಸಮಿತಿ ಜಿಲ್ಲಾ ಯುವ ಘಟಕ ಆಗ್ರಹ ೩೭೧ ಜೆ: ಪ್ರಮಾಣ ಪತ್ರ ನೀಡುವದಕ್ಕೆ ಪ್ರತ್ಯೇಕ ವಿಭಾಗ,ಅಧಿಕಾರಿಗಳನ್ನು ನೇಮಿಸಿ- ಹೈ.ಕ.ಹೋರಾಟ ಸಮಿತಿ ಜಿಲ್ಲಾ ಯುವ ಘಟಕ ಆಗ್ರಹ

      ಹೈ..ಕ. ಪ್ರದೇಶ ವಿಭಾಗದ ಅಭ್ಯರ್ಥಿಗಳಿಗೆ ಮೀಸಲಾತಿಗಾಗಿ ನೀಡುವ ಹೈ.ಕ. ಅರ್ಹತಾ ಪ್ರಮಾಣ ಪತ್ರ ನೀಡುವ ಸಂದರ್ಭದಲ್ಲಿ ಉಂಟಾಗುತ್ತಿರುವ ಅನೇಕ ಗೊಂದಲಗಳು...

Read more »
 
Top